ಹೆತ್ತವರ ವಿರುದ್ಧವೇ ಪತ್ರಬರೆದಿಟ್ಟು ಪುತ್ರ ಆತ್ಮಹತ್ಯೆ
Team Udayavani, Sep 9, 2021, 10:28 PM IST
ನಾಗಮಂಗಲ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾನಸಿಕ ಖನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಗತೀಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ನಿವೃತ್ತ ಶಿಕ್ಷಕ ಎನ್.ಸಿ.ರಾಜು ಮತ್ತು ಶಿಕ್ಷಕಿ ದೇವಮಣಿ ದಂಪತಿಯ ಮಗ ಗಿರೀಶ್ ಅಲಿಯಾಸ್ ಕೇಶವಮೂರ್ತಿ(32) ಆತ್ಮಹತ್ಯೆ ಮಾಡಿಕೊಂಡವರು.
12 ವರ್ಷಗಳ ಹಿಂದೆ ಮದುವೆ:
ಯಾಗಿದ್ದರೂ ಇವರಿಗೆ ಮಕ್ಕಳಾಗಿರ ಲಿಲ್ಲ. ಈ ಕಾರಣದಿಂದ ಹೆತ್ತವರ ಜತೆ ಸಣ್ಣಪುಟ್ಟ ಜಗಳವಾಗುತ್ತಿತ್ತು. ಬಳಿಕ ಖನ್ನತೆಗೊಳಗಾಗಿದ್ದ ಗಿರೀಶ್ 2 ತಿಂಗಳ ಹಿಂದೊಮ್ಮೆ ಮನೆ ಬಿಟ್ಟು ಹೋಗಿದ್ದರು. ಅವರು ಹುಡುಕಿ ಕರೆತಂದ ಬಳಿಕ ಎಲ್ಲಿಗೂ ಹೋಗದಂತೆ ಪತ್ನಿ ನೋಡಿಕೊಳ್ಳುತ್ತಿ ದ್ದರು. ಸೆ. 8ರಂದು ಪತ್ನಿ ಹೊರ ಹೋಗಿದ್ದಾಗ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದರು.
ಡೆತ್ನೋಟ್ : “ನನ್ನ ಸಾವಿಗೆ ತಂದೆ ತಾಯಿಯೇ ಕಾರಣ’ ಎಂದು ಗಿರೀಶ್ ಬರೆದಿದ್ದೆಂದು ಹೇಳಲಾಗಿರುವ ಪತ್ರ ಸಿಕ್ಕಿದೆ. ಆದರೆ ಗಿರೀಶ್ ಪತ್ನಿ ಇದನ್ನು ನಿರಾಕರಿಸಿದ್ದು, ಅವರ ಸಾವಿಗೆ ಯಾರೂ ಕಾರಣರಲ್ಲ. ಅವರ ಮಾನಸಿಕ ಖನ್ನತೆಯಿಂದಲೇ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?