ಮೈಷುಗರ್‌ ಕಾರ್ಖಾನೆ ಆರಂಭಿಸಲು ಆಗ್ರಹ


Team Udayavani, Sep 11, 2020, 1:29 PM IST

ಮೈಷುಗರ್‌ ಕಾರ್ಖಾನೆ ಆರಂಭಿಸಲು ಆಗ್ರಹ

ಭಾರತೀನಗರ: ಮೈಷುಗರ್‌ ಕಾರ್ಖಾನೆಯನ್ನು ಆರಂಭಿಸಲು ಒತ್ತಾಯಿಸಿ, ಶಾಸಕ ಡಿ.ಸಿ.ತಮ್ಮಣ್ಣ ಅವರಿಗೆ ಕರ್ನಾಟಕ ರಾಜ್ಯ ರೈತಸಂಘ(ರೈತ ಬಣ) ಕಾರ್ಯಕರ್ತರು ಮನವಿ ಮಾಡಿದರು.

ಶಾಸಕರ ನಿವಾಸದಲ್ಲಿ ಭೇಟಿಯಾದ ರೈತ ಮುಖಂಡರು, ಶೀಘ್ರದಲ್ಲಿ ಮೈಷುಗರ್‌ ಕಾರ್ಖಾನೆಯನ್ನು ಆರಂಭಿಸುವಂತೆ ಸರ್ಕಾರಕ್ಕೆ ಒತ್ತಡ ತಂದು ರೈತರ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ರೈತರ ಆತ್ಮಹತ್ಯೆ ನಿಲ್ಲಿಸಿ: ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ನಿಲ್ಲಬೇಕು. ರೇಷ್ಮೆ, ಕಬ್ಬಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ಬೇರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸುತ್ತಿದ್ದರೂ ಸಾಗಾಣಿಕೆ ವೆಚ್ಚ ಹೆಚ್ಚಾಗುತ್ತಿದೆ. ಸರ್ಕಾರ ಬಾಕಿ ಸಾಗಾಣಿಕೆ ವೆಚ್ಚ ನೀಡಿಲ್ಲ. ಈಗಿನ ಉಸ್ತುವಾರಿಸಚಿವ ಕೆ.ಸಿ.ನಾರಾಯಣಗೌಡ ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಕೂಡಲೇ ಇದರ ಬಗ್ಗೆ ಕ್ರಮಕೈಗೊಂಡು ಕಾರ್ಖಾನೆ ಆರಂಭ ಮಾಡಬೇಕು ಎಂದುಆಗ್ರಹಿಸಿದರು.

ಜಿಲ್ಲೆಯ ರೈತರಲ್ಲಿ ಒಗ್ಗಟ್ಟಿಲ್ಲ: ಇದಕ್ಕೆ ಸ್ಪಂದಿಸಿದ ಶಾಸಕ ಡಿ.ಸಿ.ತಮ್ಮಣ್ಣ, ಜಿಲ್ಲೆಯ ರೈತರಲ್ಲಿ ಒಗ್ಗಟ್ಟಿಲ್ಲ. ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡಲು ರೈತರಲ್ಲಿ ಭಿನ್ನಾಭಿಪ್ರಾಯಗಳಿವೆ. ಈ ವಿಚಾರದಲ್ಲಿ ಪಕ್ಷಾkannada news,kannada newspaper,online kannada news,online kannada newspaperತೀತವಾಗಿ ತೀರ್ಮಾನ ತೆಗೆದು ಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೋವಿಡ್ ಬಂದಾಗಿನಿಂದ ಜಿಲ್ಲೆ, ಹೊರ ಜಿಲ್ಲೆಯಲ್ಲಿ ಓಡಾಡುತ್ತಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಭೇಟಿ ಮಾಡಿ, ರೈತರ ಸಭೆ ಕರೆದು ಒಂದು ಒಮ್ಮತದ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ರೈತ ಸಂಘದ ರಾಜ್ಯಾಧ್ಯಕ್ಷ ಇ.ಎನ್‌.ಕೃಷ್ಣ, ಗೌರವಾಧ್ಯಕ್ಷ ಹೆಮ್ಮಿಗೆ ಚಂದ್ರಶೇಖರ್‌, ಮೈಸೂರು ಜಿಲ್ಲಾಧ್ಯಕ್ಷ ಕೃಷ್ಣರಾಜ, ಜಿಲ್ಲಾಧ್ಯಕ್ಷ ಚನ್ನಕೇಶವಗೌಡ, ಹೆಮ್ಮಿಗೆ ಶಂಕರಲಿಂಗಯ್ಯ,ಜೀವನ್‌, ಸುಶೀಲ್‌, ದೇವರಹಳ್ಳಿ ವೆಂಕಟೇಶ್‌, ಕೆ.ಟಿ. ಶೇಖರ್‌, ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.