ಮೈಷುಗರ್‌ ಕಾರ್ಖಾನೆ ಆರಂಭಿಸಲು ಆಗ್ರಹ


Team Udayavani, Sep 11, 2020, 1:29 PM IST

ಮೈಷುಗರ್‌ ಕಾರ್ಖಾನೆ ಆರಂಭಿಸಲು ಆಗ್ರಹ

ಭಾರತೀನಗರ: ಮೈಷುಗರ್‌ ಕಾರ್ಖಾನೆಯನ್ನು ಆರಂಭಿಸಲು ಒತ್ತಾಯಿಸಿ, ಶಾಸಕ ಡಿ.ಸಿ.ತಮ್ಮಣ್ಣ ಅವರಿಗೆ ಕರ್ನಾಟಕ ರಾಜ್ಯ ರೈತಸಂಘ(ರೈತ ಬಣ) ಕಾರ್ಯಕರ್ತರು ಮನವಿ ಮಾಡಿದರು.

ಶಾಸಕರ ನಿವಾಸದಲ್ಲಿ ಭೇಟಿಯಾದ ರೈತ ಮುಖಂಡರು, ಶೀಘ್ರದಲ್ಲಿ ಮೈಷುಗರ್‌ ಕಾರ್ಖಾನೆಯನ್ನು ಆರಂಭಿಸುವಂತೆ ಸರ್ಕಾರಕ್ಕೆ ಒತ್ತಡ ತಂದು ರೈತರ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ರೈತರ ಆತ್ಮಹತ್ಯೆ ನಿಲ್ಲಿಸಿ: ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ನಿಲ್ಲಬೇಕು. ರೇಷ್ಮೆ, ಕಬ್ಬಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ಬೇರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸುತ್ತಿದ್ದರೂ ಸಾಗಾಣಿಕೆ ವೆಚ್ಚ ಹೆಚ್ಚಾಗುತ್ತಿದೆ. ಸರ್ಕಾರ ಬಾಕಿ ಸಾಗಾಣಿಕೆ ವೆಚ್ಚ ನೀಡಿಲ್ಲ. ಈಗಿನ ಉಸ್ತುವಾರಿಸಚಿವ ಕೆ.ಸಿ.ನಾರಾಯಣಗೌಡ ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಕೂಡಲೇ ಇದರ ಬಗ್ಗೆ ಕ್ರಮಕೈಗೊಂಡು ಕಾರ್ಖಾನೆ ಆರಂಭ ಮಾಡಬೇಕು ಎಂದುಆಗ್ರಹಿಸಿದರು.

ಜಿಲ್ಲೆಯ ರೈತರಲ್ಲಿ ಒಗ್ಗಟ್ಟಿಲ್ಲ: ಇದಕ್ಕೆ ಸ್ಪಂದಿಸಿದ ಶಾಸಕ ಡಿ.ಸಿ.ತಮ್ಮಣ್ಣ, ಜಿಲ್ಲೆಯ ರೈತರಲ್ಲಿ ಒಗ್ಗಟ್ಟಿಲ್ಲ. ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡಲು ರೈತರಲ್ಲಿ ಭಿನ್ನಾಭಿಪ್ರಾಯಗಳಿವೆ. ಈ ವಿಚಾರದಲ್ಲಿ ಪಕ್ಷಾkannada news,kannada newspaper,online kannada news,online kannada newspaperತೀತವಾಗಿ ತೀರ್ಮಾನ ತೆಗೆದು ಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೋವಿಡ್ ಬಂದಾಗಿನಿಂದ ಜಿಲ್ಲೆ, ಹೊರ ಜಿಲ್ಲೆಯಲ್ಲಿ ಓಡಾಡುತ್ತಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಭೇಟಿ ಮಾಡಿ, ರೈತರ ಸಭೆ ಕರೆದು ಒಂದು ಒಮ್ಮತದ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು. ರೈತ ಸಂಘದ ರಾಜ್ಯಾಧ್ಯಕ್ಷ ಇ.ಎನ್‌.ಕೃಷ್ಣ, ಗೌರವಾಧ್ಯಕ್ಷ ಹೆಮ್ಮಿಗೆ ಚಂದ್ರಶೇಖರ್‌, ಮೈಸೂರು ಜಿಲ್ಲಾಧ್ಯಕ್ಷ ಕೃಷ್ಣರಾಜ, ಜಿಲ್ಲಾಧ್ಯಕ್ಷ ಚನ್ನಕೇಶವಗೌಡ, ಹೆಮ್ಮಿಗೆ ಶಂಕರಲಿಂಗಯ್ಯ,ಜೀವನ್‌, ಸುಶೀಲ್‌, ದೇವರಹಳ್ಳಿ ವೆಂಕಟೇಶ್‌, ಕೆ.ಟಿ. ಶೇಖರ್‌, ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.