ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಪೇಜಾವರ ಶ್ರೀಗಳ ಭೇಟಿ
Team Udayavani, Oct 23, 2022, 6:30 AM IST
ಮದ್ದೂರು: ಮದ್ದೂರು ಪಟ್ಟಣದ ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಉಡುಪಿ ಮಠದ ಪೇಜಾವರ ಶ್ರೀಗಳು ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯಕ್ಕೆ ಆಗಮಿಸಿದ ಶ್ರೀಗಳನ್ನು ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಅವರು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ಅಭಿನಂದಿಸಿ ಗೌರವಿಸಿದರು.
ಬಳಿಕ ಶ್ರೀಗಳು ದೇವರ ದರ್ಶನ ಪಡೆದು ದೇವಾಲಯದ ಆಡಳಿತ ಮಂಡಳಿ ಮತ್ತು ಭಕ್ತರೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದ ಅವರು ದೇವಾಲಯದ ಆವರಣದಲ್ಲಿ ನೀರಿನ ಜಲವಿದ್ದು ಉಸಿರಿರುವ ಐತಿಹಾಸಿಕ ಸ್ಥಳವನ್ನು ಸರ್ಕಾರ ವಿಶೇಷ ಅನುದಾನದಲ್ಲಿ ಅಭಿವೃದ್ದಿಪಡಿಸಬೇಕೆಂದು ಮನವಿ ಮಾಡಿದರು.
ನಟ ಚೇತನ್ ರವರು ಪ್ರಚಾರಕ್ಕಾಗಿ ಈ ರೀತಿಯಾದಂತಹ ಹೇಳಿಕೆಗಳನ್ನು ನೀಡುತ್ತಿದ್ದು ಅವರವರು ನೋಡುವ ದೃಷ್ಠಿಕೋನದಲ್ಲಿ ಎಲ್ಲಾ ಅಡಗಿರುತ್ತದೆಂದ ಅವರು ಹಿಂದುತ್ವ ಹಾಗೂ ಬ್ರಾಹ್ಮಣತ್ವ ಬೇರೆ ಬೇರೆಯಲ್ಲ ಹಿಂದುತ್ವ ವಿಶಾಲವಾದದ್ದು ಅದರಲ್ಲೂ ಬ್ರಾಹ್ಮಣತ್ವವು ಬರುತ್ತದೆಂದರು.
ಈ ವೇಳೆ ಅರ್ಚಕರಾದ ಸುರೇಶ್ಆಚಾರ್ಯ, ಗಿರೀಶ್, ಪಾರುಪತ್ತೆದಾರ ರಘು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ