ಮದ್ದೂರು ಪುರಸಭೆಯಿಂದ ತ್ಯಾಜ್ಯ ವಿಲೇವಾರಿ ಜಾಗೃತಿ ಜಾಥಾ
Team Udayavani, Feb 1, 2020, 3:57 PM IST
ಮದ್ದೂರು: ಪುರಸಭೆ ಹಾಗೂ ವಕೀಲರ ಸಂಘ ಜಂಟಿಯಾಗಿ ಆಯೋಜಿಸಿದ್ದ ಘನ ತ್ಯಾಜ್ಯ ವಸ್ತು ವಿಲೇವಾರಿ ಕುರಿತಾದ ಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಗಣೇಶ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ಸ್ಥಳೀಯವಾಗಿ ಪರಿಸರ ಸ್ವಚ್ಛತೆಗೆ ಪುರಸಭೆ ಸಿಬ್ಬಂದಿ ಜತೆ ಕೈಜೋಡಿಸುವ ಜತೆಗೆ ಘನತ್ಯಾಜ್ಯ ವಸ್ತು ವಿಂಗಡಿಸಿ ಸೂಕ್ತ ರೀತಿ ವಿಲೇವಾರಿ ಮಾಡಬೇಕೆಂದರು. ಮದ್ದೂರು ಪುರಸಭೆ ವ್ಯಾಪ್ತಿಯ 8 ಸಾವಿರಕ್ಕೂ ಹೆಚ್ಚು ವಾಸದ ಮನೆ, ವ್ಯಾಪಾರ ಕೇಂದ್ರ, ಅಂಗಡಿ ಮತ್ತಿತರ ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿ ಸಂಬಂಧ ಜಾಗೃತಿ ಮೂಡಿಸುವ ಪ್ರಚಾರ ಸಂಬಂಧದ ಸ್ಟಿಕರ್ ಅಳವಡಿಸುವ ಕಾರ್ಯಕ್ಕೂ ಇದೇ ವೇಳೆ ಚಾಲನೆ ನೀಡಲಾಯಿತು.
ನ್ಯಾಯಾಧೀಶರಾದ ಆದಿತ್ಯ.ಆರ್.ಕಲಾಲ್, ಶಿವಕುಮಾರ್, ಸೋಮನಾಥ್, ಪಿ.ಎಂ.ಸುಬ್ರಮಣಿ, ವಕೀಲರ ಸಂಘದ ಅಧ್ಯಕ್ಷ ಜಿ.ಎನ್ .ಸತ್ಯ, ಪುರಸಭೆ ಮುಖ್ಯಾಧಿಕಾರಿ ಮುರುಗೇಶ್, ವ್ಯವಸ್ಥಾಪಕ ಎಲ್.ಚಂದ್ರಶೇಖರ್, ಪರಿಸರ ಅಭಿಯಂತರ ನಾಗೇಂದ್ರ, ಪ್ರಾಂಶುಪಾಲ ನಟರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ