
ಪ್ರವಾಸಿಗರ ಉತ್ಸಾಹ ಹೆಚ್ಚಿಸಿದ ಜಲ ಕ್ರೀಡೆ
Team Udayavani, Oct 16, 2021, 12:53 PM IST

ಶ್ರೀರಂಗಪಟ್ಟಣ: ಈ ಬಾರಿಯ ಮೈಸೂರು ದಸರಾದಲ್ಲಿ ಹೆಚ್ಚಿನ ಪ್ರವಾಸಿಗರನ್ನು ಸೆಳೆಯಲು ಯುವಜನ ಕ್ರೀಡಾ ಇಲಾಖೆ ಮಂಡ್ಯ ಜಿಲ್ಲಾಡಳಿತ KRS ಡ್ಯಾಂ ಹಿನ್ನೀರಿನಲ್ಲಿ ಜಲಕ್ರೀಡೆ ಆಯೋಜಿಸಿದ್ದು, ಪ್ರವಾಸಿಗರ ಉತ್ಸಾಹ ಹೆಚ್ಚಿಸಿದೆ.
ಶ್ರೀರಂಗಪಟ್ಟಣ ತಾಲೂಕಿನ KRS ಹಿನ್ನೀರಿನ ವೇಣು ಗೋಪಾಲಸ್ವಾಮಿ ದೇವಾ ಲಯದ ಬಳಿ ಈ ಜಲ ಕ್ರೀಡೆ ಆಯೋಜಿಸಿದ್ದು, ಜಸ್ಕೀ ಬೋಟ್ ಸೇರಿದಂತೆ ಇನ್ನಿತರ ಮೋಟಾರ್ ಬೋಟ್ ನಲ್ಲಿ ಪ್ರವಾಸಿಗರಿಗೆ ಸುರಕ್ಷತಾ ಸಾಧನದೊಂದಿಗೆ ಹಿನ್ನೀರಿನಲ್ಲಿ ಮನೋರಂಜನೆ ಈ ಜ ನೀಡುತ್ತಿದೆ.
ಹಿನ್ನೀರಿನಲ್ಲಿ ಆಯೋಜಿಸಿರುವ ಈ ಜಲಕ್ರೀಡೆಗೆ ಹೆಚ್ಚಿನ ಪ್ರವಾಸಿರು ಫಿದಾ ಆಗಿದ್ದು ಜಸ್ಕೀ ಬೋಟ್ ರೈಡಿಂಗ್ ಮಾಡಿ ಎಂಜಾಯ್ ಮಾಡ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
