ಆ್ಯಂಬುಲೆನ್‌ಗಾಗಿ ಗಂಟೆಗಟ್ಟಲೇ ಪರದಾಡಿದರು


Team Udayavani, Nov 20, 2022, 3:37 PM IST

tdy-13

ಮೇಲುಕೋಟೆ: ಬೆಟ್ಟ ಹತ್ತುವ ವೇಳೆ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು, ಶಿಕ್ಷಕರಿಗೆ ಗಂಭೀರ ಗಾಯವಾಗಿದ್ದು ಸ್ಥಳಕ್ಕೆ ಆ್ಯಂಬುಲೆನ್ಸ್‌ ಬಾರದ್ದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯ ಹಿನ್ನೆಲೆ ಏನು?: ವಿಶ್ವ ವಿಖ್ಯಾತ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆ ಯೋಗನರಸಿಂಹ ಸ್ವಾಮಿ ಬೆಟ್ಟಕ್ಕೆ ಶನಿವಾರ ನಂಜನಗೂಡಿನ ಲಯನ್ಸ್‌ ಶಾಲೆಯಿಂದ 110 ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರು. ಈ ವೇಳೆ ಬೆಟ್ಟ ಹತ್ತು ವಾಗ ಆಕಸ್ಮಿಕವಾಗಿ ಒಣಗಿದ ಅರಳಿಮರ ಬಿದ್ದು, ವಿದ್ಯಾ ರ್ಥಿ ಗಳಾದ ನಿಶಾಂತ್‌, ವರುಣ್‌, ಯೋಗೇಶ್‌ ಹಾಗೂ ಶಿಕ್ಷಕ ಕೇಶವರಾವ್‌ ಗಂಭೀರವಾಗಿ ಗಾಯಗೊಂಡರು.

ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನೆ: ಗಾಯಗೊಂಡ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮೇಲುಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಒಬ್ಬ ವಿದ್ಯಾರ್ಥಿ ಯ ಕಾಲು ಮುರಿದು ಮತ್ತಿಬ್ಬರಿಗೆ ತಲೆ, ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆ.ಆರ್‌.ಆಸ್ಪತ್ರೆಗೆ ರವಾನಿಸಲಾಗಿದೆ.

ಆ್ಯಂಬುಲೆನ್ಸ್‌ಗಾಗಿ ಪರದಾಟ: ಮೇಲುಕೋಟೆ ಆರೋಗ್ಯ ಕೇಂದ್ರದಲ್ಲಿ ಆ್ಯಂಬುಲೆನ್ಸ್‌ ಇದ್ದರೂ, ಸಿಬ್ಬಂದಿ ಗಳಿಲ್ಲದೇ ಗಾಯಾಳುಗಳು ಪರದಾಡಿದ ಘಟನೆ ಶನಿವಾರ ನಡೆಯಿತು. ಇದರಿಂದಾಗಿ ಭಕ್ತರು- ನಾಗರಿ ಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಪಘಾತ ನಡೆದ ಒಂದು ಗಂಟೆ ಬಳಿಕ ಪಾಂಡ ವ ಪುರದಿಂದ ಬಂದ ಆ್ಯಂಬುಲೆನ್ಸ್‌ನಲ್ಲಿ ವಿದ್ಯಾರ್ಥಿಗಳನ್ನು ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ರವಾನಿಸಲಾಯಿತು. ಮೇಲುಕೋಟೆಯಲ್ಲಿ ಸಮ ರ್ಪಕ ವಾಗಿ ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲ. ಸಿಬ್ಬಂದಿ ರಜೆಯಲ್ಲಿದ್ದಾಗ ಬೇರೆ ಸಿಬ್ಬಂದಿಯನ್ನು ನಿಯೋಜಿಸುವುದಿಲ್ಲ ಎಂಬ ದೂರು ಕೇಳಿ ಬಂದವು.

ಕ್ರಮ ಕೈಗೊಂಡಿಲ್ಲ: ಕಳೆದ 3 ತಿಂಗಳ ಹಿಂದೆಯೂ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್‌ ಲಭ್ಯವಾಗದೆ ರೋಗಿ ಯೊಬ್ಬರು ಮೃತಪಟ್ಟಿದ್ದರು. ಇಂತಹ ಘಟನೆ ಗಳು ಪದೇ ಪದೆ ಸಂಭವಿಸುತ್ತಿ ದ್ದರೂ ಅಧಿಕಾರಿ ಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರಾದ ದಿಲೀಪ್‌, ಶಿವಕುಮಾರ್‌, ಶಶಿ, ನರಸಿಂಹ್ಮೆಗೌಡ, ಪ್ರದೀಪ್‌, ಸತ್ಯ ಮತ್ತಿತರರು ದೂರಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.