ಅಪಪ್ರಚಾರದಿಂದ ಕಾರ್ಮಿಕರಿಗೆ ಹೊಡೆತ

ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ತಂದೊಡ್ಡುವ ದುಸ್ಸಾಹಸಕ್ಕೆ ಮುಂದಾಗಿಲ್ಲ

Team Udayavani, Jul 31, 2020, 2:26 PM IST

ಅಪಪ್ರಚಾರದಿಂದ ಕಾರ್ಮಿಕರಿಗೆ ಹೊಡೆತ

ಮದ್ದೂರು/ಮಂಡ್ಯ: 20ಕ್ಕೂ ಹೆಚ್ಚು ಕ್ರಷರ್‌ ಮಾಲೀಕರ ಗಣಿಗಾರಿಕೆಗೆ ಕೆಲವು ಪಟ್ಟ ಭದ್ರರ ಅಪಪ್ರಚಾರದಿಂದ ಸಂಕಷ್ಟ ಎದುರಾಗಿದ್ದು, ಇದರಿಂದಾಗಿ ಸಾವಿರಾರು ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಕ್ರಷರ್‌ ಮಾಲೀಕರ ಸಂಘ ಆರೋಪಿಸಿದೆ.

ಈ ಸಂಬಂಧ ಪ್ರತಿಕ್ರಿಯಿಸಿದ ಸಂಘದ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ನಟರಾಜು ಹಾಗೂ ಕಾರ್ಯದರ್ಶಿ ಸುನೀಲ್‌ ಅವರು, ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ತಂದೊಡ್ಡುವ ದುಸ್ಸಾಹಸಕ್ಕೆ ಯಾವುದೇ ಗಣಿ ಮಾಲೀಕರು ಮುಂದಾಗುವುದಿಲ್ಲ. 2018ರಲ್ಲಿ ಪತ್ತೆಯಾದ ನಿಗೂಢ ಶಬ್ದದ ವಿಚಾರವಾಗಿ ಜಿಲ್ಲಾಡಳಿತಕ್ಕೆ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ 5 ಅಂಶಗಳ ವರದಿ ನೀಡಿದ್ದು, ಅಗತ್ಯ ಸಂರಕ್ಷಣಾ ಕ್ರಮಗಳ ಬಗ್ಗೆ ಕ್ರಮಕೈಗೊಳ್ಳಲಾಗಿದೆ.

ಸುಪ್ರೀಂಕೋರ್ಟ್‌ ಪ್ರಕಾರ ಅಣೆಕಟ್ಟೆ ಸ್ಥಾವರದ 2 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆಗೆ ಆಸ್ಪದ ನೀಡಬಾರದೆಂದು ಸೂಚಿಸಿದೆ. ಬೇಬಿ ಬೆಟ್ಟ ಹಾಗೂ
ಕೆಆರ್‌ಎಸ್‌ ನಡುವೆ 6.5 ಕಿ.ಮೀ. ಹಾಗೂ ರಸ್ತೆ ಮೂಲಕ 12 ಕಿ.ಮೀ. ಅಂತರವಿದೆ. ಜನರ ದಿಕ್ಕು ತಪ್ಪಿಸುವ ತಂತ್ರ ಸೂಕ್ತವಲ್ಲ ಎಂದು ಸಂಘ ತಿಳಿಸಿದೆ.

ಅಣೆಕಟ್ಟೆ ಪಕ್ಕದಲ್ಲೇ ಸ್ಫೋಟ: ರಾಜ್ಯದ ಮಂಚನಬೆಲೆ ಜಲಾಶಯ ಹಾಗೂ ತಮಿಳುನಾಡಿನ ಮೆಟ್ಟೂರು ಅಣೆಕಟ್ಟೆ ವ್ಯಾಪ್ತಿಯ 2 ಕಿ.ಮೀ. ಅಂತರದಲ್ಲಿ ನೂರಾರು
ಕ್ರಷರ್‌ಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಕೆಆರ್‌ ಎಸ್‌ ಅಣೆಕಟ್ಟೆಯ 5 ಮೀ. ಅಂತರದಲ್ಲಿ ವಿದ್ಯುತ್‌ ತಯಾರಿಕಾ ಸ್ಥಾವರ ಹಾಗೂ ವರುಣಾ ನಾಲೆಗಾಗಿ 50
ಅಡಿಗೂ ಹೆಚ್ಚಿನ ಆಳದಲ್ಲಿ ಸ್ಫೋಟ ಮಾಡಲಾಗಿದೆ. 12 ಕಿ.ಮೀ. ದೂರದಲ್ಲಿ ಗಣಿಗಾರಿಕೆ ಮಾಡಿದರೆ ಹೇಗೆ ಹಾನಿಯಾಗುತ್ತದೆ ಎಂದು ಪ್ರಶ್ನಿಸಿದರು. ನಕಲಿ ಚಳವಳಿ ಕಾರರು, ಪಟ್ಟಭದ್ರರಿಂದಾಗಿ ಜಿಲ್ಲೆಯ ಮೈಷುಗರ್‌ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆ ಸೇರಿದಂತೆ ಕೈಗಾರಿಕೆಗಳು ಅವಸಾನದಲ್ಲಿವೆ. ಈ ವೇಳೆ ಜಿಲ್ಲಾಡಳಿತ ಜಾಣ ಕುರುಡಿನ ನಡೆ ಸರಿಯಲ್ಲ. ಜನರಿಗೆ ಸತ್ಯ ತಿಳಿಸಿ, ಕಾರ್ಮಿಕರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.