ಜಲಮೂಲ ವೃದ್ಧಿಗೆ ಅರಣ್ಯ ಪೂರಕ: ಶಿಲ್ಫಾ


Team Udayavani, Mar 23, 2021, 2:48 PM IST

ಜಲಮೂಲ ವೃದ್ಧಿಗೆ ಅರಣ್ಯ ಪೂರಕ: ಶಿಲ್ಫಾ

ಮಂಡ್ಯ: ಜಲಮೂಲಗಳ ಬೆಳವಣಿಗೆಗೆ ಅರಣ್ಯ ಪೂರಕವಾಗಿದೆ ಎಂದು ವಲಯ ಅರಣ್ಯಾ ಧಿಕಾರಿ ಶಿಲ್ಪಾ ತಿಳಿಸಿದರು.

ತಾಲೂಕಿನ ಮಂಗಲ ಗ್ರಾಮದ ಕೆರೆಯಂಗಳದಲ್ಲಿ ಪರಿಸರ ರೂರಲ್‌ ಡೆವಲಪ್‌ಮೆಂಟ್‌ ಸೊಸೈಟಿ, ಭೂಮಿ ಬೆಳಗು ಸಾಂಸ್ಕೃತಿಕ ಸಂಘ, ನೀರುಬಳಕೆದಾರರ ಸಹಕಾರ ಸಂಘ, ಭೂಮಿಕಾ ಇಕೋ ಕ್ಲಬ್‌ನ ವತಿಯಿಂದ ವಿಶ್ವ ಅರಣ್ಯ-ಜಲದ ದಿನದ ನಿಮಿತ್ತ ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಲಮೂಲ ವೃದ್ಧಿ: ಅಭಿವೃದ್ಧಿ ಹೆಸರಿನಲ್ಲಿ ಹಸಿರನ್ನು ನಿರ್ಮೂಲನೆ ಮಾಡುವಂಥ ಘಟನೆಗಳು ಹೆಚ್ಚುತ್ತಿವೆ. ಇದನ್ನು ತಡೆಗಟ್ಟಬೇಕಾಗಿರುವುದು ಅವಶ್ಯವಿದೆ. ಮಕ್ಕಳು ಬಾಲ್ಯಾವಸ್ಥೆಯಲ್ಲಿಯೇ ಈ ಚಿಂತನೆಯನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಹೇಳಿದರು.

ನೂರಾರು ಹೆಕ್ಟೇರ್‌ ಪ್ರದೇಶಕ್ಕೆ ನೀರು: ಕಾವೇರಿ ನೀರಾವರಿ ನಿಗಮದ ಇಂಜಿನಿಯರ್‌ ಕೆಂಪರಾಜುಮಾತನಾಡಿ, ಮಂಗಲ ಕೆರೆಯು ನೂರಾರು ಹೆಕ್ಟೇರ್‌ಪ್ರದೇಶಕ್ಕೆ ನೀರುಣಿಸುವ ಕೆರೆಯಾಗಿದೆ. ಭತ್ತ ಮತ್ತುಕಬ್ಬು ಇಲ್ಲಿನ ಬಹುಮುಖ್ಯ ಬೆಳೆಯಾಗಿದ್ದು, ರೈತನ ಆರ್ಥಿಕಾಭಿವೃದ್ಧಿಗೆ ಈ ಕೆರೆಯು ಜೀವನಮಟ್ಟ ಸುಧಾರಿಸಲು ಸಾಧ್ಯವಾಗುತ್ತದೆ.

ಈ ಕೆರೆಗೆ ನೀರು ಬೃಹತ್‌ ನೀರಾವರಿ ಯೋಜನೆಯ ಕಾವೇರಿ ವಿ.ಸಿ.ನಾಲೆಯಿಂದ ಬಂದು ಮೇಲ್ಮಟ್ಟದಗದ್ದೆಗಳ ಮೂಲಕ ಕೆರೆ ಭರ್ತಿಯಾಗುತ್ತದೆ.ಜೋಂಡುಗಳು ಮತ್ತು ಪ್ಲಾಸ್ಟಿಕ್‌ನಂಥ ತ್ಯಾಜ್ಯವಸ್ತುಗಳನ್ನು ಗ್ರಾಮಸ್ಥರು ಕೆರೆಗೆ ಹಾಕದೆ ಕೆರೆಯನ್ನುಶುದ್ಧೀಕರಿಸಿ ವಿಶಾಲವಾಗಿ ಇರುವಂತೆ ಮಾಡಿದರೆಇಲ್ಲಿನ ಗ್ರಾಮದ ಜನರ ಬೆಳವಣಿಗೆಗೆ ಉಪಯುಕ್ತವಾಗುತ್ತದೆ ಎಂದರು.

ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷಶಂಕರೇಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಚಂದ್ರಶೇಖರ್‌, ಇಕೋ ಕ್ಲಬ್‌ನ ಸಂಚಾಲಕಿಮಂಜುಳಾ, ಸಂಪನ್ಮೂಲ ವ್ಯಕ್ತಿ ಭೂಮಿಕಾ, ನೀರುಬಳಕೆದಾರರ ಸಹಕಾರ ಸಂಘದ ಕಾರ್ಯದರ್ಶಿಎಂ.ಬಿ.ಸುರೇಶ, ಪರಿಸರ ಸಂಸ್ಥೆಯ ಸಂಚಾಲಕ ರವಿ ಮಂಗಲ ಮತ್ತಿತರರು ಉಪಸ್ಥಿತರಿದ್ದರು.

ಮಂಗಲ ಕೆರೆಯ ನೀರಿನ ಬಳಕೆ ಹಾಗೂ ಕೆರೆಯಬಂಡು ಮೇಲಿದ್ದ ಸಸ್ಯ ಪ್ರಬೇಧಗಳ ಪರಿಚಯಿಸುವಿಕೆಯನ್ನು ಈ ಸಂದರ್ಭದಲ್ಲಿ ಪರಿಸರ ನಡಿಗೆ ಮೂಲಕ ಗ್ರಾಮಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗೆ ನೀಡಲಾಯಿತು.

 

ಅರಣ್ಯೀಕರಣದಿಂದನಾವು ಜಲಮೂಲಗಳನ್ನು ಹೆಚ್ಚಿಸಬಹುದಾಗಿದೆ. ಮರಎಲೆಯ ಮೇಲೆ ಬಿದ್ದ ನೀರು, ತೊಗಟೆಯ ಮೂಲಕ ಮರದಬೇರನ್ನು ಸೇರಿ ಅಂತರ್ಜಲಮತ್ತು ಭೂಮಿಯಫಲವತ್ತತೆಯನ್ನುಕಾಯ್ದುಕೊಂಡು ಮುಂದಿನಜನಾಂಗಕ್ಕೆ ಒಳ್ಳೆಯಪರಿಸರವನ್ನು ಕೊಟ್ಟಂತಾಗುತ್ತದೆ. -ಶಿಲ್ಪಾ, ವಲಯ ಅರಣ್ಯಾ ಧಿಕಾರಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.