ಅರ್ಹರಿಗೆ ಸರ್ಕಾರದ ಯೋಜನೆ ತಲುಪಲಿ: ನಿರಾಣಿ


Team Udayavani, Jul 4, 2020, 5:32 AM IST

arha-sarkara

ಪಾಂಡವಪುರ: ಜಿಲ್ಲೆಯ ರೈತರ ಮಕ್ಕಳಿಗೆ ಹೈಟೆಕ್‌ ವಸತಿ ಶಾಲೆ, ವಿದ್ಯಾಂವಂತ ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳದ ಮೂಲಕ ಅರ್ಹತೆಗೆ ತಕ್ಕಂತೆ ಕೆಲಸ, ಉಚಿತ ಆರೋಗ್ಯ ತಪಾಸಣೆ ಶಿಬಿರ ಸೇರಿದಂತೆ ರಾಜ್ಯ ಮತ್ತು ಕೇಂದ್ರ  ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಮುರುಗೇಶ್‌ ನಿರಾಣಿ ಭರವಸೆ ನೀಡಿದರು.

ತಾಲೂಕಿನ ಪಿಎಸ್‌ಎಸ್‌ಕೆ ಕಾರ್ಖಾನೆ ಆಡಳಿತ ಕಚೇರಿ ಸಭಾಂಗಣದಲ್ಲಿ ತಾಲೂಕು ಅಖೀಲ ಭಾರತ  ವೀರಶೈವ ಲಿಂಗಾಯತ ಮಹಾಸಭಾ ಘಟಕದಿಂದ ಪಿಎಸ್‌ಎಸ್‌ಕೆ ಗುತ್ತಿಗೆದಾರ ಶಾಸಕ ಮುರುಗೇಶ್‌ ನಿರಾಣಿಯವರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ನಾನು ರೈತ ಕುಟುಂಬದಿಂದ ಬಂದವನ್ನು, ಇಂದಿಗೂ ನನ್ನ ಕುಟುಂಬಸ್ಥರು ಬೇಸಾಯವನ್ನೇ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ನಮ್ಮ ಮನೆಯವರು ಯಾರೂ ಸಹ ಎಸ್‌ಎಸ್‌ಎಲ್‌ ಸಿಯೂ ಪಾಸ್‌ ಆಗಿಲ್ಲ, ಮಗ ರಾಜಕೀಯ, ಉದ್ಯಮ ಕ್ಷೇತ್ರದಲ್ಲಿ ಬೆಳೆದಿದ್ದರೂ ನನ್ನ ತಂದೆ ಇಂದಿಗೂ ಸಹ  ಬೇಸಾಯವನ್ನು ಬಿಟ್ಟಿಲ್ಲ ಎಂದು ತಿಳಿಸಿದರು.

ಕಾರ್ಖಾನೆ ಅಭಿವೃದ್ಧಿ: ಕಾರ್ಖಾನೆ ಗುತ್ತಿಗೆಪಡೆದುಕೊಳ್ಳುವ ಸಂದರ್ಭದಲ್ಲಿ ಕಾರ್ಖಾನೆಯಲ್ಲಿನ ಕೆಲವು ಯಂತ್ರಗಳು ತುಕ್ಕುಹಿಡಿದು, ದುರಸ್ತಿಗೊಂಡಿವೆ. ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂಬುದಾಗಿ ಹೇಳಿದರು. ಅದಕ್ಕೆಲ್ಲ ನಾನು  ತಲೆಕೆಡಿಸಿಕೊಳ್ಳಲಿಲ್ಲ. ಕಾರ್ಖಾನೆಯೊಂದಿಗೆ ಮದುವೆಯಾಗಿದೆ. ಅದಕ್ಕೆ ಡೈವರ್ ಕೊಡಲು ಸಾಧ್ಯವಿಲ್ಲ, ಏನೇ ಕಷ್ಟಬಂದರೂ ಸಹ ಕಾರ್ಖಾನೆಯನ್ನು ಅಭಿವೃದ್ಧಿಸುತ್ತೇನೆ ಎಂದರು.

ಉದ್ಯಮ ಕ್ಷೇತ್ರ ಮೊದಲ ಆಯ್ಕೆ: ರಾಜಕೀಯಕ್ಕಿಂತ ಉದ್ಯಮ ಕ್ಷೇತ್ರವೇ ನನ್ನ ಮೊದಲ ಆಯ್ಕೆ. ಕಾರ್ಖಾನೆಯ ಒಳಗೆ ಯಾವುದೇ ರಾಜಕೀಯ, ಜಾತಿ, ಧರ್ಮ ಪರಿಗಣಿಸಲ್ಲ. ಹೊರಗೆ ನಾನು ನಿಮ್ಮವನೇ ನಿಜಕ್ಕೂ ವೀರಶೈವ ಮುಖಂಡರು  ಅಭಿನಂದಿಸಿದಕ್ಕೆ ತುಂಬಾ ಖುಷಿಯಾಗಿದೆ. ಸಮುದಾಯದ ಯುವಕರಿಗೆ ಉದ್ಯೋಗ ನೀಡುವಂತೆ ಮನವಿ ಮಾಡಿದ್ದೀರಾ. ಸಾಧ್ಯವಾದಷ್ಟು ನಾನು ಸಹಾಯ ಮಾಡುತ್ತೇನೆ. ಹತ್ತಕ್ಕೆ ಐದನ್ನಾದರೂ ನೀಡುತ್ತೇನೆ. ಮುಂದಿನ ದಿನಗಳಲ್ಲಿ  ನೀವು ಕರೆದರೆ ನಿಮ್ಮ ಮನೆ, ಹಬ್ಬಕ್ಕೂ ಪಾಲ್ಗೊಳುತ್ತೇನೆ. ಕಾರ್ಖಾನೆಯ ಆಧುನೀಕರಣ ನಡೆಯುತ್ತಿದೆ, ಪ

ರಿಣಿತ ತಂತ್ರಜ್ಞರು ಬಂದು ಕೆಲಸ ಮಾಡುತ್ತಿದ್ದಾರೆ. ಶೀಘ್ರವೇ ಕಾರ್ಖಾನೆಯನ್ನು ಚಾಲನೆ ಗೊಳಿಸಲಾಗುವುದು ಎಂದು ತಿಳಿಸಿದರು.  ವೀರಶೈವ ಸಮುದಾಯದ ತಾಲೂಕು ಅಧ್ಯಕ್ಷ ನಿರಂಜನ ಬಾಬು, ಹಿರಿಯ ಮುಖಂಡ ದೇವಪ್ಪ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಂ.ಎಸ್‌. ಮಂಜುನಾಥ್‌, ವಿಜಯಕುಮಾರ್‌, ಆನುವಾಳು ನಾಗರಾಜು, ಕೆ.ಎಲ್‌.ಆನಂದ್‌, ಕೈಲಾಸ್‌, ಕನ್ನಡ ಸೇನೆ  ತಾಲೂಕು ಅಧ್ಯಕ್ಷ ದೇವು, ಶ್ರೀರಂಗಪಟ್ಟಣ ಅಧ್ಯಕ್ಷ ಶಿವರಾಜು ಹಾಜರಿದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.