ಮಂಗಳೂರು: ನಿಷೇಧಿತ ಪ್ಲಾಸ್ಟಿಕ್ ಬಳಕೆ, ಅಧಿಕಾರಿಗಳ ದಾಳಿ
Team Udayavani, Oct 16, 2019, 3:36 PM IST
ಮಂಗಳೂರು: ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ,ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದರೂ ಈ ನಿಯಮಗಳನ್ನು ಪಾಲಿಸದ ವ್ಯಾಪಾರಸ್ಥರ ಉದ್ದಿಮೆಯ ಮೇಲೆ ಆರೋಗ್ಯ ವಿಭಾಗದ ಅಧಿಕಾರಿಗಳು ಬುಧವಾರದಂದು ದಾಳಿ ನಡೆಸಿದರು.
ನಗರದ ಸೆಂಟ್ರಲ್ ಮಾರುಕಟ್ಟೆ, ಗಣಪತಿ ಶಾಲೆ ರಸ್ತೆ, ಭವಂತಿ ಸ್ಟ್ರೀಟ್ ಮುಂತಾದ ಸ್ಥಳಗಳಲ್ಲಿನ ಸುಮಾರು 20 ಗಿಂತ ಹೆಚ್ಚು ಅಂಗಡಿ, ಹೊಟೇಲ್, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ಬೇಕರಿಯಂತಹ ಉದ್ದಿಮೆಗಳಿಗೆ ದಾಳಿ ನಡೆಸಿ ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳುವ ಮೂಲಕ ರೂ. 9500 ವಿಧಿಸಲಾಗಿರುತ್ತದೆ.
ದಾಳಿಯಲ್ಲಿ ಆರೋಗ್ಯ ಇಲಾಖೆಯ ಪರಿಸರ ಅಭಿಯಂತರ ಶಬರಿನಾಥ ರೈ, ಆರೋಗ್ಯ ನಿರೀಕ್ಷಕರಾದ ಕರುಣಾಕರ್, ಭರತ್ ಕುಮಾರ್, ಯಶವಂತ್ ಕುಮಾರ್, ರಕ್ಷಿತಾ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ