ಮಂಗಳೂರು: ಟಿಕೆಟ್ ಗಾಗಿ 10 ಲಕ್ಷ ರೂ. ಲಂಚ ಪಡೆದಿದ್ದೇನೆ ಎಂಬುದು ಸುಳ್ಳು; ಮೊಯ್ದಿನ್ ಬಾವಾ
Team Udayavani, Nov 1, 2019, 4:40 PM IST
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ನನಗೆ ಕಪಾಳಮೋಕ್ಷವಾಗಿರುವುದು ನಿಜ. ಇದಕ್ಕೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಲಾಗಿದ್ದು, ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಹೇಳಿದರು.
ನಗರದಲ್ಲಿ ಶುಕ್ರವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪಾಲಿಕೆ ಚುನಾವಣೆಗೆ ಟಿಕೆಟ್ ಕೊಡಿಸುವುದಕ್ಕಾಗಿ 10 ಲಕ್ಷ ರೂ. ಲಂಚ ಪಡೆದಿದ್ದೇನೆ ಎಂಬ ಆರೋಪ ಸುಳ್ಳು ಎಂದು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಬುಧವಾರ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಅಸಮಾಧಾನ ಸ್ಫೋಟದ್ದು, ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವಾ ಅವರ ಮೇಲೆ ಮಾಜಿ ಮೇಯರ್ ಗುಲ್ಜಾರ್ಬಾನು ಅವರ ಸಂಬಂಧಿಕರು ಎನ್ನಲಾದ ಕೆಲವರು ಮಂಗಳೂರಿನ ಖಾಸಗಿ ಹೊಟೆಲ್ ಎದುರು ಹಲ್ಲೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್