ಮಂಗಳೂರು ಜ್ಯುವೆಲ್ಲರಿ ಕಳವು ಕೇಸ್:ಇಬ್ಬರು ಅಘ್ಘಾನಿ ಪ್ರಜೆ ಸೇರಿ ಮೂವರ ಸೆರೆ
Team Udayavani, Sep 26, 2019, 2:59 PM IST
ಮಂಗಳೂರು: ಮಂಗಳೂರಿನ ಭವಂತಿ ಸ್ಟ್ರೀಟ್ನಲ್ಲಿನ ಅರುಣ್ ಜ್ಯುವೆಲ್ಲರ್ಸ್ನಲ್ಲಿ ಇತ್ತೀಚೆಗೆ ನಡೆದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಘ್ಘಾನಿಸ್ತಾನದ ಪ್ರಜೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಕಾಸರಗೋಡಿನ ಇಲ್ಲಾಪು ವಲಪ್ಪು, ಕಲ್ನಾಡ್ ಗ್ರಾಮ, ಚೆಂಬರಿಕಾ, ಚೆಮ್ನಾಡ್ನ ಮುತಾಸಿಮ್ ಸಿ ಎಮ್ ಅಲಿಯಾಸ್ ತಸ್ಲೀಮ್ (39) , ಅಪ್ಘಾನಿಸ್ತಾನದ ಕಾಬೂಲ್ ಜಿಲ್ಲೆಯ ಕಾಬೂಲ್ ನ, ಪ್ರಸ್ತುತ ನ್ಯೂ ಡೆಲ್ಲಿಯ ಕಿರ್ಕಿ ಎಕ್ಸ್ ಟೆನ್ಷನ್ ನ ಮಾಳವೀಯಾ ನಗರದಲ್ಲಿ ನೆಲೆಸಿರುವ ವಲಿ ಮೊಹಮ್ಮದ್ ಶಫಿ ಅಲಿಯಾಸ್ ವಲಿ (45), ಅಜೀಮ್ ಮೊಹಮ್ಮದ್ ಕುರಮ್ ಅಲಿಯಾಸ್ ಅಜೀಂ (22) ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಾಸರಗೋಡಿನ ಕುನ್ನಿ ಅಹಮ್ಮದ್, ಅಪ್ಘಾನಿಸ್ತಾನದ ಫರೀದ್ ತಲೆ ಮರೆಸಿಕೊಂಡಿರುತ್ತಾರೆ.
ಈ ಕಳವು ಪ್ರಕರಣದಲ್ಲಿ ಚಿನ್ನಾಭರಣ, ಬೆಳ್ಳಿಯ ಆಭರಣ ಸೇರಿದಂತೆ ಓಟ್ಟು 1,12,06,871 ರೂ. ಮೌಲ್ಯದ ಸೊತ್ತುಗಳು ಕಳವಾಗಿದ್ದು, ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್. ಹರ್ಷ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?