ಜಿಸಿಸಿ ಮೆಡಿಕಲ್ ಸೆಂಟರ್ ಗಳ ಅವ್ಯವಹಾರಗಳ ವಿರುದ್ಧ ಪ್ರತಿಭಟನೆ
Team Udayavani, Sep 18, 2019, 12:52 PM IST
ಮಂಗಳೂರು: ಸೌತ್ ಕರ್ನಾಟಕ ಟ್ರಾವಲ್ ಏಜೆಂಟ್ಸ್ ಅಸೋಸಿಯೇಷಿಯನ್ಸ್ ವತಿಯಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಲು ಮುಖ್ಯವಾದ ಆರೋಗ್ಯ ತಪಾಸಣೆಯ ಸಂದರ್ಭ ಜಿಸಿಸಿ ಮೆಡಿಕಲ್ ಸೆಂಟರ್ ಗಳಲ್ಲಿ ನಡೆಯುವ ಅವ್ಯವಹಾರಗಳ ವಿರುದ್ಧ ಪ್ರತಿಭಟನೆಯು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬುಧವಾರದಂದು ನಡೆಯಿತು.
ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ಸೌತ್ ಕರ್ನಾಟಕ ಟ್ರಾವಲ್ ಏಜೆಂಟ್ಸ್ ಅಸೋಸಿಯೇಷಿಯನ್ಸ್ನ ಗೌರವಾಧ್ಯಕ್ಷ ರಮೇಶ್ ಪೂಜಾರಿ, ಅಧ್ಯಕ್ಷ ಇಬ್ಬುನ್ ಅಬ್ಬಾಸ್, ಕಾರ್ಯದರ್ಶಿ ಉಮ್ಮರುಲ್ ಪಾರೂಕ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ