ಜಿಸಿಸಿ ಮೆಡಿಕಲ್ ಸೆಂಟರ್ ಗಳ ಅವ್ಯವಹಾರಗಳ ವಿರುದ್ಧ ಪ್ರತಿಭಟನೆ
Team Udayavani, Sep 18, 2019, 12:52 PM IST
ಮಂಗಳೂರು: ಸೌತ್ ಕರ್ನಾಟಕ ಟ್ರಾವಲ್ ಏಜೆಂಟ್ಸ್ ಅಸೋಸಿಯೇಷಿಯನ್ಸ್ ವತಿಯಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಲು ಮುಖ್ಯವಾದ ಆರೋಗ್ಯ ತಪಾಸಣೆಯ ಸಂದರ್ಭ ಜಿಸಿಸಿ ಮೆಡಿಕಲ್ ಸೆಂಟರ್ ಗಳಲ್ಲಿ ನಡೆಯುವ ಅವ್ಯವಹಾರಗಳ ವಿರುದ್ಧ ಪ್ರತಿಭಟನೆಯು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬುಧವಾರದಂದು ನಡೆಯಿತು.
ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ಸೌತ್ ಕರ್ನಾಟಕ ಟ್ರಾವಲ್ ಏಜೆಂಟ್ಸ್ ಅಸೋಸಿಯೇಷಿಯನ್ಸ್ನ ಗೌರವಾಧ್ಯಕ್ಷ ರಮೇಶ್ ಪೂಜಾರಿ, ಅಧ್ಯಕ್ಷ ಇಬ್ಬುನ್ ಅಬ್ಬಾಸ್, ಕಾರ್ಯದರ್ಶಿ ಉಮ್ಮರುಲ್ ಪಾರೂಕ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ