ಸಿಐಡಿಗೆ ತನಿಖೆಗೆ ಕೊಡೋಕೆ ಮುಖ್ಯಮಂತ್ರಿ ಏನು ಪ್ರತ್ಯಕ್ಷದರ್ಶಿಯಾ: ಸಿದ್ದರಾಮಯ್ಯ
Team Udayavani, Dec 23, 2019, 2:03 PM IST
ಮಂಗಳೂರು: ಮುಖ್ಯಮಂತ್ರಿಯವರೇ ಪ್ರಕರಣದ ತನಿಖೆಗೆ ಸರ್ಟಿಫಿಕೇಟ್ ಕೊಡುತ್ತಾರೆ, ಮುಖ್ಯಮಂತ್ರಿಯವರೇ ಪೊಲೀಸರಿಗೆ ಸರ್ಟಿಫಿಕೇಟ್ ಕೊಡುತ್ತಾರೆ, ಸಿಐಡಿಗೆ ತನಿಖೆಗೆ ಕೊಡುವುದಕ್ಕೆ ಮುಖ್ಯಮಂತ್ರಿ ಏನು ಪ್ರತ್ಯಕ್ಷದರ್ಶಿಯಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ಫೈರಿಂಗ್ ಪ್ರಕರಣವನ್ನು ಸಿಐಡಿ ತನಿಖೆ ನೀಡಿದ ವಿಚಾರವಾಗಿ ಅವರು ಸೋಮವಾರದಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಫೈರಿಂಗ್ ಮಾಡಿರೋರು ಯಾರು ಪೊಲೀಸರು, ಸಿಐಡಿಯಲ್ಲಿ ತನಿಖೆ ಮಾಡಿರೋರು ಯಾರು ಪೊಲೀಸರೇ, ಅದಕ್ಕೆ ನಾನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದೇನೆ ಎಂದು ಹೇಳಿದರು.
ನಂತರ ಸಿದ್ದರಾಮಯ್ಯರವರು ಪೊಲೀಸ್ ಗುಂಡೇಟಿಗೆ ಬಲಿಯಾದವರ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿ ಅವರ ನೇತೃತ್ವದಲ್ಲಿ ತಲಾ 5 ಲಕ್ಷ ರೂಪಾಯಿ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ನಿಂದ ತಲಾ 2.5 ಲಕ್ಷ ರೂಪಾಯಿಯ ಚೆಕ್ ಅನ್ನು ಹಸ್ತಾಂತರ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…