ಮಂಗಳೂರು: ಕಾರಿನ ಗಾಜು ಪುಡಿಗೈದು ಹಣ ದರೋಡೆ
Team Udayavani, Dec 13, 2019, 1:13 PM IST
ಮಂಗಳೂರು: ಬೈಕ್ ನಲ್ಲಿ ಬಂದ ಇಬ್ಬರು ಆಗಂತುಕರಿಂದ ಚಿಲಿಂಬಿಯಲ್ಲಿ ಹಾಡು ಹಗಲೇ ಕಾರಿನ ಗ್ಲಾಸ್ ಒಡೆದು 15 ಲಕ್ಷ ಹಣ ಎಗರಿಸಿ ಪರಾರಿಯಾದ ಘಟನೆ ಶುಕ್ರವಾರ ವರದಿಯಾಗಿದೆ.
ಹಣವಿರಿಸಲಾಗಿದೆ ಎನ್ನಲಾದ ಕಪ್ಪು ಬಣ್ಣದ ಹುಂಡೈ ಐ 10 ಕಾರನ್ನು ಲಾಕ್ ಮಾಡಿ ನಿಲ್ಲಿಸಲಾಗಿತ್ತು . ಈ ಸಂದರ್ಭದಲ್ಲಿ ಕಾರಿನ ಹಿಂಬದಿ ಸೀಟಿನ ಕಿಟಕಿ ಗಾಜು ಪುಡಿಗೈದು ಕಾರಿನೊಳಗಿಡಲಾಗಿದ್ದ ಹಣವನ್ನು ದರೋಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?