ಫಾಸ್ಟ್ ಟ್ಯಾಗ್ ಹಿಂದೆ ದೊಡ್ಡ ಲಾಭಿ ಇದೆ :ಯು.ಟಿ ಖಾದರ್
Team Udayavani, Dec 4, 2019, 5:56 PM IST
ಮಂಗಳೂರು: ಫಾಸ್ಟ್ ಟ್ಯಾಗ್ ಯೋಜನೆ ಅನುಷ್ಠಾನದ ಹಿಂದೆ ದೊಡ್ಡ ಲಾಭಿ ಇದೆ ಇದನ್ನು ಇಷ್ಟು ವೇಗವಾಗಿ ತರುವ ಅವಶ್ಯಕತೆ ಏನಿತ್ತು? ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದರು.
ಟೋಲ್ ಗೇಟ್ ನಲ್ಲಿ ಫಾಸ್ಟ್ ಟ್ಯಾಗ್ ಯೋಜನೆ ಅನುಷ್ಠಾನ ವಿಚಾರವಾಗಿ ಅವರು ಬುಧವಾರದಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಯಾವಗಾದರೂ ಒಮ್ಮೆ ಹೋಗುವಾಗ ಯಾಕೆ ಫಾಸ್ಟ್ ಟ್ಯಾಗ್ ಗೆ ಹಣ ನೀಡಬೇಕು. ರಸ್ತೆ ಚೆನ್ನಾಗಿ ಇದ್ರೆ ಹಣ ನೀಡಬಹುದು ಆದರೆ ಹಾಳಾದ ರಸ್ತೆಗೆ ಯಾಕೆ ಹಣ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನನಗೆ ಬೆದರಿಕೆ ಬಂದಿದೆ, ಗನ್ ಮ್ಯಾನ್ ರಕ್ಷಣೆ ಇಟ್ಟುಕೊಳ್ಳಿ ಎಂದು ಗೃಹಸಚಿವರು ಹೇಳಿದ್ದಾರೆ. ನನಗೆ ನೇರವಾಗಿ ಬೆದರಿಕೆ ಬಂದಿಲ್ಲ. ಗುಪ್ತಚರ ಇಲಾಖೆಯ ಮೂಲಕ ಸರ್ಕಾರಕ್ಕೆ ಮಾಹಿತಿ ಸಿಕ್ಕಿದೆ. ನಾನು ಈಗ ಗನ್ ಮ್ಯಾನ್ ಬೇಡ ಅಂತಾ ಹೇಳಿದ್ದೇನೆ. ನನಗೆ ನನ್ನ ಜೀವ ಮುಖ್ಯವಲ್ಲ, ಜನರ ಜೀವವೂ ಮುಖ್ಯ. ತನ್ವೀರ್ ಸೇಠ್ ಮೇಲೆ ಹಲ್ಲೆಯಾಗುತ್ತದೆ ಅದು ಹೇಗೆ ನಡೆಯಿತು? ಪೊಲೀಸ್ ಇಲಾಖೆ, ಗುಪ್ತಚರ ಇಲಾಖೆ ಏನ್ ಮಾಡ್ತಿತ್ತು? ಎಂದು ಅವರು ಪ್ರಶ್ನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ