ಬಾಳೆಪುಣಿಯ ಯುವತಿ ಕೊಲೆ ಪ್ರಕರಣ: ಸಯನೈಡ್ ಮೋಹನ್ನಿಗೆ ಮರಣ ದಂಡನೆ ಶಿಕ್ಷೆ
Team Udayavani, Oct 24, 2019, 7:54 PM IST
ಮಂಗಳೂರು : ಬಂಟ್ವಾಳ ತಾಲೂಕು ಬಾಳೆಪುಣಿಯ ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಸಯನೈಡ್ ಮಾತ್ರೆ ನೀಡಿ ಕೊಲೆ ಮಾಡಿದ ಪ್ರಕರಣದಲ್ಲಿ ಸಯನೈಡ್ ಮೋಹನ್ (56) ನಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ.
ಈ ಯುವತಿಯ ಕೊಲೆ ಪ್ರಕರಣದ ಆರೋಪ ಸಾಬೀತಾಗಿದೆ ಎಂಬುದಾಗಿ ಅ. 22 ರಂದು ನ್ಯಾಯಾಧೀಶರಾದ ಸಯಿದುನ್ನೀಸಾ ಅವರು ತೀರ್ಮಾನಕ್ಕೆ ಬಂದು ಶಿಕ್ಷೆಯ ಪ್ರಮಾಣದ ಘೋಷಣೆಯನ್ನು ಅ. 24 ಕ್ಕೆ ನಿಗದಿ ಪಡಿಸಿದ್ದರು. ಗುರುವಾರ ಶಿಕ್ಷೆಯ ಬಗ್ಗೆ ವಾದ ಮತ್ತು ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಕೊಲೆ ಅಪರಾಧಕ್ಕಾಗಿ (ಐಪಿಸಿ 302)ಹೈಕೋರ್ಟಿನ ದೃಢೀಕರಣದೊಂದಿಗೆ ಆರೋಪಿ ಮೋಹನ್ನಿಗೆ ಮರಣ ದಂಡನೆ ತೀರ್ಪು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ