ಮಂಗಳೂರು: ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳಬೇಕು: ಸಿ.ಟಿ ರವಿ
Team Udayavani, Dec 26, 2019, 11:47 AM IST
ಮಂಗಳೂರು: ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ನಡೆದುಕೊಳ್ಳಬೇಕು. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿದವರ ಆಸ್ತಿಯನ್ನು ಜಪ್ತಿ ಮಾಡಬೇಕು ಎಂದು ಸಚಿವ ಸಿ.ಟಿ ರವಿ ಹೇಳಿದರು.
ಮಂಗಳೂರು ಗಲಭೆಯಲ್ಲಿ ಆಸ್ತಿಪಾಸ್ತಿ ನಷ್ಟ ಹಿನ್ನಲೆಯ ವಿಚಾರವಾಗಿ ಅವರು ಗುರುವಾರದಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಕಿಡಿಗೇಡಿಗಳ ಮೇಲೆ ಕಂದಾಯ ಹೇರಬೇಕು. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಗಲಭೆಯಲ್ಲಿ ಅಮಾಯಕರು ಸತ್ತರೆ ಪರಿಹಾರ ನೀಡುತ್ತೇವೆ. ಅಮಾಯಕರು ಆಗದಿದ್ದರೆ ಕ್ರಿಮಿನಲ್ ಚಟುವಟಿಕೆ ಭಾಗವಹಿಸಿದ್ದವರಿಗೆ ಪರಿಹಾರ ಕೊಡಬೇಕಾ? ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟಪಡಿಸಬೇಕು. ಸರಕಾರವನ್ನು ಅಸ್ತಿರತೆಗೆ ತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಗೆ ಚುನಾವಣೆ ಸೋತಾಗ ಇವಿಎಂ ಮೇಲೆ ಅನುಮಾನ; ಈಗ ಪೊಲೀಸರ ಮೇಲೆ ಅನುಮಾನ; ಕಾಂಗ್ರೆಸ್ ಗೆ ಅನುಮಾನ ಪಡೋದು ಕೆಟ್ಟ ಚಾಳಿ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ