ಮಂಗಳೂರು: ಪಾಸ್ಟಿಕ್ ಬಳಕೆಯ ವಿರುದ್ಧ ಅಧಿಕಾರಿಗಳ ಕಾರ್ಯಾಚರಣೆ
Team Udayavani, Sep 5, 2019, 6:42 PM IST
ಮಂಗಳೂರು: ಪ್ಲಾಸ್ಟಿಕ್ ನಿಷೇಧದ ಕುರಿತಂತೆ ಇತ್ತೀಚೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳದ ಅಂಗಡಿ ಮುಂಗಟ್ಟುಗಳಿಗೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡವು ಗುರುವಾರದಂದು ದಾಳಿ ನಡೆಸಿ ದಂಡ ವಿಧಿಸುವ ಮೂಲಕ ಅವರ ಬಳಿಯಲ್ಲಿದ್ದ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡಿದೆ.
ಅಧಿಕಾರಿಗಳ 4 ತಂಡಗಳು ವಲೇನ್ಸಿಯಾ, ಪಂಪ್ ವೆಲ್, ಬೆಂದೂರ್, ಕರಂಗಲಪಾಡಿ, ಬಿಜೈ, ಸುರತ್ಕಲ್ ಪ್ರದೇಶಗಳಲ್ಲಿನ 67 ಅಂಗಡಿಗಳ ಮೇಲೆ ದಾಳಿ ನಡೆಸಿದ್ದು, ಒಟ್ಟು 83.37 ಕೆ.ಜಿ. ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡಿದೆ. ಈ ದಾಳಿಯಿಂದ ಒಟ್ಟು 36, 750 ರೂ. ದಂಡ ಸಂಗ್ರಹಗೊಂಡಿದೆ ಎಂದು ಎಂಸಿಸಿಯ ಪರಿಸರ ಅಭಿಯಂತರ ಮಧು ಎಸ್. ಮನೋಹರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ