ಮಂಗಳೂರು ಬಂದರು ಖಾಸಗೀಕರಣಕ್ಕೆ ವಿರೋಧ: ಯು.ಟಿ.ಖಾದರ್
Team Udayavani, Oct 9, 2019, 2:55 PM IST
ಮಂಗಳೂರು: ಕೇಂದ್ರ ಸರಕಾರವು ಮಂಗಳೂರು ಬಂದರನ್ನು ಖಾಸಗೀಕರಣ ಮಾಡಲು ಮುಂದಾಗಿರುವುದನ್ನು ತೀವ್ರವಾಗಿ ವಿರೋಧಿಸುವಾಗಿ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.
ಬುಧವಾರದಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಎನ್ಎಂಪಿಟಿಯಲ್ಲಿ ಈಗಾಗಲೇ ಸುಮಾರು 40 ರಷ್ಟು ಶಿಪ್ಪಿಂಗ್ ಕಂಪೆನಿಗಳು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರಕಾರದ ಖಾಸಗೀಕರಣ ನೀತಿಯಿಂದಾಗಿ ಇಲ್ಲಿ ಕಾರ್ಯನಿರ್ವಹಿಸುವ ಸುಮಾರು ನಾಲ್ಕು ಸಾವಿರ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ನಿಯೋಗವು ಕೇಂದ್ರ ಸಚಿವರನ್ನು ಬೇಟಿಯಾಗಿ ಇಲ್ಲಿ ಉದ್ಯೋಗ ಕಳೆದು ಕೊಳ್ಳುವವರಿಗೆ ಪ್ರಥಮ ಆದ್ಯತೆ ಅಡಿ ಕೆಲಸ ನೀಡಬೇಕು ಹಾಗೂ ನೇಮಕಾತಿಯ ಸಂದರ್ಭ ಶೇ 50 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಅವರು ಆಗ್ರಹಿಸಲಾಗುವುದು ಎಂದು ಹೇಳಿದರು.
ರಾಜ್ಯ ಸರಕಾರವು 10 ದಿನಗಳ ಅಧಿವೇಶನವನ್ನು 3 ದಿನಗಳಿಗೆ ಇಳಿಸಿದ್ದು, ಇದರಿಂದ ನೆರೆ-ಹಾಗೂ ಇತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲು ಅಡಚಣೆಯಾಗಿದೆ. ಆದುರಿಂದ ರಾಜ್ಯ ಸರಕಾರವು ಅಧಿವೇಶನದ ಅವಧಿಯನ್ನು ವಿಸ್ತರಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು
ಪರಿಹಾರ ತಾರತಮ್ಯ ಕಾಂಗ್ರೆಸ್ನ ನರೇಟಿವ್: ಅಣ್ಣಾಮಲೈ
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು