ಅಶುದ್ಧೀಕರಣ ಘಟಕ!

ಆವರಣ ಸುತ್ತ ಮಲೀನ ನೀರು, ಕೊಳಚೆ •ಕೆಟ್ಟು ನಿಂತ ಮೋಟಾರು

Team Udayavani, Aug 26, 2019, 12:01 PM IST

26-Agust-15

ಮರಿಯಮ್ಮನಹಳ್ಳಿ: ಹನುಮನಹಳ್ಳಿ ಹೊರವಲಯದಲ್ಲಿರುವ ಕುಡಿವ ನೀರಿನ ಶುದ್ಧೀಕರಣ ಘಟಕದಲ್ಲಿ ಹಳೆ ಕಾಲದ ಮೋಟರುಗಳ ಪೈಕಿ ಒಂದು ಕೆಟ್ಟು ನಿಂತಿದೆ

ಮರಿಯಮ್ಮನಹಳ್ಳಿ: ಅಲ್ಲಲ್ಲಿ ನಿಂತು ಮಲಿನಗೊಂಡ ನೀರು. ಆವರಣದ ತುಂಬೆಲ್ಲಾ ಬೆಳೆದ ಹುಲ್ಲು, ಕೊಳಚೆ ನೀರು, ಗಬ್ಬು ವಾಸನೆ. ಈ ಪರಿಸರವನ್ನೊಮ್ಮೆ ನೋಡಿದರೆ ನೀರನ್ನು ಬಳಸಲು ಮನಸೇ ಬಾರದಂಥ ಸ್ಥಿತಿ ಇಲ್ಲಿ ಕಣ್ಣಿಗೆ ರಾಚುತ್ತದೆ.

ಹೌದು. ಇದು ಹನುಮನಹಳ್ಳಿ ಗ್ರಾಮದ ಹೊರವಲಯದಲ್ಲಿ ನಿರ್ಮಿಸಲಾಗಿರುವ ಕುಡಿಯುವ ನೀರು ಶುದ್ಧೀಕರಣ ಘಟಕದ ಚಿತ್ರಣ. ಈ ಶುದ್ಧೀಕರಣ ಘಟಕದ ಸರಿಯಾದ ನಿರ್ವಹಣೆ ಕಾಣದೆ ಇಡೀ ಘಟಕವು ಕೊಳಚೆ ಪ್ರದೇಶದಂತೆ ಕಾಣುತ್ತದೆ. ಇಂತಹ ಶುದ್ಧೀಕರಣ ಘಟಕದ ಕಟ್ಟಡಕ್ಕೆ ಜಿಲ್ಲಾಧಿಕಾರಿಗಳು ಭೇಟಿ ಕೊಡುತ್ತಿದ್ದಾರೆಂಬ ಕಾರಣಕ್ಕೆ ಈಗ ಸುಣ್ಣಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ.

ಇದರ ನಿರ್ವಹಣೆ ಕೆಲಸವನ್ನು ಹಾವೇರಿ ಮೂಲದ ಗುತ್ತಿಗೆದಾರ ಆದಿಮನಿ ಹುನಮಂತ ನಿರ್ವಹಿಸುತ್ತಿದ್ದು ಶುದ್ಧೀಕರಣ ಘಟಕದ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಲ್ಲಿ ಸಂಪೂರ್ಣವಾಗಿ ಅಸಡ್ಡೆ ತೋರಿಸುತ್ತಿದ್ದಾರೆಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಹಳೇಕಾಲದ ಮೋಟರುಗಳು: ಶುದ್ಧೀಕರಣ ಘಟಕ ಆರಂಭವಾಗಿ ಸುಮಾರು ಹದಿನೈದು ವರ್ಷಗಳಾದರೂ ಇಲ್ಲಿನ ಮೋಟರುಗಳನ್ನು ನವೀಕರಿಸುವ ಕೆಲಸ ಇದುವರೆಗೂ ಆಗಿಲ್ಲ. ಸಾರ್ವಜನಿಕರು ಕುಡಿಯಲು ಬಳಸುವ ನೀರಿನ ಶುದ್ಧೀಕರಣ ಘಟಕವೇ ಎಲ್ಲೆಂದರಲ್ಲಿ ಕಸ, ಕೊಳೆ ತುಂಬಿ ವಾಕರಿಕೆ ಭರಿಸುತ್ತಿದೆ. ಇಬ್ಬರು ಸಿಬ್ಬಂದಿ ಇದ್ದರೂ ಸ್ವಚ್ಛತೆ ಕಾಣದೇ ಇರುವುದು ದುಃಖಕರ ಸಂಗತಿಯಾಗಿದೆ. ಘಟಕದೊಳಗಿನ ನೀರಿನ ಪೈಪುಗಳ ಓಬಿರಾಯನ ಕಾಲದ ಪೈಪುಗಳಂತೆ ಅಲ್ಲಲ್ಲಿ ಜಂಗು ತಿಂದು ತುಕ್ಕು ಹಿಡಿದಿವೆ. ಅವುಗಳ ಬದಲಾವಣೆಗೆ ಅಧಿಕಾರಿಗಳು ಮುಂದಾಗದೇ ಇರುವುದು ಈ ಭಾಗದ ದುರ್ದೈವವೇ ಸರಿ. ಘಕಟದ ಹೊರಗೂ ಒಳಗೂ ಕೊಳಚೆಯೇ ತುಂಬಿದೆ. ಹಂದಿಗಳ ವಾಸಕ್ಕೆ ಯೋಗ್ಯ ಪರಿಸರ ಈ ಘಟಕದಲ್ಲಿದೆ.

ಪಾವಗಡಕ್ಕೆ ನೀರು: ತುಂಗಭದ್ರಾ ಡ್ಯಾಂ ಹಿನ್ನೀರನ್ನು ನೂರಾರು ಕಿಲೋಮೀಟರ್‌ ದೂರವಿರುವ ಪಾವಗಡಕ್ಕೆ ಮರಿಯಮ್ಮನಹಳ್ಳಿ ಪಕ್ಕದಿಂದಲೇ ಕೊಂಡೊಯ್ಯುವ ಯೋಜನೆಯೊಂದು ಜಾರಿಗೆ ಬರುತ್ತಿದೆ. ಆದರೆ 10 ಕಿಲೋಮೀಟರ್‌ ಹತ್ತಿರವಿರುವ ಮರಿಯಮ್ಮನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಜನರಿಗೆ, ಕೆರೆಗಳಿಗೆ ನೀರು ಒದಗಿಸುವಲ್ಲಿ ನಮ್ಮ ಜನಪ್ರತಿನಿಧಿಗಳು ಸೋತಿರುವುದು ನಿಜಕ್ಕೂ ನಾಚಿಕಗೇಡಿನ ಸಂಗತಿ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.