ಸಂಕುಚಿತ ಮನೋಭಾವದಿಂದ ಹೊರಬನ್ನಿ

ಪ್ರತಿಭೆ ಹೊರ ತರಲು ಬೇಸಿಗೆಯ ಅಜ್ಜಿ ಮನೆ ರಂಗ ಶಿಬಿರ ಸಹಕಾರಿ: ರಾಘವೇಂದ್ರಶೆಟ್ಟಿ

Team Udayavani, May 5, 2019, 3:10 PM IST

5-MAY-31

ಮರಿಯಮ್ಮನಹಳ್ಳಿ: ರಂಗಚೌಕಿ ಕಲಾ ಟ್ರಸ್ಟ್‌ ವತಿಯಿಂದ ಆರಂಭಿಸಿದ ಅಜ್ಜಿ ಮನೆ ಬೇಸಿಗೆ ರಂಗ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು.

ಮರಿಯಮ್ಮನಹಳ್ಳಿ: ರಂಗ ಶಿಬಿರಗಳಿಂದ ಮಕ್ಕಳು ಸಂಕುಚಿತ ಮನೋಭಾವದಿಂದ ಹೊರ ಬರಲು ಸಾಧ್ಯ ಎಂದು ಗ್ರಾಪಂ ಮಾಜಿ ಉಪಾಧ್ಯಕ್ಷ ಡಿ.ರಾಘವೇಂದ್ರಶೆಟ್ಟಿ ಹೇಳಿದರು.

ಪಟ್ಟಣದ ಅನ್ನದಾನೇಶ್ವರ ಶಾಖಾಮಠದ ಆವರಣದಲ್ಲಿ ರಂಗಚೌಕಿ ಕಲಾ ಟ್ರಸ್ಟ್‌ ವತಿಯಿಂದ ಆರಂಭವಾದ ಅಜ್ಜಿಮನೆ ಬೇಸಿಗೆ ರಂಗ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಮೆದುಳಿಗೆ ಅಪಾರ ಶಕ್ತಿಯಿಂದ ಅದಕ್ಕೊಂದಿಷ್ಟು ಸಣ್ಣ ಸಣ್ಣ ಪ್ರಚೋದನೆಗಳ ಅಗತ್ಯವಿದೆ. ಅಂತಹ ಪ್ರಚೋದನೆಗಳು ಇಂತಹ ಶಿಬಿರಗಳಲ್ಲಿ ದೊರೆಯುತ್ತವೆ. ಕೇವಲ ನಲವತ್ತು ದಿನಗಳ ಗರ್ಭಧರಿಸಿದಾಗ ಬ್ರೂಣದಲ್ಲಿ ಜೀವಾಂಕುರವಾಗಿರುತ್ತದೆ. ಗರ್ಭದಲ್ಲಿರುವಾಗ ಮಗುವಿನ ವಯಸ್ಸು ಮೈನಸ್‌ ಒಂಬತ್ತು ತಿಂಗಳು. ಕೇವಲ ಒಂದು ಅಣುವಿನಲ್ಲಿ ದೇವರು ಎಲ್ಲಾ ಅಂಗಾಂಶಗಳನ್ನು ನೀಡಿರುತ್ತಾನೆ. ನಾವು ಇವುಗಳ ಸಮರ್ಪಕ ಬಳಕೆಯಿಂದ ವಿಜ್ಞಾನಿ, ವೈದ್ಯ, ಇಂಜಿನಿಯರ್‌, ಶಿಕ್ಷಕ ಸಮಾಜ ಸೇವಕ, ರಾಜಕಾರಣಿ ಆಗಲು ಸಾಧ್ಯ. ನಿಮ್ಮ ಮನಸ್ಸು ಹಾಗೂ ಬುದ್ಧಿಯ ವಿಕಸನಕ್ಕೆ ಇಂತಹ ಶಿಬಿರಗಳು ಕಾರಣವಾಗುತ್ತವೆ ಎಂದರು.

ಉಜ್ಜಿನಿ ಶಾಲೆಯ ಮುಖ್ಯಗುರು ಮಂಜುನಾಥ ಮಾತನಾಡಿ, ಶಿಬಿರಗಳಲ್ಲಿ ಮಕ್ಕಳಿಗೆ ವಾಕ್ಚಾತುರ್ಯ, ಅಭಿನಯ ಸಾಮರ್ಥ್ಯ, ಜೀವನ ಶಿಸ್ತುಗಳ ಜತೆಗೆ ಲಲಿತ ಕಲೆಗಳ ಬಗ್ಗೆ ಆಸಕ್ತಿ ಮೂಡಿಸುವುದರ ಜತೆಗೆ ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಶಿಬಿರಗಳು ಪರೋಕ್ಷವಾಗಿ ದುಡಿಯುತ್ತವೆ ಎಂದರು. ಮಾತಾ ಮಂಜಮ್ಮ , ಉಪನ್ಯಾಸಕ ಎಂ.ಸೋಮೇಶ್‌ ಉಪ್ಪಾರ ಶಿಬಿರವನ್ನುದ್ದೇಶಿಸಿ ಮಾತನಾಡಿದರು.

ವೃತ್ತಿ ರಂಗಭೂಮಿ ಕಲಾವಿದೆ ಡಾ. ಕೆ.ನಾಗರತ್ನಮ್ಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಂಗಚೌಕಿ ಕಲಾ ಟ್ರಸ್ಟ್‌ ನ ಸರದಾರ ಬಾರಿಗಿಡದ ಮಾತನಾಡಿದರು. ಪುಷ್ಪಾ ನಿರೂಪಿಸಿದರು. ಈ ಸಂದರ್ಭದಲ್ಲಿ ಶಿಬಿರಕ್ಕೆ ಡಿ.ರಾಘವೇಂದ್ರಶೆಟ್ಟಿ ಹಾಗೂ ಮುಖ್ಯಗುರು ಮಂಜಪ್ಪ ಅವರು ಧನಸಹಾಯ ನೀಡಿ ಸಹಕರಿಸಿದರು. ಶಿಬಿರದ ಮಕ್ಕಳಿಗೆ ಅತಿಥಿಗಳು ಪ್ರಸಾದನ ಮಾಡುವ ಮೂಲಕ ಉದ್ಘಾಟಿಸಲಾಯಿತು. ಅನ್ನದಾನೇಶ್ವರ ಶಾಖಾ ಮಠದ ರಾಜಯ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಕಿಚಿಡಿ ಕೊಟ್ರೇಶ್‌, ಶಿವಕುಮಾರ, ಹನುಮಂತಪ್ಪ ಯು. ನೇತ್ರಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.