ಕಟ್ಟಡ ಕಟ್ಟಿ 14 ವರ್ಷವಾದ್ರೂ ಬಳಕೆಗಿಲ್ಲ

ಲಕ್ಷಾಂತರ ರೂ. ಖರ್ಚು ಮಾಡಿದ್ರೂ ಕಾಂಪೌಂಡ್‌, ಆಟದ ಮೈದಾನವಿಲ್ಲ | ಸಮಸ್ಯೆ ಕೇಳ್ಳೋರಿಲ್ಲ

Team Udayavani, Jun 27, 2019, 3:19 PM IST

27-June-34

ಮಾಸ್ತಿ ಹೋಬಳಿಯ ಕಾಂಚಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ.

ಎಂ.ಮೂರ್ತಿ
ಮಾಸ್ತಿ:
ಸರ್ಕಾರ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಕೋಟ್ಯಂತರ ರೂ.ವೆಚ್ಚ ಮಾಡುತ್ತಿದೆ. ಆದರೆ, ಆ ಯೋಜನೆಗಳ ಸಮರ್ಪಕ ಬಳಕೆಯಾಗದೆ ಸರ್ಕಾರದ ಹಣ ಯಾವ ರೀತಿ ವ್ಯರ್ಥವಾಗುತ್ತಿದೆ ಎಂಬುದಕ್ಕೆ ಮಾಸ್ತಿ ಹೋಬಳಿಯ ತುರುಣಿಸಿ ಗ್ರಾಪಂ ವ್ಯಾಪ್ತಿಯ ಕಾಂಚಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೊಸ ಕಟ್ಟಡವೇ ಪ್ರಮುಖ ಸಾಕ್ಷಿಯಾಗಿದೆ.

ಶಾಲೆಯಲ್ಲಿ ಈ ಹಿಂದೆ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದರಿಂದ ಸರ್ಕಾರ 2005ರಲ್ಲಿ ಹೊಸ ಕಟ್ಟಡವನ್ನು ಮಂಜೂರು ಮಾಡಿತ್ತು. ಆದರೆ, ಕಾಮಗಾರಿ ಪೂರ್ಣಗೊಂಡು 14 ವರ್ಷ ಕಳೆದರೂ ಶಾಲಾ ಕಟ್ಟಡ ಉಪಯೋಗಕ್ಕೆ ಬಾರದೆ ನನೆಗುದಿಗೆ ಬಿದ್ದಿದ್ದು, ಕಟ್ಟಡದ ಗೋಡೆಗಳು ಬಿರುಕು ಬಿಡುತ್ತಿವೆ.

ಕಟ್ಟಡದ ಒಳಗೆ ತ್ಯಾಜ್ಯ ವಸ್ತುಗಳನ್ನು ಹಾಕಲಾಗಿದೆ. ಶಾಲೆಗೆ ಸಮರ್ಪಕ ಕಾಂಪೌಂಡ್‌ ಹಾಗೂ ಆಟದ ಮೈದಾನವೂ ಇಲ್ಲದ ಕಾರಣ ಕಟ್ಟಡಕ್ಕೆ ರಕ್ಷಣೆ ಇಲ್ಲದೆ ಪಾಳುಬಿದ್ದಿದೆ. ಕಟ್ಟಡ ಸುತ್ತಲು ಹಾಗೂ ಆವರಣದಲ್ಲಿ ಗಿಡಗಂಟಿಗಳು ಬೆಳೆದು ವಿಷ ಜಂತುಗಳು ಸೇರಿಕೊಂಡಿವೆ.

ಕೊಠಡಿಯೇ ಇಲ್ಲ: ಕಾಂಚಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ವರ್ಷದಲ್ಲಿ 24 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಬ್ಬರು ಶಿಕ್ಷಕರು ಕಾರ್ಯ ನಿರ್ವಸುತ್ತಿದ್ದಾರೆ. ಈ ಶಾಲೆಗೆ ಇರುವ 2 ಕೊಠಡಿಗಳು ಹಳೆಯದಾಗಿದ್ದು, ಕೊಠಡಿಯ ಗೋಡೆಗಳು ಬಿರುಕು ಬಿಡುತ್ತಿವೆ. ಅಲ್ಲದೆ, ಕಿಟಕಿ ಬಾಗಿಲುಗಳು ಸಹ ಕಿತ್ತು ಹೋಗಿವೆ. ಇದರಿಂದ ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆಯಾಗಿದೆ. ಈಗಿರುವ ಶಾಲೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳೂ ಇವೆ. ಆದರೆ, ಮಕ್ಕಳಿಗೆ ಅವಶ್ಯಕವಿರುವ ಕೊಠಡಿಗಳೇ ಇಲ್ಲವಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ: ತುರುಣಿಸಿ ಗ್ರಾಪಂನಿಂದ ಎನ್‌ಆರ್‌ಇಜಿಎ ಯೋಜನೆಯಡಿಯಲ್ಲಿ 2010-11ನೇ ಸಾಲಿನಲ್ಲಿ ನೂತನ ಕಟ್ಟಡಕ್ಕೆ ಆಟದ ಮೈದಾನದ ಸಮತಟ್ಟು ಹಾಗೂ ಕಾಂಪೌಂಡ್‌ ಕಾಮಗಾರಿಗೆ 1.50 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಆದರೆ, ಕಾಂಪೌಂಡ್‌ ಹಾಗೂ ಆಟದ ಮೈದಾನ ಅರ್ಧಕ್ಕೆ ನಿಂತು 8 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. 2013ರಲ್ಲಿ ಮತ್ತೆ ಕಾಂಪೌಂಡ್‌ ನಿರ್ಮಾಣಕ್ಕೆ 1.50 ಲಕ್ಷ ರೂ. ವೆಚ್ಚ ಮಾಡಿರುವ ಬಗ್ಗೆ ಶಾಲಾ ಕಟ್ಟಡದ ಮೇಲೆ ನಾಮಫ‌ಲಕ ಬರೆಸಲಾಗಿದೆ.

ಆದಷ್ಟು ಬೇಗನೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ, 14 ವರ್ಷಗಳ ಹಿಂದೆ ನಿರ್ಮಿಸಿರುವ ಶಾಲಾ ಕಟ್ಟಡವನ್ನು ದುರಸ್ತಿ ಪಡಿಸಿ, ಅರ್ಧಕ್ಕೆ ನಿಂತುಹೋಗಿರುವ ಕಾಂಪೌಂಡ್‌ ಹಾಗೂ ಆಟದ ಮೈದಾನ ಕಾಮಗಾರಿ ಪೂರ್ಣಗೊಳಿಸಿ ಮಕ್ಕಳಿಗೆ ಅನುಕೂಲ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.