ನಾಟಿ ಔಷಧ ಬಂದ್‌; ರೋಗಿಗಳ ಪರದಾಟ


Team Udayavani, Mar 26, 2021, 9:50 PM IST

hjfc

ಆನಂದಪುರ: ಕೋವಿಡ್‌ ಹಿನ್ನೆಲೆಯಲ್ಲಿ ನರಸೀಪುರ ನಾಟಿ ಔಷಧ ನೀಡುವುದು ಬಂದ್‌ ಮಾಡುವಂತೆ ಗ್ರಾಮಾಡಳಿತದಿಂದ ನಾಟಿವೈದ್ಯರಿಗೆ ನೋಟಿಸ್‌ ನೀಡಲಾಗಿದೆ. ವಿಷಯತಿಳಿಯದೆ ಸ್ಥಳಕ್ಕಾಗಮಿಸಿದ ಸಾವಿರಾರು ಮಂದಿ ರೋಗಿಗಳು ಪರದಾಡಿದರು.

ಆನಂದಪುರ ಹಾಗೂ ಸುತ್ತಮುತ್ತಈಗಾಗಲೇ ನಾಲ್ಕೈದು ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆಸಾರ್ವಜನಿಕರ ದೂರಿನ ಮೇರೆಗೆ ಗ್ರಾಮಾಡಳಿತ ಆನಂದಪುರ ಸಮೀಪದ ಶಿವಗಂಗೆಯಲ್ಲಿ ನೀಡುತ್ತಿದ್ದ ನಾಟಿ ಔಷಧಿಯನ್ನು ತಾತ್ಕಾಲಿಕವಾಗಿ ಬಂದ್‌ಮಾಡುವಂತೆ ಗ್ರಾಮಾಡಳಿತ ನೋಟಿಸುನೀಡಿದೆ. ಹೊರ ರಾಜ್ಯದಿಂದ ಬಹುತೇಕರೋಗಿಗಳು ಬರುವುದರಿಂದ ರೋಗಉಲ್ಬಣವಾಗಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಔಷಕೊಡುವುದನ್ನು ಬಂದ್‌ ಮಾಡುವಂತೆ ಗ್ರಾಮಾಡಳಿತ ನೋಟಿಸ್‌ನಲ್ಲಿ ತಿಳಿಸಿದೆ. ಅಲ್ಲದೆ ಆನಂದಪುರ ವ್ಯಾಪ್ತಿಯಲ್ಲಿನ ಎಲ್ಲಾ ಶುಂಠಿ ಕಣಗಳಿಗೆ ಮಹಾರಾಷ್ಟ್ರದಿಂದ ಶುಂಠಿ ಬರುತ್ತಿದ್ದು ಇಲ್ಲಿ ಬರುವಂತಹ ಚಾಲಕರು ಮತ್ತು ಕ್ಲೀನರ್‌ಗಳು ಯಾವುದೇ ಪರೀಕ್ಷೆಗೆಒಳಪಡದೆ ಬರುತ್ತಿದ್ದಾರೆ. ಅವರಿಂದ ಎಲ್ಲಾದರೂ ಸೋಂಕು ಕಂಡು ಬಂದರೆ ಈ ಭಾಗಕ್ಕೆ ರೋಗ ಹರಡುವ ಸಂಭವ ಇರುವುದರಿಂದ ಶುಂಠಿ ಕಣದವರು ಮಹಾರಾಷ್ಟ್ರದ ವಾಹನವನ್ನು ಶುಂಠಿ ಕಣಕ್ಕೆ ತರಬಾರದು ಎಂದು ಶುಂಠಿ ಕಣದ ಮಾಲೀಕರಿಗೂ ಕೂಡ ನೋಟಿಸ್‌ ನೀಡಿರುವುದಾಗಿ ಗ್ರಾಪಂ ಅಧ್ಯಕ್ಷೆ ನವೀನರವೀಂದ್ರ, ಉಪಾಧ್ಯಕ್ಷ ಮೋಹನ್‌ ಕುಮಾರ್‌ಹಾಗೂ ಪಂಚಾಯತ್‌ ಅಭಿವೃದ್ಧಿ ಅ ಧಿಕಾರಿಇಂದಿರಾ ಜ್ಯೋತಿ ಅವರು ಪತ್ರಿಕೆಗೆತಿಳಿಸಿದ್ದಾರೆ.

ರೋಗಿಗಳ ಪರದಾಟ: ಔಷಧಿಗಾಗಿ ಬುಧವಾರ ರಾತ್ರಿಯೇ ಅನೇಕಪ್ರದೇಶಗಳಿಂದ ಸಾವಿರಾರು ರೋಗಿಗಳು ಬಂದಿದ್ದು ಔಷಧ ಸಿಗದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಗ್ರಾಪಂ ಆದೇಶದಂತೆ ಔಷಧ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ನಾಟಿ ವೈದ್ಯರು ರೋಗಿಗಳಿಗೆ ತಿಳಿಸಿದರು. ತಕ್ಷಣ ರೋಗಿಗಳುಆನಂದಪುರ ಗ್ರಾಪಂಗೆ ಧಾವಿಸಿದರು. ಇಲ್ಲಿನಗ್ರಾಪಂ ಅಧಿಕಾರಿ ಹಾಗೂ ಪ್ರತಿನಿಧಿ ಗಳ ಮನವೊಲಿಸಲು ರೋಗಿಗಳು ಪ್ರಯತ್ನಪಟ್ಟರೂ ´ವಿಫಲವಾಯಿತು.

ನಾಟಿವೈದ್ಯರನ್ನು ಸಂಪರ್ಕಿಸಿ ಕೊರಿಯರ್‌ ಮೂಲಕ ಔಷಧಿ ಪಡೆದುಕೊಳ್ಳುವಂತೆ ರೋಗಿಗಳಿಗೆ ಪಂಚಾಯತ್‌ ಆಡಳಿತ ತಿಳಿಸಿತು. ಗ್ರಾಪಂಮುಂದೆ ಜಮಾಯಿಸಿದ್ದ ರೋಗಿಗಳನ್ನು ಪೊಲೀಸರ ಸಹಕಾರದಿಂದ ಹಿಂದಕ್ಕೆಕಳಿಸಲಾಯಿತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.