ನಾಳೆ ಬೆಂಗಳೂರಲ್ಲಿ ಟಿಇಟಿ ಅಭ್ಯರ್ಥಿಗಳ ಸಭೆ: ಅಂಬಲಗಿ


Team Udayavani, Apr 8, 2019, 4:17 PM IST

Udayavani Kannada Newspaper

ಕಲಬುರಗಿ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಕೇಳಲಾದ ಅಸ್ಪಷ್ಟ 16 ಪ್ರಶ್ನೆಗಳಿಗೆ ಮತ್ತು ಹೈದ್ರಾಬಾದ ಕರ್ನಾಟಕ
ಭಾಗದ 371(ಜೆ)ನೇ ಕಲಂ ಮೀಸಲಾತಿಯಡಿ ಶೇ.15ರಷ್ಟು ಕೃಪಾಂಕ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಏ.9ರಂದು ಮಧ್ಯಾಹ್ನ 12ಗಂಟೆಗೆ ಬೆಂಗಳೂರಿನ ಶಿಕ್ಷಕರ ಭವನದಲ್ಲಿ ಟಿಇಟಿ ಅಭ್ಯರ್ಥಿಗಳ ಸಭೆ ಕರೆಯಲಾಗಿದೆ ಎಂದು ಈಶಾನ್ಯ ವಲಯ ಶಿಕ್ಷಕರ ವೇದಿಕೆ ಅಧ್ಯಕ್ಷ ಎಂ.ಬಿ. ಅಂಬಲಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ 10 ಸಾವಿರ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆದರೆ, ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಗೊಂದಲದಿಂದಾಗಿ ವಿದ್ಯಾವಂತ ಅಭ್ಯರ್ಥಿಗಳು ಅಲ್ಪ ಅಂಕಗಳಿಂದ ಸಿಟಿಇ ಬರೆಯುವಲ್ಲಿ ವಂಚಿತರಾಗುತ್ತಿದ್ದಾರೆ
ಎಂದರು.

ಟಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ವಿವಿಧ ವಿಷಯಗಳ 16 ಪ್ರಶ್ನೆಗಳು ಅಸ್ಪಷ್ಟವಾಗಿವೆ. ಪರಿಕ್ಷಾರ್ಥಿಗಳು ವಿವಿಧ ಪುಸ್ತಕಗಳ ಆಧಾರದ ಮೇಲೆ ಬೇರೆ  -ಬೇರೆ ಉತ್ತರಗಳಿಗೆ ಗುರುತು ಹಾಕಿದ್ದಾರೆ. ಆದ್ದರಿಂದ ಈ ಅಸ್ಪಷ್ಟ ಪ್ರಶ್ನೆಗಳಿಗೆ 16 ಅಂಕಗಳ ಕೃಪಾಂಕ ನೀಡಬೇಕು. ಅದೇ ರೀತಿ 371ನೇ (ಜೆ) ಕಲಂ ಮೀಸಲಾತಿಯಡಿ ಹೈ.ಕ ಭಾಗದ
ಆರು ಜಿಲ್ಲೆಗಳ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶೇ.15ರಷ್ಟು ಕೃಪಾಂಕ ನೀಡಲು ಅವಕಾಶವಿದೆ. ಆದರೆ, ಈ ಭಾಗದ ಅಭ್ಯರ್ಥಿಗಳಿಗೆ ಕೃಪಾಂಕವನ್ನೇ ನೀಡುತ್ತಿಲ್ಲ ಎಂದು ಕಿಡಿಕಾರಿದರು.

ವಿಜ್ಞಾನ ಮತ್ತು ಸಮಾಜ ಶಿಕ್ಷಕರ ಹುದ್ದೆಗಳಿಗೆ ಕಂಪ್ಯೂಟರ್‌, ಎಲೆಕ್ಟ್ರಾನಿಕ್ಸ್‌, ಸಂಖ್ಯಾಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ಸಮಾಜ ಶಾಸ್ತ್ರ, ಶಿಕ್ಷಣ ಐಚ್ಛಿಕ ವಿಷಯಯಲ್ಲಿ ಪದವಿ ಪಡೆದವರಿಗೆ ಅವಕಾಶ ನೀಡಿಲ್ಲ. ಹೀಗಾಗಿ ಟಿಇಟಿ ಅಭ್ಯರ್ಥಿಗಳ ಸಮಸ್ಯೆಗಳನ್ನು
ಮುಂದಿಟ್ಟುಕೊಂಡು ಸಭೆ ಕರೆಯಲಾಗಿದೆ ಎಂದರು.

ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಟಿಇಟಿ ಅಭ್ಯರ್ಥಿಗಳಿಗಾದ ಅನ್ಯಾಯವನ್ನು ಸರಿಪಡಿಸುವಂತೆ ಏ.10ರಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.

ಟಿಇಟಿ ಅಭ್ಯರ್ಥಿಗಳಾದ ಕನ್ಯಾಕುಮಾರಿ, ರೇಣುಕಾ, ರಾಚಮ್ಮ, ಶ್ವೇತಾ, ಶಿವಲಿಂಗಪ್ಪ, ರವಿ ಇದ್ದರು.

ಟಾಪ್ ನ್ಯೂಸ್

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.