ಎಚ್‍ಡಿಕೆ ಸತ್ಯ ಹರಿಶ್ಚಂದ್ರನ ಎರಡನೇ ಕುಡಿ : ಬಿ.ಸಿ. ಪಾಟೀಲ ವ್ಯಂಗ್ಯ     


Team Udayavani, Aug 25, 2021, 1:16 PM IST

fghfdghrthtr

ರಟ್ಟೀಹಳ್ಳಿ: ಪ್ರಾಮಾಣಿಕತೆಗೆ ಹೆಸರಾದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸತ್ಯ ಹರಿಶ್ಚಂದ್ರನ ಎರಡನೇ ಕುಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ವ್ಯಂಗ್ಯವಾಡಿದರು.

ಮೈದುಂಬಿದ ಮದಗದ ಕೆರೆಗೆ ಬಾಗಿನ ಅರ್ಪಿಸಿ ನಂತರ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರಿಂದ ತಾಲೂಕಿನ ಅಭಿವೃದ್ಧಿ ಕಂಡಿದೆ ಎಂಬ ಮಾತು ಸತ್ಯಕ್ಕೆ ದೂರವಾಗಿದೆ. ಈ ಹಿಂದೆ ಅವರ ತಂದೆಯವರ ಕಾಲದಲ್ಲಿ ನಾನು ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಜನರಿಗೋಸ್ಕರ ಅನುದಾನ ತಂದಿರುವುದು ನಿಜ. ಆದರೆ ಅದು ನನ್ನ ತಾಲೂಕಿನ ಜನರ ಅಭಿಲಾಷೆ. ಅದನ್ನು ಅಂದು ತಕ್ಕಮಟ್ಟಿಗೆ ಈಡೇರಿಸಿದ್ದು ಇಂದಿಗೂ ದೇವೇಗೌಡರು ಕೊಟ್ಟ ಅನುದಾನದಲ್ಲಿಯೇ ತಾಲೂಕಿನ ಅಭಿವೃದ್ಧಿಯಾಗುತ್ತಿದೆ ಎಂಬುದು ಭ್ರಮೆಯ ಮಾತೆಂದು ಲೇವಡಿ ಮಾಡಿದರು.

ತಂದೆಯವರು ನೀಡಿದ ಅನುದಾನದಿಂದ ಇಂದಿಗೂ ಅಭಿವೃದ್ಧಿಯಾಗುತ್ತಿದೆ ಎಂದು ಜನರ ದಿಕ್ಕು ತಪ್ಪಿಸುತ್ತಿರುವುದು ವಿಪರ್ಯಾಸ. ಅಧಿಕಾರ ಎಂಬುದು ಶಾಶ್ವತವಲ್ಲ. ನಾವು ಮಾಡಿದ ಕೆಲಸ ಶಾಶ್ವತ. ಕುಮಾರಸ್ವಾಮಿ ಅಧಿಕಾರ ಶಾಶ್ವತ ಎಂದುಕೊಂಡು ಮುಖ್ಯಮಂತ್ರಿಯಾಗಿದ್ದಾಗ ಅಭಿವೃದ್ಧಿಯನ್ನು ಎರಡೇ ಜಿಲ್ಲೆಗೆ ಸೀಮಿತವಾಗಿರಿಸಿದ್ದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ನಾನು ತಾಲೂಕಿನ ಜನರ ಅಭಿವೃದ್ಧಿಗಾಗಿ ಹಗಲು-ರಾತ್ರಿ ಶ್ರಮಿಸಿ ಜನರ ಪ್ರೀತಿ ಗಳಿಸಿದ್ದರಿಂದ ಹಲವು ಬಾರಿ ಶಾಸಕನಾಗಿ ಆಯ್ಕೆಯಾಗಲು ಕಾರಣವಾಗಿದೆ ಎಂದರು.

ಕುಮಾರಸ್ವಾಮಿ ಅವರು ಅಧಿಕಾರವಿದ್ದಾಗ ದುರಹಂಕಾರ, ಸ್ವೇಚ್ಛಾಚಾರದಿಂದ ತೆಗೆದುಕೊಂಡ ನಿರ್ಧಾರದಿಂದಾಗಿಯೇ ಸಿಎಂ ಸ್ಥಾನ ಹೋಗಿದೆ. ಆ ಸ್ಥಾನದಿಂದ ಕೆಳಗಿಳಿದ ಮೇಲೆ ನೀರಿನಿಂದ ಹೊರ ಬಂದ ಮೀನಿನಂತೆ ಒದ್ದಾಡಿ ದುರಂಹಕಾರ, ಅಸಹಾಯಕತೆಯ ಮಾತುಗಳನ್ನು ಆಡುತ್ತಿದ್ದಾರೆ ಎಂದರು. ಜನತೆ ಸಿನಿಮಾ ನಟರನ್ನು ನಟರಾಗಿ ನೋಡದೇ ದೇವರಂತೆ ಕಾಣುತ್ತಾರೆ. ನಾವು ಗಾಜಿನ ಮನೆಯಲ್ಲಿದ್ದೇವೆ ಎಂಬುದನ್ನು ಮರೆಯಬಾರದು. ಒಳ್ಳೆಯ ನಡತೆ ಮೈಗೂಡಿಸಿಕೊಳ್ಳಬೇಕೆಂದು ಸಿನಿಮಾದವರಿಗೆ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.