ಸಾಹಿತಿ ಡಾ| ವಿಜಯನಳಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಯುವ ಪ್ರಶಸ್ತಿಗೆ ಗುರುಗಣೇಶ್‌, ರೇಷ್ಮಾ, ಮೋಹನ್‌, ಗಣಪತಿ ಆಯ್ಕೆ

Team Udayavani, Oct 31, 2019, 4:01 PM IST

Udayavani Kannada Newspaper

ಕಾರವಾರ: ಹಿರಿಯ ಸಾಹಿತಿ, ಯಕ್ಷಗಾನ ತಜ್ಞೆ ಡಾ| ವಿಜಯನಳಿನಿ ರಮೇಶ್‌ 2019ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಸಮಿತಿ ಗುರುತಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ತಿಳಿಸಿದ್ದಾರೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 15,000ರೂ, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ, ಸನ್ಮಾನವನ್ನೊಳಗೊಂಡಿರುತ್ತದೆ.

ಯುವ ಕೃತಿ ಪುರಸ್ಕಾರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುವುದರೊಟ್ಟಿಗೆ ನಾಲ್ವರು ಉದಯೋನ್ಮುಖ ಬರಹಗಾರರಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರ ನೀಡುತ್ತಿದೆ. ಈ ಪುರಸ್ಕಾರಕ್ಕೆ ಯಲ್ಲಾಪುರದ ಗುರುಗಣೇಶ ಭಟ್ಟ ಗುಡ್ಬಳ್ಳಿ, ಭಟ್ಕಳದ ರೇಷ್ಮಾ ಉಮೇಶ್‌, ಕುಮಟಾದ ಮೋಹನ ಗೌಡ ಹೆಗ್ರೆ, ಹಳಿಯಾಳದ ಗಣಪತಿ ನಾಯ್ಕ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರವು ಫಲಕ, ಪುಸ್ತಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.10 ರಂದು ಕುಮಟಾದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕರ್ಕಿಕೋಡಿ ಮಾಹಿತಿ ನೀಡಿದ್ದಾರೆ.

2016 ರಿಂದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಪ್ರತಿ ವರ್ಷ ಹಿರಿಯ ಸಾಹಿತಿಯೊಬ್ಬರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ನಾಲ್ವರು ಉದಯೋನ್ಮುಖ ಬರಹಗಾರರಿಗೆ ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರ ನೀಡುತ್ತ ಬಂದಿದೆ. ಇಲ್ಲಿಯವರೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಿರಿಯ ಸಾಹಿತಿಗಳಾದ ಸುಮುಖಾನಂದ ಜಲವಳ್ಳಿ, ಆರ್‌.ಪಿ. ಹೆಗಡೆ ಸೂಳಗಾರ, ಶಾಂತಾರಾಮ ನಾಯಕ ಹಿಚ್ಕಡ ಅವರಿಗೆ ಬಂದಿದ್ದವು.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.