ಮಳೆಗೆ ಸಜ್ಜೆ ಹಾಳು; ರೈತ ಕಂಗಾಲು

ಕೈಗೆ ಬಂದ ತುತ್ತಿಗೂ ಕುತು

Team Udayavani, Oct 4, 2019, 1:30 PM IST

4-October-13

ಮುದಗಲ್ಲ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಇತ್ತೀಚೆಗೆ ಸುರಿದ ಮಳೆಗೆ ಸಜ್ಜೆ ಬೆಳೆ ಹಾಳಾಗಿದ್ದು, ರೈತರು ಕಂಗಾಲಾಗಿದ್ದಾರೆ. ಈ ಬಾರಿ ಮುಂಗಾರು ಮಳೆ ತಡವಾಗಿ ಆರಂಭವಾದರೂ, ಆಗಾಗ ಸುರಿದ ಅಲ್ಪಸ್ವಲ್ಪ ಮಳೆಗೆ ರೈತರು ಸಜ್ಜೆ ಬಿತ್ತಿದ್ದರು. ಫಸಲು ಉತ್ತಮವಾಗಿ ಬಂದಿತ್ತು. ಆದರೆ ರೈತರು ಕಟಾವು ಮಾಡಿ ಗೂಡು ಹಾಕುವ ಹಂತದಲ್ಲಿ ಮಳೆ ಸುರಿದ ಪರಿಣಾಮ ಮಳೆ ನೀರಿಗೆ ಸಜ್ಜೆ ತೋಯ್ದು ಹಾಳಾಗಿದೆ.

ಕಟಾವಿಗೆ ಬಂದ ಸಜ್ಜೆ ತನೆ ಸತತ ಮಳೆಗೆ ಕಪ್ಪಗಾದರೇ, ಕಟಾವು ಮಾಡಿ ನೆಲಕ್ಕೆ ಹಾಕಿದ ಸಜ್ಜೆ ತನೆ ಮೊಳಕೆಯೊಡೆದಿದೆ. ಜಾನುವಾರುಗಳಿಗೆ ಆಹಾರವಾಗಬೇಕಾದ ಸೊಪು ಕಪ್ಪಾಗಿದ್ದು, ಜಾನುವಾರುಗಳ ಉಪಯೋಗಕ್ಕೆ ಬಾರದಂತಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಸಜ್ಜೆ ಬಿತ್ತನೆಯಾದಾಗಿನಿಂದ ಹಸಿ ಮಳೆಯಾಗದೇ ರೈತರು ಕಣ್ಣೀರು ಹಾಕುವಂತಾಗಿತ್ತು. ಅರೆಬರೆ ಹಸಿಯಲ್ಲಿ ಬಿತ್ತನೆ ಮಾಡಿದ ಸಜ್ಜೆ ಬೆಳೆಯನ್ನು ಕಟಾವು ಮಾಡಿ ಕಾಳು, ಮೇವು ಜೋಪಾನ ಮಾಡಬೇಕು ಎನ್ನುವಷ್ಟರಲ್ಲಿ ವರುಣನ ಅಟ್ಟಹಾಸಕ್ಕೆ ರೈತರ ಬಾಳು ಹಾಳಾಗಿದೆ.

ಬಾಬಾಕಟ್ಟೆ, ಜಕ್ಕರಮಡು, ಕನ್ನಾಳ, ಹಡಗಲಿ, ವೇಣ್ಯಪ್ಪನ ತಾಂಡಾ, ಕಿಲಾರಹಟ್ಟಿ, ತೊಡಕಿ, ಹೂನೂರ, ಮಾಕಾಪುರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಟಾವು ಮಾಡಿದ ಸಜ್ಜೆ ಬೆಳೆ ಮಂಗಳವಾರ, ಬುಧವಾರ ಮತ್ತು ಗುರುವಾರ ಸುರಿದ ಮಳೆಗೆ ತೋಯ್ದು ಹಾಳಾಗಿದೆ.

ಕೃಷಿ ಇಲಾಖೆ ಮಾಹಿತಿ ಪ್ರಕಾರ 41,805 ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಗುರಿ ಹೊಂದಲಾಗಿತ್ತು. ಇದರಲ್ಲಿ ಸಜ್ಜೆ 19,416 ಹೆಕ್ಟೇರ್‌ ಪ್ರದೇಶ ಬಿತ್ತನೆ ಆಗಿದ್ದರೆ, ತೊಗರಿ 17,772 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.