ಹಡಗಲಿ: ವೈಭವದ ದುರ್ಗಾದೇವಿ ಜಾತ್ರೆ


Team Udayavani, May 16, 2019, 4:52 PM IST

16-May-32

ಮುದಗಲ್ಲ: ಹಡಗಲಿ ಗ್ರಾಮದ ದುರ್ಗಾದೇವಿ ಜಾತ್ರೆ ಅಂಗವಾಗಿ ಆಗ್ನಿಕುಂಡ ಹಾಯುವ ಕಾರ್ಯಕ್ರಮ ನಡೆಯಿತು.

ಮುದಗಲ್ಲ: ಸಮೀಪದ ಹಡಗಲಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಮೂರು ದಿನಗಳವರೆಗೆ ಅದ್ಧೂರಿಯಾಗಿ ನಡೆಯಿತು.

ಜಾತ್ರೆ ಅಂಗವಾಗಿ ಸೋಮವಾರ ರಾತ್ರಿ ಗ್ರಾಮದ ಹೊರವಲಯದಲ್ಲಿರುವ ಗರ್ಭಗುಡಿಯಲ್ಲಿ ವಿಶೇಷ ಪೂಜೆ, ಪೂಜಾರಿ ಹೇಳಿಕೆ ಕಾರ್ಯಕ್ರಮ ನಡೆಯಿತು.

ಮಂಗಳವಾರ ಬೆಳಗಿನ ಜಾವ ಗ್ರಾಮದಲ್ಲಿರುವ ದೇವಸ್ಥಾನಕ್ಕೆ ಕಳಸರೋಹಣ ಮತ್ತು ವಿಶೇಷ ಪೂಜೆ ನಡೆದವು. ಹಡಗಲಿ ಮತ್ತು ಸುತ್ತಲಿನ ಗ್ರಾಮಗಳಾದ ನಾಗಲಾಪುರ, ದೇಸಾಯಿ ಭೋಗಾಪುರ, ಹಡಗಲಿ ತಾಂಡಾ, ಕನ್ನಾಳ, ತಿಮ್ಮಾಪುರ, ತಲೇಖಾನ್‌ ಸೇರಿ ವಿವಿಧ ತಾಂಡಾ, ಗ್ರಾಮ, ಮುದಗಲ್ಲ ಪಟ್ಟಣ ಸೇರಿ ಆಂಧ್ರದ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ದೇವಿಗೆ ಕಾಯಿ, ಕರ್ಪೂರ ಅರ್ಪಿಸಿ ಉಡಿ ತುಂಬಿದರು. ಹರಕೆ ಹೊತ್ತ ಉರಳು ಸೇವೆ ಸಲ್ಲಿಸಿದರು.

ಬುಧವಾರ ಬೆಳಗಿನ ಜಾವ ಪೂಜಾರಿಗಳಿಂದ ಆಗ್ನಿಕುಂಡ ಹಾಯುವ ಹಾಗೂ ಅಕ್ಕಿಪಾಯಸ ತಗೆಯುವ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು.

ಹಡಗಲಿ ತಾಪಂ ಕ್ಷೇತ್ರ ಸದಸ್ಯೆ ಶಾರದಾ ದೇವಪ್ಪ ರಾಠೊಡ, ಪಿಕಾರ್ಡ್‌ ಬ್ಯಾಂಕ ಮಾಜಿ ನಿರ್ದೇಶಕ ಶಂಭುಲಿಂಗಪ್ಪ ವಿಟ್ಲಾಪುರ, ಉತ್ತರ ಕರ್ನಾಟಕ ಬಂಜಾರ ಸಂಘದ ಅಧ್ಯಕ್ಷ ಪಾಂಡುರಂಗ ಪಮ್ಮಾರ, ಗ್ರಾಪಂ ಸದಸ್ಯರಾದ ವೆಂಕನಗೌಡ ಪೊಲೀಸ್‌ ಪಾಟೀಲ, ಪಿಕೆಪ್ಪ ನಾಯ್ಕ, ಮಾನಮ್ಮ ಬಾಲಚಂದ್ರ, ಶಂಕ್ರಮ್ಮ ಮಾನಪ್ಪ, ಮಾಜಿ ಸದಸ್ಯರಾದ ದುರುಗಪ್ಪ ಕಟ್ಟಮನಿ ಸೇರಿ ಸಾವಿರಾರು ಭಕ್ತರು ಭಾಗವಹಿಸಿದ್ದರು.

ಪ್ರಾಣಿ ಬಲಿ: ಗ್ರಾಮದೇವೆಯ ಜಾತ್ರೆಯಲ್ಲಿ ಭಕ್ತರು ಹರಕೆ ತೀರಿಸಲು ದೇವತೆ ಹೆಸರಿನಲ್ಲಿ ನೂರಾರು ಕುರಿ ಬಲಿ ನೀಡಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.