ಅಂತರಂಗದ ಅರಿವಿನಿಂದ ಬದುಕು ಸುಂದರ

ಕಲ್ಯಾಣ ಶ್ರೀ ಪ್ರಶಸ್ತಿ ಪ್ರದಾನ ••ಮಹಿಳೆ-ಮಕ್ಕಳು-ಸಮಾಜ ಚಿಂತನೆ ಕಾರ್ಯಕ್ರಮ

Team Udayavani, May 8, 2019, 5:17 PM IST

8-May-34

ಮುದಗಲ್ಲ: ತಿಮ್ಮಾಪುರ ಕಲ್ಯಾಣಾಶ್ರಮದ ಜನಮನ ಕಲ್ಯಾಣ ಜಾತ್ರೆ ನಿಮಿತ್ತ ನಡೆದ ಕಲ್ಯಾಣಶ್ರೀ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಬಸವರಾಜಸ್ವಾಮಿ ಮಾತನಾಡಿದರು.

ಮುದಗಲ್ಲ: ಮನುಷ್ಯ ಅಂತರಂಗ ಅರಿವಿನಿಂದ ಬದುಕಿದಾಗ ಮಾತ್ರ ಜೀವನ ಸುಂದರವಾಗಿರಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಬಸವರಾಜ ಸ್ವಾಮಿ ಹೇಳಿದರು.

ಸಮೀಪದ ತಿಮ್ಮಾಪುರ ಕಲ್ಯಾಣಾಶ್ರಮದ ಜನಮನ ಕಲ್ಯಾಣ ಜಾತ್ರೆಯ ನಿಮಿತ್ತ ನಡೆದ ಕಲ್ಯಾಣಶ್ರೀ ಪ್ರಶಸ್ತಿ ಪುರಸ್ಕಾರ ಹಾಗೂ ಮಹಿಳೆ ಮಕ್ಕಳು ಸಮಾಜ ಚಿಂತನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನುಷ್ಯ ಅಜ್ಞಾನದ ಪೊರೆಯಿಂದ ಹೊರಬರಬೇಕು. ಬಾಹ್ಯದ ವಿಷಯಕ್ಕಿಂತ ಅಂತರಂಗದ ಅರಿವಿನಿಂದ ಸುಂದರವಾಗಿ ಬದುಕಬೇಕು. ಅಂತರಂಗದ ಜ್ಞಾನದಿಂದ ಸತ್ಯವನ್ನು ನೋಡಬಹುದು ಎಂದರು.

ಇಲಕಲ್ಲಿನ ಗುರು ಮಹಾಂತ ಸ್ವಾಮೀಜಿ ಮಾತನಾಡಿ, ಹಿಂದೊಮ್ಮೆ ಸಮಾಜ ಮಹಿಳೆಯರನ್ನು ಶೂದ್ರರಂತೆ ಕಾಣುತಿತ್ತು. ಮಹಿಳಿಗೆ ಸಂಸ್ಕಾರ ಕೊಡುತ್ತಿರಲಿಲ್ಲ. 12ನೇ ಶತಮಾನದಲ್ಲಿ ಬಸವಾದಿ ಶರಣರು ಮಹಿಳೆಯರ ಪರವಾಗಿ ಹೋರಾಟ ಮಾಡಿದರು. ಅದರ ಫಲವಾಗಿ ಮಹಿಳೆ ಸಶಕ್ತವಾಗಿ ಬೆಳೆಯಲು ಸಾಧ್ಯವಾಯಿತು. ಗಂಡು-ಹೆಣ್ಣೆಂಬ ತಾರತಮ್ಯ ಮಾಡಬಾರದು. ಸಮಾಜದಲ್ಲಿ ಹೆಣ್ಣಿಗೆ ಗೌರವ ನೀಡಬೇಕು ಎಂದರು.

ಕಲ್ಯಾಣಾಶ್ರಮದ ಮಹಾಂತ ಸ್ವಾಮೀಜಿ ಸಾಲಿಮಠ, ಕಸಾಪ ಮಾಜಿ ಜಿಲ್ಲಾ ಅಧ್ಯಕ್ಷ ಮಹಾಂತೇಶ ಮಸ್ಕಿ, ಹಿರಿಯ ಸಾಹಿತಿ ಡಾ| ಬಸವಲಿಂಗ ಸೊಪ್ಪಿಮಠ ಮಾತನಾಡಿದರು.

ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಚಿಂತಕರು, ಸಾಹಿತಿಗಳಾದ, ಯುಗಾವತಾರಿ ಬಸವ ಮಹಾಕಾವ್ಯದ ಕರ್ತೃ ಮಂಡ್ಯದ ಡಾ| ಪ್ರದೀಪಕುಮಾರ ಹೆಬ್ರಿ ಅವರಿಗೆ ಕರುನಾಡು ಕಲ್ಯಾಣಶ್ರೀ ಪ್ರಶಸ್ತಿ ಹಾಗೂ ಚಿನ್ನದ ಉಂಗುರ ನೀಡಿ ಗೌರವಿಸಲಾಯಿತು. ಇದೇ ವೇಳೆ ಹೆಬ್ರಿಯವರ ಬಸವಗೀತೆ ಮತ್ತು ಅಕ್ಕ ಕೇಳವ್ವ ಕೃತಿ ಬಿಡುಗಡೆ ಮಾಡಲಾಯಿತು. ಅತಿಥಿಗಳು, ಗಣ್ಯರನ್ನು ಗೌರವಿಸಲಾಯಿತು.

ವಚನಗೀತೆಗೆ ಭರತನಾಟ್ಯ ಮಾಡಿದ ಧಾರವಾಡದ ರಕ್ಷಾ ರಾಜೇಶ ಜೋಶಿ ನೋಡುಗರ ಗಮನ ಸೆಳೆದರು. ಕಲರ್ಸ್‌ ಕನ್ನಡ ಚಾನಲ್ ಕನ್ನಡ ಕೋಗಿಲೆಯ ಕರಿಬಸವ ತಡಕಲ್ ಮಾನ್ವಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು. ಶಿವಾನಂದ ಮಂದವಾಲೆ ಹಾಗೂ ರಮೇಶ ಕಟ್ಟಿಶಿಗ್ಗಾವಿ ವಚನಗಾಯನ ಹಾಡಿದರು. ಮುದಗಲ್ ಸತ್ಸಂಗ ಬಳಗದಿಂದ ಭಜನ ಕಾರ್ಯಕ್ರಮ ನಡೆಯಿತು. ಕಮತಗಿ ಹುಚ್ಚೇಶ್ವರ ಮಠದ ಹುಚ್ಚೇಶ್ವರ ಸ್ವಾಮೀಜಿ. ಬೇಡರ ಕಾರಲಕುಂಟಿ ಕಾಲಜ್ಞಾನ ಮಠದ ಬಸವರಾಜ ಸ್ವಾಮೀಜಿ. ಡಾ| ಶಿವಶರಣಪ್ಪ ಇತ್ಲಿ. ಸುರೇಶಗೌಡ ಪಾಟೀಲ. ಮಹಾಂತೇಶ ಪಾಟೀಲ. ಚೆನ್ನಬಸನಗೌಡ ಕನ್ನಾಳ. ಶಿವಪ್ಪ ಸುಂಕದ ಹಾಗೂ ಭಕ್ತರು, ಗಣ್ಯರು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.