ಕಲ್ಲು ಎಳೆಯುವ-ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ


Team Udayavani, Aug 29, 2019, 10:59 AM IST

29-Agust-10

ಮುದಗಲ್ಲ: ಮೇಗಳಪೇಟೆಯ ಶ್ರೀ ಜ್ಞಾನಪ್ಪಯ್ಯನ ಜಾತ್ರೆ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಭಾರವಾದ ಕಲ್ಲು ಎಳೆದ ಎತ್ತುಗಳು.

ಮುದಗಲ್ಲ: ಪಟ್ಟಣದ ಮೇಗಳಪೇಟೆಯ ಹಾಲುಮತ ಸಮಾಜ ಆರಾಧ್ಯದೈವ ಶ್ರೀ ಜ್ಞಾನಪ್ಪಯ್ಯನ ಜಾತ್ರೆ ಪ್ರಯುಕ್ತ ಮಂಗಳವಾರ ಎತ್ತುಗಳಿಂದ ಭಾರದ ಕಲ್ಲು ಎಳೆಯುವ ಮತ್ತು ಜಟ್ಟಿಗರಿಂದ ಸಿಂಗ್ರಾಣಿ, ಗುಂಡು ಕಲ್ಲು ಎತ್ತುವ ಸ್ಪರ್ಧೆ ನಡೆದವು.

ದೇವಸ್ಥಾನದ ಹಿಂದಿನ ಜಮೀನಿನಲ್ಲಿ ಏರ್ಪಡಿಸಿದ್ದ ಭಾರದ ಕಲ್ಲು ಎಳೆಯುವ ಸ್ಪರ್ಧೆಯಲ್ಲಿ ಏಳು ಜೋಡಿ ಎತ್ತುಗಳು ಭಾಗವಹಿಸಿದ್ದವು. 18 ಕ್ವಿಂಟಲ್ ಕಲ್ಲನ್ನು ಎಳೆಯಲು 7 ನಿಮಿಷ ಅವಧಿ ನಿಗದಿಪಡಿಸಲಾಗಿತ್ತು. ಮಂಜಲಾಪುರದ ಅಯ್ನಾಳೆಪ್ಪ ಅಂಬಳಿ ಅವರ ಎತ್ತುಗಳು 7 ನಿಮಿಷದಲ್ಲಿ 1,147 ಅಡಿ ಭಾರದ ಕಲ್ಲು ಎಳೆದು ಪ್ರಥಮ ಸ್ಥಾನ ಪಡೆದರೆ, ಮಲ್ಲಪ್ಪ ಯರದೊಡ್ಡಿ ಅವರ ಎತ್ತುಗಳು 934 ಅಡಿ ಎಳೆದು ದ್ವಿತೀಯ ಸ್ಥಾನ ಪಡೆದವು. ಸ್ಪರ್ಧೆ ರೋಮಾಂಚನಕಾರಿಯಾಗಿತ್ತು.

ದೇವಸ್ಥಾನ ಆವರಣದಲ್ಲಿ ಜರುಗಿದ ಸಿಂಗ್ರಾಣಿ ಕಲ್ಲು ಹಾಗೂ ಗುಂಡು ಕಲ್ಲು ಎತ್ತುವ ಸ್ಪರ್ಧೆ ಕೂಡ ರೋಮಾಂಚನಕಾರಿಯಾಗಿತ್ತು. ಎರಡು ವಿಭಾಗದಲ್ಲಿ ಪ್ರತ್ಯೇಕವಾಗಿ 11 ಸ್ಪರ್ಧಾಳುಗಳು ಭಾಗವಹಿಸಿದ್ದರು. ಸಿಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯಲ್ಲಿ 18 ವರ್ಷದ ಕಲ್ಲೂರು ಗ್ರಾಮದ ಯುವಕ ನಾಲ್ಕು ವಿಭಾಗದಲ್ಲಿ ಯಶಸ್ಸು ಪಡೆದರು.

ಗ್ಯಾನಪ್ಪಯ್ಯ ಏಕಪ್ಪಯ್ಯ, ಸಂಜೀವಪ್ಪಯ್ಯ ಹಿರೇಮನಿ, ಗಂಗಪ್ಪಯ್ಯ, ಗ್ಯಾನಪ್ಪಯ್ಯ. ಗ್ಯಾನಪ್ಪ ಹೊಳ್ಯಾಚಿ, ಹನುಮಂತಪ್ಪ ಕಂದಗಲ್ಲ, ಅಯ್ಯಪ್ಪಯ್ಯ, ಶಿವನಾಗಪ್ಪ ಬಡಕುರಿ, ನಂದಪ್ಪ ಕತ್ತಿ, ಕೂಡ್ಲಪ್ಪ ಗುಡಗುಂಟಿ, ನಾಗರಾಜ ತಳವಾರ ಸೇರಿದಂತೆ ಸಂಘಟಕ ಯುವಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.