ಅನ್ಯಾಯವಾಗದಂತೆ ಪರಿಹಾರ ಕಲ್ಪಿಸಿ

ಅಧಿಕಾರಿಗಳ ಸಭೆಯಲ್ಲಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಸೂಚನೆ

Team Udayavani, Aug 12, 2019, 5:30 PM IST

12-Agust-49

ಮುದ್ದೇಬಿಹಾಳ: ಪ್ರವಾಹ ಪೀಡಿತ ಹಳ್ಳಿಗಳ ನೋಡಲ್ ಅಧಿಕಾರಿಗಳ, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ನಡೆಸಿದರು.

ಮುದ್ದೇಬಿಹಾಳ: ವಾಸ್ತವ ವರದಿ ತಯಾರಿಸದಿದ್ದರೆ ಅನ್ಯಾಯಕ್ಕೊಳಗಾಗುವ ರೈತ ಅಸಹಾಯಕತೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ತಲೆದೋರಬಹುದು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಪ್ರವಾಹ ನಿರ್ವಹಣೆ ನೋಡಲ್ ಅಧಿಕಾರಿಗಳು ಮೇಲಧಿಕಾರಿಗಳು, ಕೆಳಹಂತದ ಸಿಬ್ಬಂದಿಯೊಂದಿಗೆ ಪರಸ್ಪರ ಸಮನ್ವಯ ಸಾಧಿಸಿಕೊಂಡು ಸಂತ್ರಸ್ತರಿಗೆ ಅನ್ಯಾಯ ಆಗದಂತೆ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದ್ದಾರೆ.

ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ರವಿವಾರ ನೋಡಲ್ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನ, ಜಾನುವಾರುಗಳು ವಾಸಮಾಡುವ ಪ್ರತಿ ಮನೆಯನ್ನೂ ಸಮೀಕ್ಷೆ ನಡೆಸಬೇಕು. ಬೆಳೆ ಹಾನಿ ಬಗ್ಗೆ ಹೆಚ್ಚು ನಿಖರತೆ ಇರಬೇಕು. ಇವೆಲ್ಲವುಗಳ ವಾಸ್ತವ ವರದಿ ತಯಾರಿಸಬೇಕು. ಇದಕ್ಕಾಗಿ ಎಲ್ಲ ಹಂತಗಳ ಅಧಿಕಾರಿಗಳು ಪರಸ್ಪರ ಸಂಪರ್ಕದಲ್ಲಿದ್ದು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಮನೆಗಳಿಗೆ ಒಂದು ಬಾರಿ ಪ್ರವಾಹದ ನೀರು ಹೊಕ್ಕ ಮೇಲೆ ಅವು ವಾಸಕ್ಕೆ ಅಯೋಗ್ಯವಾಗುತ್ತವೆ ಎನ್ನುವುದನ್ನು ಸಮೀಕ್ಷೆ ಮಾಡುವವರು ಗಮನದಲ್ಲಿಟ್ಟುಕೊಳ್ಳಬೇಕು. ಪ್ರವಾಹದ ನೀರು ಇಳಿದ ಮೇಲೂ ಅಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರುತ್ತವೆ ಎನ್ನುವುದನ್ನು ಅರಿಯಬೇಕು. ಕೃಷಿಗಾಗಿ, ಮನೆಯಲ್ಲಿ ನಿತ್ಯದ ಬಳಕೆಗಾಗಿ ಬಳಸುವ ಎಲ್ಲವನ್ನೂ ಸಮೀಕ್ಷೆಯಲ್ಲಿ ಪರಿಗಣಿಸಬೇಕು. ಯಾವೊಂದು ವಸ್ತು, ಸಾಮಗ್ರಿ, ಸಲಕರಣೆ ಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕು ಎಂದರು.

ಜನ, ಜಾನುವಾರುಗಳಿಗೆ ಆಗಿರುವ ತೊಂದರೆ, ಅನಾರೋಗ್ಯಕ್ಕೀಡಾದವರ ಆರೋಗ್ಯ ಕಾಳಜಿ ಮುಂತಾದವುಗಳಿಗೆ ಹೆಚ್ಚು ಆದ್ಯತೆ ಕೊಡಬೇಕು. ಪಶು ಸಂಗೋಪನೆ ಇಲಾಖೆಯವರು ಜಾನುವಾರುಗಳ ವರದಿ ತಯಾರಿಸಬೇಕು. ಆರೋಗ್ಯ ಇಲಾಖೆಯವರು ಸಂತ್ರಸ್ತರಿಗೆ, ಪ್ರವಾಹ ಪೀಡಿತರಿಗೆ ಆರೋಗ್ಯ ಸಂಬಂಧಿತ ನೆರವು ನೀಡಿ ಔಷಧಗಳ ಕೊರತೆ ಆಗದಂತೆ ಜಾಗೃತೆ ವಹಿಸಬೇಕು. ಕೃಷಿ, ತೋಟಗಾರಿಕೆ ಇಲಾಖೆಯವರು ಬೆಳೆ ಹಾನಿಯ ವಾಸ್ತವ ವರದಿ ತಯಾರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಇದುವರೆಗೂ ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಸಂತ್ರಸ್ತರ ರಕ್ಷಣೆಗೆ, ಸೌಲಭ್ಯ ಕಲ್ಪಿಸಲು ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು. ಹಾನಿ ಸಮೀಕ್ಷೆಗಾಗಿ ಜಿಲ್ಲಾಡಳಿತ ನಿಗದಿತ ನಮೂನೆಯ ಫಾರ್ಮ್ನ್ನು ಸಿದ್ಧಪಡಿಸಿದ್ದು ಅದರಲ್ಲಿರುವಂತೆ ಸಮೀಕ್ಷೆ ನಡೆಸಲಾಗುತ್ತದೆ. ಸದ್ಯ ಗ್ರಾಮಗಳಲ್ಲಿ ಇನ್ನೂ ನೀರಿದೆ. ಎಲ್ಲ ನೀರು ಇಳಿದ ಮೇಲೆ ಹಾನಿಯ ನಿಖರ ಮಾಹಿತಿ ದೊರಕಲಿದ್ದು ಆನಂತರವೇ ಸಮೀಕ್ಷೆ ಪ್ರಾರಂಭಿಸಲಾಗುತ್ತದೆ ಎಂದರು.

ಜಿಪಂ ಅಧಿಕಾರಿ ಸಿ.ಬಿ. ಕುಂಬಾರ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಹೇಶ ಪೋತದಾರ, ವಿಜಯಪುರ ಎಸಿ ಕಚೇರಿ ತಹಶೀಲ್ದಾರ್‌ ಜಿ.ಎಸ್‌. ಹಿರೇಮಠ, ಮುದ್ದೇಬಿಹಾಳ ತಹಶೀಲ್ದಾರ್‌ ವಿನಯ್‌ಕುಮಾರ ಪಾಟೀಲ, ನೋಡಲ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.