ಶಾಶ್ವತ ಪರಿಹಾರಕ್ಕೆ ಸಂತ್ರಸ್ತರ ಮನವಿ

ಪ್ರವಾಹ ಪೀಡಿತ ಸ್ಥಳಗಳಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ

Team Udayavani, Aug 17, 2019, 3:04 PM IST

17-Agust-32

ನಿಡಗುಂದಿ: ಹೊಳೆಮಸೂತಿ ಗ್ರಾಮದ ಪ್ರವಾಹ ಪೀಡಿತ ಸಂತ್ರಸ್ತರೊಂದಿಗೆ ಡಾ| ರಮಣರೆಡ್ಡಿ ಚರ್ಚಿಸಿದರು.

ಮುದ್ದೇಬಿಹಾಳ: ನಮ್ಮ ಊರಾನ್‌ ಮನ್ಯಾಗ್‌ ಹಾವು ಚೇಳು ಬಂದಾವ್‌. ಊರಿನ್‌ ಆಚೆ ಇರಬೇಕು ಅಂದ್ರ ರಾತ್ರಿ ಮೊಸಳೆ ಕಾಟ. ನಮಗ್‌ ಶಾಶ್ವತ ಪರಿಹಾರ ನೀಡಿ ಪುಣ್ಯಾ ಕಟ್ಟಿಕೊಳ್ಳಿ.

ಇದು ಮುದ್ದೇಬಿಹಾಳ ತಾಲೂಕಿನ ಸಿದ್ದಾಪುರ ಗ್ರಾಮದ ಪ್ರವಾಹಕ್ಕ ಒಳಗಾದ ನಿರಾಶ್ರಿತರು ಶುಕ್ರವಾರ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಮನವಿ ಮಡಿಕೊಂಡ ಪರಿ.

ತಾಲೂಕಿನ ಸಿದ್ದಾಪುರ ಗ್ರಾಮದ ಕೆಬಿಜೆಎನ್‌ಎಲ್ ಸಂಬಂಧಿಸಿದ ಜಾಗದಲ್ಲಿ ಶೆಡ್ಡ್ ಹೊಡೆದುಕೊಂಡು ಸುಮಾರು ವರ್ಷಗಳಿಂದ ವಾಸಿಸುತ್ತಿದ್ದ 12 ಕುಟುಂಬಗಳು ಪ್ರವಾಹ ಬಂದ ದಿನದಿಂದ ಅಧಿಕಾರಿಗಳ ನಿರ್ಲಕ್ಷ್ಯ ಹಿನ್ನೆಲೆ ಕಂಗಾಲಾಗಿದ್ದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರಿಂದ ಪ್ರವಾಹಿತರ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ನಂತರ ಸ್ಥಳಕ್ಕೆ ರಾಜ್ಯ ಸರಕಾರದ ಅಧಿಧೀನ ಕಾರ್ಯದರ್ಶಿಗಳು ಭೇಟಿ ನೀಡಿದ ವೇಳೆ ಮನವಿಯನ್ನು ಸಲ್ಲಿಸಿದರು.

ಸಿದ್ದಾಪುರ ಗ್ರಾಮದ ಪ್ರವಾಹದಿಂದ ತತ್ತರಿಸಿದ್ದ 12 ಕುಟುಂಬಸ್ಥರು ಮುದ್ದೇಬಿಹಾಳ ಪಟ್ಟಣದ ಪದವಿ ಕಾಲೇಜಿನ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಆದರೆ ಶುಕ್ರವಾರ ಇದೇ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಪ್ರವಾಹ ಪೀಡಿತರು ತಮ್ಮ ಗ್ರಾಮಕ್ಕೆ ಮರಳಿ ತೆರಳುವ ನಿರ್ಧಾರ ಮಾಡಿದ್ದು ಸಿದ್ದಾಪುರ ಜನರನ್ನೂ ನಿಮಗೆ ಎಷ್ಟು ಬೇಕೊ ಅಷ್ಟು ಅಕ್ಕಿ ಧಾನ್ಯಗಳನ್ನು ನೀಡುತ್ತೇವೆ. ನೀವು ಇಲ್ಲಿಂದ ನಿಮ್ಮ ಮನೆಗಳಿಗೆ ಹೋಗಿ ಎಂದು ಹೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದಾಪುರದ ಪ್ರವಾಹ ಪೀಡಿತರು ಸ್ಥಳೀಯ ತಹಶೀಲ್ದಾರ್‌ಗೂ ಮನವಿ ನೀಡಿ ಎಲ್ಲರಿಗೂ ಶಾಶ್ವತ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಈ ವೇಳೆ ಸಂತ್ರಸ್ತರಾದ ರುಕ್ಮವ್ವ ಲೋಳಸರ, ಪಾರ್ವತೆವ್ವ ಚಿಂಚೊಡಿ, ಶರಣಮ್ಮ ಕರಿಭಾವಿ, ಯಲ್ಲಮ್ಮ ಈಳಗೇರ, ಹುಗಮ್ಮ ಗುಂತಲವರ, ಬಸಲಿಂಗಮ್ಮ ಪೂಜಾರಿ, ದವಲಬೀ ಜೂಲಗಡ್ಡಿ, ಶಂಕ್ರಮ್ಮ ವಲಿಕಾರ, ಗಿರಿಜಾ ಚಿನಿವಾಲರ, ಶಿವಕುಮಾರ ಚಿನಿವಾಲರ, ಸುಲ್ತಾನ ಜೂಲಗಡ್ಡಿ, ಯಲ್ಲಪ್ಪ ಮಾಲಿಗೌಡರ ಇದ್ದರು.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.