ಪ್ರವಾಹಕ್ಕೆ ಸಿಲುಕಿದ್ದ 12 ಕುಟುಂಬ ರಕ್ಷಣೆ

•ಗುರುವಾರದವರೆಗೂ ಸಂಕಷ್ಟದಲ್ಲಿ ಕಾಲ ದೂಡಿದ ಜನ•ಮಾಹಿತಿ ಅರಿಯದ ಆಡಳಿತ

Team Udayavani, Aug 16, 2019, 1:00 PM IST

16-Agust-23

ಮುದ್ದೇಬಿಹಾಳ: ಇಲ್ಲಿನ ಸರಕಾರಿ ಪದವಿ ಕಾಲೇಜಿನ ಕಾಳಜಿ ಕೇಂದ್ರಕ್ಕೆ ಬಂದಿಳಿದ ನಿರಾಶ್ರಿತರು.

ಮುದ್ದೇಬಿಹಾಳ: ಪ್ರವಾಹಕ್ಕೆ ಸಿಲುಕಿದ್ದ ತಾಲೂಕಿನ ನಾಗಬೇನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಸಿದ್ದಾಪುರ ಗ್ರಾಮದ ಸುಮಾರು 12 ಕುಟುಂಬಗಳನ್ನು ರಕ್ಷಿಸಲಾಗಿದೆ.

ಕುಟುಂಬಗಳು ಸಿಲುಕಿದರ ಬಗ್ಗೆ ತಾಲೂಕು ಆಡಳಿತಕ್ಕೆ ಮಾಹಿತಿ ಇರಲಿಲ್ಲ. ಪ್ರವಾಹ ಆವರಿಸಿ ಸುಮಾರು ದಿನಗಳು ಕಳೆದರೂ ಪ್ರವಾಹ ಪೀಡಿತ ಕುಟುಂಬಗಳು ಗುರುವಾರ ಬೆಳಗಿನವರಿಗೂ ಸಂಕಷ್ಟದಲ್ಲಿ ಕಾಲ ದೂಡಿವೆ. ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರು ಪ್ರವಾಹಪೀಡಿತರನ್ನು ಮುದ್ದೇಬಿಹಾಳ ಪಟ್ಟಣದ ಸರಕಾರಿ ಪದವಿ ಕಾಲೇಜಿನ ಕಾಳಜಿ ಕೇಂದ್ರಕ್ಕೆ ಕರೆತಂದು ಮಾನವೀಯತೆ ಮೆರೆದಿದ್ದಾರೆ.

40 ವರ್ಷಗಳಿಂದ ಗ್ರಾಮದಲ್ಲಿ ವಾಸ: ತಾಲೂಕಿನ ಸಿದ್ದಾಪುರ ಗ್ರಾಮದ ಪ್ರವಾಹಕ್ಕೆ ಒಳಗಾದವರು ಸುಮಾರು 40 ವರ್ಷಗಳಿಂದ ಗ್ರಾಮದಲ್ಲಿನ ಕೆಬಿಜೆಎನ್‌ಎಲ್ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ ಶೆಡ್‌ಗಳನ್ನು ಹಾಕಿಕೊಂಡು ವಾಸಿಸುತ್ತಿದ್ದಾರೆ. ಅಲ್ಲದೇ ತಾಲೂಕಿನ ವೀರೇಶ ನಗರದಲ್ಲಿ ಮತದಾನದ ಹಕ್ಕನ್ನು, ಆಧಾರ್‌ ಕಾರ್ಡ್‌ ಪಡಿತರ ಚೀಟಿ ದಾಖಲೆಗಳೂ ಇವೆ. ಆದರೆ ಕುಟುಂಬದ ಯಾವಬ್ಬರಿಗೂ ಸರಕಾರದಿಂದ ನಿವೇಶನ ಸಿಕ್ಕಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ದೂರಲಾಗುತ್ತಿದೆ.

ಸಿದ್ದಾಪುರ ಗ್ರಾಮದ ಕೆಲ ಕುಟುಂಬಗಳೂ ಪ್ರವಾಹಕ್ಕೆ ಒಳಗಾಗಿವೆ ಎಂದು ಶಾಂತಗೌಡ ಅಭಿಮಾನಿಗಳ ಬಳಗದ ಖಚಿತ ಮಾಹಿತಿ ಮೆರೆಗೆ ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರು ತಮ್ಮ ತಂಡದೊಂದಿಗೆ ಪ್ರವಾಹಪೀಡಿತ ಕೆಬಿಜೆಎನ್‌ಎಲ್ಗೆ ಸಂಬಂಧಿಸಿದ ಪ್ರದೇಶದಲ್ಲಿ ವಾಸವಾಗಿದ್ದ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದರು. ನಂತರ ಅವರನ್ನು ಮುದ್ದೇಬಿಹಾಳ ಪಟ್ಟಣದ ಸರಕಾರಿ ಪದವಿ ಕಾಲೇಜಿನ ಪ್ರವಾಹ ಪೀಡಿತರ ಕೇಂದ್ರದಲ್ಲಿ ಆಶ್ರಯ ಪಡೆಯುವಂತೆ ನಿರಾಶ್ರಿತರಿಗೆ ಅನುವು ಮಾಡಿದ್ದಾರೆ.

ಗೊಂದಲದ ಸಮಸ್ಯೆ: ಪ್ರವಾಹಕ್ಕೆ ಒಳಗಾದ ನಿರಾಶ್ರಿತರು ತಮ್ಮ ಮತದಾನದ ಹಕ್ಕುಗಳು ಮುದ್ದೇಬಿಹಾಳ ಕ್ಷೇತ್ರದಲ್ಲಿವೆ ಎಂದು ಹೇಳುತ್ತಿದ್ದಾಗ ಕೆಲವರು ಸಿದ್ದಾಪುರ ಯಾದಗಿರಿ ಜಿಲ್ಲೆಯ ನಾರಾಯಣಪೂರ ಗ್ರಾಮಕ್ಕೆ ಸಂಬಂಧಿಸಿವೆ ಎಂದು ಹೇಳಿದರು. ನಂತರ ನಿರಾಶ್ರಿತರ ಮತದಾರರ ಗುರುತಿನ ಚೀಟಿಯನ್ನು ಸಮಗ್ರವಾಗಿ ಪರಿಶೀಲಿಸಿದ ನಂತರ ಮುದ್ದೇಬಿಹಾಳ ತಾಲೂಕಿನ ಗಡಿಭಾಗವಾಗಿರುವ ಕೋರಿಸಂಗಪ್ಪಯ್ಯಗುಡಿಯ ಹತ್ತಿರ ಈ ಕುಟುಂಬಗಳು ವಾಸವಾಗಿದ್ದವು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.