ಸಮಾಜ ಸೇವೆಯಲ್ಲಿ ತೊಡಗಿ

75 ವರ್ಷದ ನಿವೃತ್ತ ನೌಕರರಿಗೆ ಸನ್ಮಾನ ಕಿರಿಯರಿಗೆ ಮಾರ್ಗದರ್ಶನ ಮಾಡಿ

Team Udayavani, Jan 5, 2020, 5:13 PM IST

5-January-25

ಮುದ್ದೇಬಿಹಾಳ: ಇಂದಿನ ಕಲುಷಿತ ಪರಿಸರದಲ್ಲಿ 75 ವರ್ಷ ಬದುಕುವುದು ಪುಣ್ಯದ ಫಲ. ನೌಕರಿ ಮಾಡುವವರಿಗೆ ಸೇವಾ ನಿವೃತ್ತಿ ಎನ್ನುವುದು ಕಡ್ಡಾಯವಾದರೂ ನಿವೃತ್ತಿ ನಂತರವೂ ನೆಮ್ಮದಿ ಬದುಕು ನಡೆಸುವುದು ಸವಾಲೇ ಸರಿ. ಇಂಥ ಸವಾಲು ಎದುರಿಸಿ 75 ವರ್ಷ ಪೂರೈಸಿದವರು ಸಮಾಜಕ್ಕೆ ಮಾದರಿ ಆಗುತ್ತಾರೆ ಎಂದು ಹಿರಿಯ ಸಾಹಿತಿ ಪ್ರೊ| ಬಿ.ಎಂ. ಹಿರೇಮಠ ಹೇಳಿದ್ದಾರೆ.

ಇಲ್ಲಿನ ಕೆಬಿಎಂಪಿ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮುದ್ದೇಬಿಹಾಳ ತಾಲೂಕು ಘಟಕ ವತಿಯಿಂದ ಶನಿವಾರ ಏರ್ಪಡಿಸಿದ್ದ 75 ವಸಂತ ಕಂಡ ನಿವೃತ್ತ ನೌಕರರ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ನಿವೃತ್ತರ ಜೀವನ ಮುದುಡುತ್ತದೆ. ವೇದನೆ ಹೇಳಿಕೊಳ್ಳಲಾಗೊಲ್ಲ. ಹೆಣ್ಣಿಂದ ಬಂದದ್ದು ಒಂದು ವೈರಿ ಆದರೆ ಮಕ್ಕಳಿಂದ ಬಂದದ್ದು ಇನ್ನೊಂದು ವೈರಿ ಎನ್ನುವಂತೆ ಅವರ ಬದುಕು ಇರುತ್ತದೆ. ಉರಿ ಬಿಸಿಲಲ್ಲಿ ತಲೆ ಮೇಲೆ ಕೆಂಡ ಹಾಕೋ ಮಕ್ಕಳು ಇರುವ ಈ ದಿನಗಳಲ್ಲಿ ವಯೋವೃದ್ಧರು ಅನೇಕರಿಗೆ ಬೇಡದವರಾಗಿದ್ದಾರೆ. ಇಂಥವರ ಸ್ವಾವಲಂಬಿ ಬದುಕಿಗೆಂದೇ ಸರ್ಕಾರ ನಿವೃತ್ತಿ ನಂತರ ಪೆನ್ಶನ್‌ ಕೊಟ್ಟು ಉತ್ತಮ ಕೆಲಸ ಮಾಡಿದೆ. ವಯೋವೃದ್ಧರು ಆರೋಗ್ಯ ರಕ್ಷಣೆಗೆ ಹೆಚ್ಚು ಮಹತ್ವ ಕೊಡಬೇಕು. ದುಷcಟಗಳಿಗೆ
ಬಲಿಯಾಗಬಾರದು. ಬಿಡುವಿನ ಸಮಯವನ್ನು ಸಮಾಜ ಸೇವೆಗೆ ಬಳಸಿಕೊಳ್ಳಬೇಕು. ಕಿರಿಯರಿಗೆ ಮಾರ್ಗದರ್ಶನ ನೀಡುತ್ತ ಕಾಲ ಕಳೆಯಬೇಕು ಎಂದು ಕಿವಿಮಾತು ಹೇಳಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ ಮಾತನಾಡಿ, ನಿವೃತ್ತಿ ಆದ ಮೇಲೆ ಜೀವನ ಮುಗಿತು ಎಂದು ಕೊರಗದೆ ನಿವೃತ್ತಿ ನಂತರದ ಜೀವನವನ್ನು ಸಾರ್ಥಕಗೊಳಿಸುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ನಿವೃತ್ತ ನೌಕರರು ಒಂದೆಡೆ ಸೇರಿ ಚಟುವಟಿಕೆ ನಡೆಸಲು ಅಗತ್ಯ ಇರುವ ಭವನವೊಂದನ್ನು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಅವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದರು.

ಕಾರ್ಯಕ್ರಮವನ್ನು ಬಿಜೆಪಿ ಧುರೀಣ ಸೋಮನಗೌಡ ಪಾಟೀಲ ನಡಹಳ್ಳಿ ಉದ್ಘಾಟಿಸಿದರು. ಅತಿಥಿಯಾಗಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಬಿ. ನಾವದಗಿ, ಸಂಘದ ಜಿಲ್ಲಾ ಕಾರ್ಯದರ್ಶಿ ಪಿ.ಜಿ. ಬಿರಾದಾರ, ಪಿಎಚ್‌ಡಿ ಸಾಧನೆಗೆ ವಿಶೇಷವಾಗಿ ಸನ್ಮಾನಿತರಾದ ಇಳಕಲ್ಲ ಡೈಟ್‌ ಉಪನ್ಯಾಸಕ ಡಾ| ಎಂ.ಎಂ.ಬೆಳಗಲ್ಲ, ನಾಲತವಾಡ ಎಸ್‌ವಿವಿ ಕಾಲೇಜು ಉಪನ್ಯಾಸಕ ಡಾ| ಆರ್‌.ಸಿ. ಗೂಳಿ, 75 ವಸಂತ ಕಂಡ ಸನ್ಮಾನಿತರ ಪರವಾಗಿ ಸಾಬಣ್ಣ ಹೂಗಾರ, ಬಿ.ಎಸ್‌. ಕಣಕಾಲಮಠ, ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಎಸ್‌.ಪಿ. ಬಿರಾದಾರ ಕಡ್ಲೇವಾಡ ಮಾತನಾಡಿದರು. ಸಂಘದ ತಾಲೂಕು ಘಟಕದ ಅಧ್ಯಕ್ಷ ಎಸ್‌.ಆರ್‌. ಕುಂಬಾರ, ಸಂಘದ ಗೌರವಾಧ್ಯಕ್ಷ ಎಂ.ಜಿ.ಮೋಟಗಿ ಮತ್ತಿತರರು ವೇದಿಕೆಯಲ್ಲಿದ್ದರು.

ಡಿ.ಬಿ.ಬೇಲಾಳ ಪ್ರಾರ್ಥಿಸಿದರು. ಸಂಗಮೇಶ ಶಿವಣಗಿ ಸಂಗಡಿಗರು ನಾಡಗೀತೆ ಹಾಡಿ ಸಂಗೀತ ಸೇವೆ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಎ.ಬಿ.ಮಳಗೌಡರ ಸ್ವಾಗತಿಸಿದರು. ವೈ.ವನಹಳ್ಳಿ ಅತಿಥಿ ಪರಿಚಯ ಮಾಡಿಕೊಟ್ಟರು. ಎಸ್‌.ಬಿ.ಬಂಗಾರಿ ಪ್ರಾಸ್ತಾವಿಕ ಮಾತನಾಡಿದರು. ಬಿ.ಎಂ.ಪಲ್ಲೇದ ವರದಿ ವಾಚಿಸಿದರು. ಬಿ.ಪಿ.ಪಾಟೀಲ ನಿರೂಪಿಸಿದರು. ಬಿ.ವೈ.ಲಿಂಗದಳ್ಳಿ ವಂದಿಸಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.