ಹಳ್ಳಿಗಳಿಗಿಲ್ಲ ಗ್ರಂಥಾಲಯ


Team Udayavani, Nov 14, 2019, 4:30 PM IST

14-November-34

ಗೋವಿಂದಪ್ಪ ತಳವಾರ
ಮುಧೋಳ:
ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಸರ್ಕಾರ ಆರಂಭಿಸಿರುವ ಗ್ರಾಮ ಪಂಚಾಯತ್‌ಗೊಂದು ಗ್ರಂಥಾಲಯ ಕಲ್ಪನೆ, ಗ್ರಾಮ ಪಂಚಾಯತ್‌ ಗಳಿಗೆ ಸೀಮಿತವಾಗಿರುವುದರಿಂದ ಗ್ರಾಪಂ ವ್ಯಾಪ್ತಿಯಲ್ಲಿನ ಇನ್ನುಳಿದ ಗ್ರಾಮಗಳ ನಿವಾಸಿಗಳು ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ.

ಸರ್ಕಾರ ಪ್ರತಿ ಗ್ರಾಪಂಗೆ ಒಂದು ಗ್ರಂಥಾಲಯ ನಿರ್ಮಿಸಬೇಕು ಎಂಬ ಯೋಜನೆ ಬಹುತೇಕ ಯಶಸ್ವಿಯಾಗಿದ್ದರೂ ಗ್ರಾಪಂ ಇಲ್ಲದ ಗ್ರಾಮದಲ್ಲಿ ಗ್ರಂಥಾಲಯ ನಿರ್ಮಾಣ ಮಾಡದ ಕಾರಣ ಗ್ರಾಮೀಣ ಭಾಗದ ಓದುಗರಿಗೆ ಪ್ರಚಲಿತ ವಿದ್ಯಮಾನದ ಬಗ್ಗೆ ತಿಳಿದುಕೊಳ್ಳಲು ತೊಂದರೆ ಉಂಟಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಬಡವರೆ ಅಧಿಕ ಪ್ರಮಾಣದಲ್ಲಿ ವಾಸಿಸುವುದರಿಂದ ವಿದ್ಯಾರ್ಥಿಗಳಿಗೆ ನಿತ್ಯ ದಿನಪತ್ರಿಕೆ, ಸ್ಪರ್ಧಾತ್ಮ ಪರೀಕ್ಷೆಗೆ ಅವಶ್ಯವಿರುವ ಪುಸ್ತಕಗಳು ಕೊಂಡು ಓದುವುದು ಸಾಧ್ಯವಾಗುವುದಿಲ್ಲ. ಅಂತಹ ವಿದ್ಯಾರ್ಥಿಗಳು ತಮ್ಮ ಗ್ರಾಮದಲ್ಲಿ ಗ್ರಂಥಾಲಯವಿಲ್ಲದ ಕಾರಣ ಅನಿವಾರ್ಯವಾಗಿ ಓದಿನಿಂದ ವಂಚಿತಂತರಾಗುವಂತಾಗಿದೆ.

ಸರ್ಕಾರದ ನಿರ್ಲಕ್ಷ: ರಾಜ್ಯ ಸರ್ಕಾರ ಗ್ರಾಪಂಗೆ ಒಂದರಂತೆ ಗ್ರಂಥಾಲಯ ನಿರ್ಮಿಸುವಲ್ಲಿ ಯಶಸ್ವಿಯಾದರೂ ಗ್ರಾಪಂ ಕಚೇರಿಯಿಲ್ಲದ ಗ್ರಾಮದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ವಹಿಸಿಲ್ಲ. ಇನ್ನು ಈ ಬಗ್ಗೆ ಪ್ರಶ್ನಿಸಿದರೆ ಅಂತಹ ಗ್ರಾಮದ ಜನರು ಆಸಕ್ತಿ ವಹಿಸಿ ಸಂಬಂಧಿ ಸಿದ ಅಧಿಕಾರಿಗಳಿಗೆ ಮನವಿ ನೀಡಿದರೆ ಸರ್ಕಾರ ಗ್ರಂಥಾಲಯ ತೆರೆಯಲು ಸರ್ಕಾರ ಕ್ರಮ ಕೈಗೊಳ್ಳಬಹುದು ಎನ್ನುತ್ತಾರೆ.

ಒಂದೇ ಗ್ರಾಮದಲ್ಲಿ ಗ್ರಂಥಾಲಯ: ತಾಲೂಕಿನ ಗ್ರಾಪಂ ಕಚೇರಿಯಿಲ್ಲದೆ ಸ್ವತಂತ್ರವಾಗಿ ಒಂದೇ ಒಂದು ಗ್ರಾಮದಲ್ಲಿ ಗ್ರಂಥಾಲಯ ತೆರೆಯಲಾಗಿದೆ. ಇಂಗಳಗಿ ಗ್ರಾಪಂ ವ್ಯಾಪ್ತಿಯ ಯಡಹಳ್ಳಿ ಗ್ರಾಮದಲ್ಲಿ ಮಾತ್ರ ಸ್ವತಂತ್ರವಾದ ಗ್ರಂಥಾಲಯ ಕೇಂದ್ರವಿದ್ದು, ಇನ್ನುಳಿದಂತೆ 29 ಗ್ರಾಪಂಗಳ ಪೈಕಿ 2015ರಲ್ಲಿ ಪುನರ್ವಿಂಗಡಣೆಗೊಂಡ 5 ಗ್ರಾಪಂ ಕಚೇರಿ ಸೇರಿ ತಾಲೂಕಿನ 49 ಗ್ರಾಮಗಳು ಗ್ರಂಥಾಲಯ ಸೌಲಭ್ಯದಿಂದ ವಂಚಿತವಾಗಿವೆ.

ಸಾರ್ವಜನಿಕರ ನಿರಾಸಕ್ತಿ: ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡದ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಗ್ರಂಥಾಲಯ ನಿರ್ಮಾಣದ ಬಗ್ಗೆ ಹೆಚ್ಚು ಮುತುವರ್ಜಿ ವಹಿಸುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಹುತೇಕರು ಕೂಲಿಕಾರ್ಮಿಕರೆ ವಾಸವಾಗಿರುವ ಗ್ರಾಮೀಣ ಪ್ರದೇಶದಲ್ಲಿ ಬೆಳಗ್ಗೆ ಕೆಲಸಕ್ಕೆ ಹೋದರೆ ಸಂಜೆಯೇ ವಾಪಸ್ಸಾಗುತ್ತಾರೆ.

ಅಂತಹ ಜನ ಗ್ರಂಥಾಲಯದ ಬಗ್ಗೆ ಹೆಚ್ಚಿನ ಆಸಕ್ತಿ ತೋರುವುದಿಲ್ಲ. ಆದರೆ ಅಲ್ಲಿನ ವಿದ್ಯಾವಂತರಿಂದ ಮಾತ್ರ ನಮ್ಮ ಊರಿಗೊಂದು ಗ್ರಂಥಾಲಯ ಬೇಕು ಎಂಬ ಕೂಗು ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.