ಮೂಡಿಗೆರೆಯಲ್ಲಿ ಜನಮನ ರಂಜಿಸಿದ ಶ್ವಾನ ಪ್ರದರ್ಶನ

15ಕ್ಕೂ ಹೆಚ್ಚು ತಳಿಯ ಶ್ವಾನಗಳು ಭಾಗಿ

Team Udayavani, Sep 14, 2019, 3:20 PM IST

14-Spectember-15

ಮೂಡಿಗೆರೆ: ಡಾಗ್‌ ಶೋ ಸ್ಪರ್ಧೆಯಲ್ಲಿ ವಿಜೇತ ಶ್ವಾನಗಳಿಗೆ ಬಹುಮಾನ ವಿತರಿಸಲಾಯಿತು.

ಮೂಡಿಗೆರೆ: ನಿಯತ್ತಿನ ಪ್ರಾಣಿಯೊಂದಿದ್ದರೆ ಅದು ಶ್ವಾನ. ಮನೆಯಲ್ಲಿ ಶ್ವಾನಗಳಿದ್ದರೆ ಓರ್ವ ಕಾವಲುಗಾರನಿದ್ದಂತೆ ಎಂದು ಜೇನು ಪೋಷಕರ ಸಹಕಾರ ಸಂಘದ ಅಧ್ಯಕ್ಷ ದುಂಡುಗ ಪ್ರಮೋದ್‌ ಹೇಳಿದರು.

ಶುಕ್ರವಾರ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಅಂಬಾರಿ ಜೇಸಿ ಸಪ್ತಾಹ 2019 ಕಾರ್ಯಕ್ರಮದ ಅಂಗವಾಗಿ ಜೇಸಿ ಸಂಸ್ಥೆ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಡಾಗ್‌ ಶೋ ಸ್ಪರ್ಧೆ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮಲೆನಾಡು ಭಾಗದಲ್ಲಿ ಒಂಟಿ ಮನೆಗಳೇ ಹೆಚ್ಚಾಗಿರುವುದರಿಂದ ಶ್ವಾನಗಳ ಅವಶ್ಯಕತೆಯಿದೆ. ಶ್ವಾನ ಹಾಗೂ ಮಾನವನ ನಡುವೆ ಅವಿನಾಭಾವ ಸಂಬಂಧ ಇರುವುದರಿಂದಲೇ ಜನರು ಶ್ವಾನ ಸಾಕುವುದು ರೂಢಿಯಾಗಿದೆ ಎಂದು ಹೇಳಿದರು.

ಶ್ವಾನ ಪ್ರದರ್ಶನದಲ್ಲಿ ಲ್ಯಾಬ್ರಡಾಲ್, ರಾಟ್ ವೀಲರ್‌, ಕ್ರಾಕರ್ ಸ್ಪೈಲ್, ಪಗ್‌, ಹಚ್, ಆರ್‌ಸಿಸಿಎನ್‌, ಡಾಬರ್‌, ಡಾಲ್ಮಿಶನ್‌, ಗ್ರೇಟ್ಡೇನ್‌ ಸೇರಿದಂತೆ ವಿವಿಧ ಜಾತಿಯ ಶ್ವಾನಗಳು ಜನರನ್ನು ಆಕರ್ಷಿಸಿದವು. ಸುಮಾರು 15ಕ್ಕೂ ಅಧಿಕ ಜಾತಿಯ ಶ್ವಾನಗಳು ಪ್ರದರ್ಶನದಲ್ಲಿ ಭಾಗಿಯಾಗಿ ಶ್ವಾನ ಪ್ರಿಯರಿಗೆ ಮನರಂಜನೆ ನೀಡಿದವು.

ಈ ವೇಳೆ ಪಶು ಇಲಾಖೆಯಿಂದ ಶ್ವಾನಗಳ ಆರೋಗ್ಯ ತಪಾಸಣೆ ನಡೆಸಲಾಯಿತು. ಡಾಗ್‌ ಶೋ ಸ್ಪರ್ಧೆಯ ತೀರ್ಪುಗಾರರಾಗಿ ರಾಜೇಶ್‌, ಅಭಿಜಿತ್‌ ಕಾರ್ಯ ನಿರ್ವಹಿಸಿದರು. ಬಳಿಕ ಸ್ಪರ್ಧೆಯಲ್ಲಿ ವಿಜೇತ ಶ್ವಾನಗಳಿಗೆ ಬಹುಮಾನ ವಿತರಿಸಲಾಯಿತು.

ಜೇಸಿ ಅಧ್ಯಕ್ಷ ಎಚ್.ಕೆ.ಯೋಗೇಶ್‌ ಅಧ್ಯಕ್ಷತೆ ವಹಿಸಿದ್ದರು. ಪಪಂ ಸದಸ್ಯ ಧರ್ಮಪಾಲ್, ಪಶುಪಾಲನ ಇಲಾಖೆ ಸಹ ನಿರ್ದೇಶಕ ಎಚ್.ಟಿ. ಮನು, ಪಶು ವೈದ್ಯ ಕೆ.ಆರ್‌. ರಮಿತ್‌, ಕ.ದಾ. ಕೃಷ್ಣರಾಜ್‌, ಜಿ.ಟಿ. ರಾಜೇಶ್‌, ಗೀತಾ ಯೋಗೇಶ್‌, ವಿದ್ಯಾರಾಜು, ಸುನೀಲ್, ಕೆ.ಎಚ್.ಚಂದ್ರಶೇಖರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.