ಚಿಕನ್‌-ಮಟನ್‌ ಮಳಿಗೆ ಉದ್ಘಾಟನೆ ಯಾವಾಗ?


Team Udayavani, Dec 23, 2019, 4:09 PM IST

23-December-18

ದೇವಪ್ಪ ರಾಠೊಡ
ಮುದಗಲ್ಲ
: ಸ್ಥಳೀಯ ಪುರಸಭೆ ವತಿಯಿಂದ ತರಕಾರಿ ಮಾರುಕಟ್ಟೆ ಪಕ್ಕದಲ್ಲಿ ನಿರ್ಮಿಸಿರುವ ಚಿಕನ್‌ ಮತ್ತು ಮಟನ್‌ ಮಳಿಗೆಗಳ ಉದ್ಘಾಟನೆ ಯಾವಾಗ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ.

2013-14ರಲ್ಲಿ ಪುರಸಭೆಯ ಬಿಆರ್‌ಜಿಎಫ್‌ ಯೋಜನೆಯಡಿ ಸುಮಾರು 11ಲಕ್ಷ ರೂ. ಗಳಲ್ಲಿ 8 ಮೀನು ಮತ್ತು ಮಟನ್‌ ವ್ಯಾಪಾರ ಮಳಿಗೆ ನಿರ್ಮಿಸಲು ಉಮೇಶ ನಾಗರಬೆಂಚಿ ಎಂಬುವರಿಗೆ ಟೆಂಡರ್‌ ನೀಡಲಾಗಿತ್ತು. ಇನ್ನು 10 ಲಕ್ಷ ರೂ.ಗಳಲ್ಲಿ 8 ಚಿಕನ್‌ ವ್ಯಾಪಾರ ಮಳಿಗೆಯನ್ನು ಯಲ್ಲಪ್ಪ ಭೋವಿ ಎಂಬುವರಿಗೆ ಗುತ್ತಿಗೆ ನೀಡಿದ ಆಗಿನ ಪುರಸಭೆ ಆಡಳಿತ ಕಟ್ಟಡ ಕಾಮಗಾರಿ ಮುಗಿದು 1 ವರ್ಷ ಗತಿಸಿದರೂ ಪುರಸಭೆ ಅಧಿಕಾರಿಗಳು ಮಳಿಗೆಗಳನ್ನು ತಮ್ಮ ಸುಪರ್ದಿಗೆ ಪಡೆದು ಮಳಿಗೆ ಉದ್ಘಾಟನೆಗೆ ಮುಂದಾಗಿಲ್ಲ. ಹೀಗಾಗಿ ನಾವು ಸಮಸ್ಯೆ ಎದುರಿಸುವಂತಾಗಿದೆ ಎನ್ನುತ್ತಾರೆ ಚಿಕನ್‌, ಮಟನ್‌ ವ್ಯಾಪಾರಿಗಳು.

ಈ ಹಿಂದೇ ಇದೇ ಬಯಲು ಜಾಗದಲ್ಲಿ ಸುಮಾರು ವರ್ಷಗಳಿಂದ ಚಿಕನ್‌ ಮತ್ತು ಮಟನ್‌ ಕಡಿದು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದೇವು. ಆದರೆ 2013-14ರಲ್ಲಿ ಚಿಕನ್‌ ಮತ್ತು ಮಟನ್‌ ವ್ಯಾಪಾರದ ಮಳಿಗೆ ನಿರ್ಮಿಸಿಕೊಡುವುದಾಗಿ ಹೇಳಿದ ಪುರಸಭೆ ಅಧಿಕಾರಿಗಳು, ನಮ್ಮ ಅಂಗಡಿಗಳನ್ನು ತೆರವುಗೊಳಿಸಿದ್ದರು. ಚಿಕನ್‌-ಮಟನ್‌ ಮಾರ್ಕೆಟ್‌ ಮಳಿಗೆ ನಿರ್ಮಿಸಿ ವರ್ಷಗಳೇ ಗತಿಸಿದರೂ ಪುರಸಭೆ ಅಧಿಕಾರಿಗಳು ಮಳಿಗೆಗಳನ್ನು ಉದ್ಘಾಟಿಸಿ ನಮಗೆ ನೀಡುತ್ತಿಲ್ಲ. ಹೀಗಾಗಿ ಚಿಕನ್‌, ಮಟನ್‌ ವ್ಯಾಪಾರವನ್ನು ಬಯಲು ಜಾಗೆ, ರಸ್ತೆ ಬದಿಯಲ್ಲಿ ನಡೆಸಲಾಗುತ್ತಿದೆ. ಬಯಲಲ್ಲಿ ಚಿಕನ್‌ ಮತ್ತು ಮಟನ್‌ ಕತ್ತರಿಸುವುದರಿಂದ ಬಿಸಿಲು, ಧೂಳು ಹಾಗೂ ಗಾಳಿಯಿಂದ ರಕ್ಷಣೆ ಮಾಡುವುದು ಕಷ್ಟವಾಗಿದೆ. ನಾಯಿ, ಹಂದಿ, ಕಾಗೆ ಕಾಟ ತಡೆಯಲು ಆಗುತ್ತಿಲ್ಲ. ಕುಳಿತು ವ್ಯಾಪಾರ ಮಾಡಲು ನೆರಳು, ನೀರಿಲ್ಲ. ತೆರೆದ ಪ್ರದೇಶದಲ್ಲಿ ಚಿಕನ್‌-ಮಟನ್‌ ಇಟ್ಟು ವ್ಯಾಪಾರ ಮಾಡುವುದರಿಂದ ಖರೀದಿಸಲು ಜನ ಹಿಂಜರಿಯುತ್ತಿದ್ದಾರೆ ಎಂದು ಮಾಂಸ ವ್ಯಾಪಾರಿಗಳಾದ ಮುನ್ನಾ, ಶಬ್ಬೀರ, ಮೈಹಿಬೂಬ್‌, ಅನೀಫ್‌, ರಹಿಮಾನ್‌, ಮಹೆಬೂಬ್‌, ಖಾಜಾಸಾಬ್‌ ಹಾಗೂ ಅಲೀಫ್‌ ಪತ್ರಿಕೆ ಮುಂದೆ ತಮ್ಮ ಗೋಳು ತೋಡಿಕೊಂಡರು.

ಮಳಿಗೆ ನೀಡುವಂತೆ ಶಾಸಕ ಹೂಲಗೇರಿ ಅವರಿಗೆ ಮನವಿ ಮಾಡಿದಾಗ ಕಟ್ಟಡದ ಕೆಲ ಭಾಗ ನಿರ್ಮಾಣ ಹಂತದಲ್ಲಿದೆ. ಕಾಮಗಾರಿ ಮುಗಿದ ತಕ್ಷಣ ಉದ್ಘಾಟಿಸಿ ಚಿಕನ್‌-ಮಟನ್‌ ವ್ಯಾಪಾರಸ್ಥರಿಗೆ ಕೊಡಿಸುವುದಾಗಿ ಹೇಳಿ ಎರಡು-ಮೂರು ತಿಂಗಳು ಗತಿಸಿದೆ ಎಂದು ಮಾಂಸ ವ್ಯಾಪಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ. ಇನ್ನಾದರೂ ಪುರಸಭೆ ನಿರ್ಮಿಸಿದ ಮಳಿಗೆಗಳನ್ನು ಉದ್ಘಾಟಿಸಿ ಮಾಂಸ ವ್ಯಾಪಾರಿಗಳಿಗೆ ಹಸ್ತಾಂತರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಈಗಾಗಲೇ ಸಿದ್ಧಗೊಂಡಿರುವ ಚಿಕನ್‌-ಮಟನ್‌ ಮಾರ್ಕೆಟ್‌ ಮಳಿಗೆಗಳನ್ನು ಬಹಿರಂಗ ಹರಾಜು ಹಾಕದೇ, ಪುರಸಭೆ ವತಿಯಿಂದ ಬಾಡಿಗೆ ನಿಗದಿ  ಮಾಡಿ ಇದೇ ಸ್ಥಳದಲ್ಲಿ ಚಿಕನ್‌
-ಮಟನ್‌ ಮಾರಾಟ ಮಾಡುತ್ತಿದ್ದವರಿಗೆ
ನೀಡಬೇಕು.

ಮುನ್ನಾ, ಮಾಂಸ ವ್ಯಾಪಾರಿ ಹೊಸದಾಗಿ ಅಧಿಕಾರ ವಹಿಸಿಕೊಳ್ಳಲಾಗಿದೆ. ಪುರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ವಹಿಸುವೆ.
ಡಾ| ದಿಲೀಶ್‌ ಶಶಿ ,
ಉಪವಿಭಾಗಾಧಿಕಾರಿಗಳು,
ಆಡಳಿತಾಧಿಕಾರಿ, ಪುರಸಭೆ ಮುದಗಲ್ಲ

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.