ಮುಂಡಗೋಡ : ಪಿಡಿಒ ಮೇಲೆ ಎಸ್ಡಿಎಮ್ಸಿ ಅಧ್ಯಕ್ಷನಿಂದ ಹಲ್ಲೆ
Team Udayavani, Sep 23, 2021, 7:52 PM IST
ಮುಂಡಗೋಡ : ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೆ ಎಸ್ಡಿಎಂಸಿ ಅಧ್ಯಕ್ಷನೊಬ್ಬ ಪಂಚಾಯಿತಿಗೆ ನುಗ್ಗಿ ಅವಾಚ್ಯ ಶಬ್ದದಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ.
ಗೌಸಸಾಬ್ ಎಳ್ಳುರ ಎಂಬಾತನೆ ಹಲ್ಲೆ ಮಾಡಿದ ವ್ಯಕ್ತಿ. ನಂದಿಕಟ್ಟಾ ಪಂಚಾಯಿತಿ ಅಧಿಕಾರಿ ವೆಂಕಪ್ಪ ಕೆ.ಲಮಾಣಿ ಎಂಬಾತರೆ ಹಲ್ಲೆಗೊಳ್ಳಗಾದ ಅಧಿಕಾರಿ.
ಘಟನೆ ವಿವರ :
ನಂದಿಕಟ್ಟಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಗೌಸಸಾಬ್ ಮೌಲಾಲಿ, ಶಾಲಾವರಣದಲ್ಲಿರುವ ನಾಲ್ಕೈದು ಸಾಗುವಾನಿ ಮರಗಳನ್ನು ಕಡಿಯಲು ಎನ್ಒಸಿ ಪತ್ರಕ್ಕೆ ಕೋರಿ ಪಂಚಾಯಿತಿಗೆ ಜುಲೈ ತಿಂಗಳಲ್ಲಿ ಅರ್ಜಿ ಸಲ್ಲಿಸಿದ್ದನಂತೆ. ಈ ಅರ್ಜಿ ಪರಿಶೀಲನೆ ನಡೆಸಿದ ಪಿಡಿಒ ವೆಂಕಪ್ಪ, ಮರಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಎನ್ಒಸಿ ಪತ್ರ ಪಡೆಯುವಂತೆ ಹಿಂಬರಹ ನೀಡಿದ್ದರು. ಈ ವಿಷಯಕ್ಕೆ ಕೋಪಗೊಂಡ ಗೌಸಸಾಬ್ ಪಿಡಿಒ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾನೆ. ಸದ್ಯ ಪ್ರಕರಣವು ಮುಂಡಗೋಡ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
MUST WATCH
ಹೊಸ ಸೇರ್ಪಡೆ
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್