ಸುತ್ತೂರು ಮಠದಿಂದ ಮೃಗಾಲಯಕ್ಕೆ 1ಲಕ್ಷ ರೂ. ದೇಣಿಗೆ
Team Udayavani, Aug 25, 2018, 11:32 AM IST
ಮೈಸೂರು: ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 103ನೇಯ ಜಯಂತಿ ಮಹೋತ್ಸವದ ಅಂಗವಾಗಿ ಆ.29ರಂದು ಮೈಸೂರು ಮೃಗಾಲಯದ ಎಲ್ಲ ಪ್ರಾಣಿ-ಪಕ್ಷಿಗಳಿಗೆ ಆಹಾರ ಒದಗಿಸಲು ಸುತ್ತೂರು ಮಠದ ವತಿಯಿಂದ ಒಂದು ಲಕ್ಷ ರೂ. ದೇಣಿಗೆ ನೀಡಲಾಗಿದೆ.
ಶುಕ್ರವಾರ ಒಂದು ಲಕ್ಷ ರೂ.ಗಳ ಚೆಕ್ ಅನ್ನು ಸುತ್ತೂರು ಮಠದ ಜಯರಾಜೇಂದ್ರ ಅವರು ಶ್ರೀಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ನೀಡಿದರು. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ,ಕಾರ್ಯದರ್ಶಿ ಎಸ್.ಶಿವಕುಮಾರಸ್ವಾಮಿ, ಆರ್.ಎಸ್.ನಂಜುಂಡಸ್ವಾಮಿ, ಗಣೇಶ ಹಾಜರಿದ್ದರು.
ಸುತ್ತೂರು ಮಠದಿಂದ 9ನೇ ಬಾರಿಗೆ ಮೃಗಾಲಯದ ಪ್ರಾಣಿ-ಪಕ್ಷಿಗಳ ಒಂದು ದಿನದ ನಿರ್ವಹಣೆ ವೆಚ್ಚಕ್ಕಾಗಿ 1ಲಕ್ಷ ರೂ. ಚೆಕ್ ನೀಡಿರುವುದಕ್ಕೆ ಮೃಗಾಲಯದ ಆಡಳಿತ ವರ್ಗ ಕೃತಜ್ಞತೆ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ