Politics;10-15 ಮಂದಿ ಹಾಲಿ-ಮಾಜಿ ಶಾಸಕರು ಕಾಂಗ್ರೆಸ್ ಗೆ ಬರುತ್ತಿದ್ದಾರೆ: ಚಲುವರಾಯಸ್ವಾಮಿ


Team Udayavani, Aug 18, 2023, 1:03 PM IST

chaluvaraya swamy

ಮೈಸೂರು: 10 ರಿಂದ 15 ಜನ ಮಾಜಿ ಹಾಗೂ ಹಾಲಿ‌ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಮೈಸೂರಿನಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಜೊತೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಕೂಡ ಅಂತಿಮವಾಗಲಿದೆ. ಅವರ ಹೆಸರು ಈಗ ಹೇಳಲು ಸಾಧ್ಯವಿಲ್ಲ. ಆದರೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂದರು.

ರಾಜ್ಯದಲ್ಲಿ ಬರ ಘೋಷಣೆ ಮಾಡುವ ವಿಚಾರದ ಬಗ್ಗೆ ಸಭೆ ನಡೆಸಿದ್ದೇವೆ. ಜೂನ್ ಮತ್ತು ಆಗಸ್ಟ್ ನಲ್ಲಿ‌ ಮಳೆ‌‌‌ ಕೊರತೆ‌ಯಾಗಿದೆ. ಶೇ 60 ರಷ್ಟು ಬರ ಇದ್ದರೆ ಕೇಂದ್ರ ಅನುದಾದ ಬಿಡುಗಡೆ ಮಾಡುತ್ತದೆ. ಇದನ್ನು 30% ಗೆ ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ಕೇಂದ್ರದಿಂದ ಉತ್ತರ ಬಂದಿಲ್ಲ. ಇದರಿಂದ ವಿಶೇಷ ಅನುದಾನವನ್ನ ಕೇಂದ್ರದಿಂದ ಕೇಳಿಲ್ಲ. 30% ಇಳಿಸುವ ಬಗ್ಗೆ ಉತ್ತರ ಬಂದ ನಂತರ ಸಭೆ ನಡೆಸಿ ತೀರ್ಮಾನ‌ ಮಾಡಲಾಗುತ್ತದೆ. ಕಮಿಟಿ‌ ಮೀಟಿಂಗ್ ನಲ್ಲಿ ಬರ ನೀರಿನ‌ ಪರಿಸ್ಥಿತಿಯ ವರದಿ‌ಯನ್ನು ಅಧಿಕಾರಿಗಳ ಬಳಿ‌ ಕೇಳಿದ್ದೇವೆ ಎಂದರು.

ಗುತ್ತಿಗೆದಾರರಿಂದ ಹಣ ವಸೂಲಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪ್ರಶ್ನೆ ಕೇಳುತ್ತಿದ್ದಂತೆ ಅಯ್ಯೋ ಬಿಡಪ್ಪ, ಕೆಲಸ ಇಲ್ಲದವರು ಮಾತನಾಡುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ. 2.5 ಲಕ್ಷ ಕೋಟಿ ಅನುದಾನವನ್ನ ಒಂದೇ ಸಲ ಎಷ್ಟೆಂದು ಕೊಡಲು ಆಗುತ್ತದೆ? ಬಾಯಿ ಚಪಲಕ್ಕೆ ಏನೇನೋ ಮಾತನಾಡುವವರಿಗೆಲ್ಲ ಉತ್ತರ ಕೊಡಲು ಆಗದು ಎಂದರು.

ಟಾಪ್ ನ್ಯೂಸ್

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.