ಎಚ್.ಡಿ.ಕೋಟೆ:ಕಾವೇರಿ ಬ್ಯಾಂಕ್ಗೆ ಕನ್ನ; 12ಕೆ.ಜಿ ಚಿನ್ನ ಕಳವು
Team Udayavani, Sep 4, 2018, 11:50 AM IST
ಮೈಸೂರು: ಎಚ್.ಡಿ.ಕೋಟೆಯ ಕ್ಯಾತನಹಳ್ಳಿಯಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ಗೆ ದರೋಡೆಕೋರರು ಸೋಮವಾರ ರಾತ್ರಿ ಕನ್ನ ಹಾಕಿದ್ದು ಭಾರೀ ದರೋಡೆ ನಡೆಸಿದ್ದಾರೆ.
ಬ್ಯಾಂಕ್ನಲ್ಲಿದ್ದ 12 ಕೆ.ಜಿಯಷ್ಟು ಚಿನ್ನಾಭರಣಗಳು, 5 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದಾರೆ.
ಬ್ಯಾಂಕ್ನ ಹಿಂಬದಿಯ ಕಿಟಕಿಯ ಸರಳುಗಳನ್ನು ಗ್ಯಾಸ್ ಕಟ್ಟರ್ ಬಳಸಿ ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ. ಸೈರನ್, ಸಿಸಿಟಿವಿಗಳನ್ನು ಧ್ವಂಸಗೈದು ಕೃತ್ಯ ಎಸಗಿರುವುದಾಗಿ ವರದಿಯಾಗಿದೆ.
ಎಸ್ಪಿ ಸಹಿತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್