ಜಿಲ್ಲೆಯಲ್ಲಿ ಶೇ.12ರಷ್ಟು ಅಪೌಷ್ಟಿಕ ಮಕ್ಕಳು


Team Udayavani, Apr 1, 2021, 3:20 PM IST

12 per cent of malnourished children in the district

ಮೈಸೂರು: ಮೈಸೂರು ಜಿಲ್ಲೆ 2023ರೊಳಗೆಅಪೌಷ್ಟಿಕತೆಯಿಂದ ಮುಕ್ತವಾಗಬೇಕು. ಪ್ರತಿಹೆಣ್ಣುಮಗಳು ಗರ್ಭಿಣಿಯಾದ ಸಂದರ್ಭದಲ್ಲಿಅವರಿಗೆ ಸರಿಯಾದ ಆಹಾರ ಪದ್ಧತಿಯ ಬಗ್ಗೆತಿಳಿಸಿದರೆ ಅವರಿಗೆ ರಕ್ತಹೀನತೆ ಬರುವುದಿಲ್ಲಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಹೇಳಿದರು.

ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಆಯುಷ್‌ಇಲಾಖೆ ಹಾಗೂ ಮಾತೃಶ್ರೀ ವಿದ್ಯಾ ಶಿಕ್ಷಣಸಂಸ್ಥೆಯ ಸಹಯೋಗದಲ್ಲಿ ಬುಧವಾರ ಜಿಲ್ಲಾಪಂಚಾಯತಿಯಲ್ಲಿ ನಡೆದ ಪೋಷಣ್‌ಪಖ್ವಾಡ್‌ ಸಮಾರೋಪದಲ್ಲಿಮಾತನಾಡಿದರು.

ಮೈಸೂರು ಜಿಲ್ಲೆಯಲ್ಲಿ 135 ಮಕ್ಕಳು ತೀವ್ರಅಪೌಷ್ಟಿಕತೆಯಲ್ಲಿದ್ದು, ಶೇ.12ರಷ್ಟುಅಪೌಷ್ಟಿಕತೆಯಿಂದ ಕೂಡಿರುವ ಮಕ್ಕಳಿದ್ದಾರೆ.ಅಲ್ಲದೆ ಜಿಲ್ಲೆಯಲ್ಲಿ ಅನಿಮಿಯಾ (ರಕ್ತಹೀನತೆ)ಹೆಚ್ಚಾಗಿದ್ದು ಇದು ಹೆಣ್ಣು ಮಕ್ಕಳಲ್ಲೇಹೆಚ್ಚಾಗಿದೆ. ಅಂಗನವಾಡಿ ಕಾರ್ಯಕರ್ತರಲ್ಲೂಅನೀಮಿಯಾ, ಅಪೌಷ್ಟಿಕತೆ ಇರುತ್ತದೆ. ನೀವುಒಮ್ಮೆ ನಿಮ್ಮ ಅನೀಮಿಯಾ ಪ್ರಮಾಣವನ್ನುಪರೀಕ್ಷಿಸಿಕೊಳ್ಳಿ ಎಂದು ಕಾರ್ಯಕ್ರಮದಲ್ಲಿದ್ದಅಂಗನವಾಡಿ ಕಾರ್ಯಕರ್ತರಿಗೆ ಸಲಹೆನೀಡಿದರು.ಕರ್ನಾಟಕಲ್ಲಿ ಪ್ರಾಚೀನ ಪದ್ಧªತಿಯ ಪೌಷ್ಟಿಕಅಡುಗೆಯನ್ನೇ ಸೇವಿಸಲಾಗುತ್ತಿತ್ತು.

ಇಂದಿನಕಾಲದಲ್ಲಿಯೂ ಅದೇ ಆಹಾರ ಪದ್ಧತಿಅನುಸರಿಸಿದ್ದರೆ ಯಾವ ಅಪೌಷ್ಟಿಕತೆಯೂಇರುತ್ತಿರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿಆಹಾರ ಪದ್ಧತಿ ಬದಲಾಗಿದೆ ಎಂದರು.

ಪ್ರೇರೇಪಿಸಿ: ಜಿಲ್ಲಾ ಆರೋಗ್ಯಾಧಿಕಾರಿಡಾ.ಟಿ.ಅಮರ್‌ನಾಥ್‌ ಮಾತನಾಡಿ, ಜನವರಿಹಾಗೂ ಫೆಬ್ರವರಿಯಲ್ಲಿ ಕೋವಿಡ್ ವನ್ನುನಿಯಂತ್ರಣಕ್ಕೆ ತರಲಾಗಿತ್ತು. ಆದರೆ, ಇತ್ತೀಚಿನದಿನಗಳಲ್ಲಿ ಕೊರೊನಾ ಪ್ರಕರಣಗಳುಹೆಚ್ಚಾಗುತ್ತಿವೆ. ಕೊರೊನಾ ಹೀಗೆಹೆಚ್ಚಾಗುತ್ತಿರಲು ಸಾರ್ವಜನಿಕರ ನಿರ್ಲಕ್ಷ್ಯವೇಕಾರಣ. ಕೊರೊನಾ ಪ್ರಕರಣಗಳು ಹೆಚ್ಚಾದರೆನಮ್ಮ ಇಲಾಖೆಯೇ ಹೆಚ್ಚು ಶ್ರಮಪಡಬೇಕಾಗುತ್ತದೆ. ಮುಂದೆ ಪ್ರಕರಣಗಳುಹೆಚ್ಚಾಗಬಾರದೆಂದರೆ ಜನರಿಗೆ ಲಸಿಕೆಯ ಬಗ್ಗೆತಿಳಿಸಿ ಅವರು ಲಸಿಕೆ ಪಡೆದುಕೊಳ್ಳುವಂತೆಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷೆಬಿ.ಸಿ.ಪರಿಮಳ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ ,ಜಿಪಂ ಸಿಇಒ ಎ.ಎಂ.ಯೋಗೀಶ್‌, ಮಹಿಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಉಪನಿರ್ದೇಶಕಿ ಕೆ.ಪದ್ಮ, ಆರೋಗ್ಯ ಮತ್ತುಶಿಕ್ಷಣ ಸ್ಥಾಯಿ ಸಮಿತಿ ಸದಸ್ಯ ಮಂಜುನಾಥನ್‌ಇತರರಿದ್ದರು

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.