ಭವನ ಬೀಳಿಸಲು ಹೋಗಿ ನೀರಿನ ಘಟಕ ಕೆಡವಿದ್ರು!


Team Udayavani, Jan 23, 2021, 2:59 PM IST

13 Lakhs of Purified Water  Unit

ನಂಜನಗೂಡು: ನಗರದ ಮಧ್ಯಭಾಗದಲ್ಲಿರುವ ಅಂಬೇಡ್ಕರ್‌ ಭವನ ಕಟ್ಟಡವನ್ನು ಬೀಳಿಸಲು ಹೋಗಿ ಅದರೊಂದಿಗೆ ಪಕ್ಕದಲ್ಲಿದ್ದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ವಸತಿ ನಿಲಯದ ಕಾಂಪೌಂಡ್‌ ಅನ್ನೂ ಕೆಡವಿರುವ ಘಟನೆ ಸಂಭವಿಸಿದೆ. ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಇಲ್ಲಿನ ಶ್ರೀರಾಂಪುರ ಬಡಾವಣೆಯ ಜನತೆಯ ಅನುಕೂಲಕ್ಕಾಗಿ ತಮ್ಮ ಸಂಸದ ನಿಧಿಯಿಂದ ನಿರ್ಮಿಸಿದ್ದ ಅಂಬೇಡ್ಕರ್‌ ಭವನವು 17 ಕೇವಲ ವರ್ಷಕ್ಕೆ ಶಿಥಿಲವಾಗಿತ್ತು. ಈ ಕಟ್ಟಡ ಕೆಡವಿ 50 ಲಕ್ಷ ರೂ. ವೆಚ್ಚದಲ್ಲಿ ನೂತನ ಭವನ ನಿರ್ಮಿಸಲು ನಗರಸಭೆ ಯೋಜನೆ ರೂಪಿಸಿ, ಗುತ್ತಿಗೆದಾರರಿಗೆ ಕಾಮಗಾರಿ ಹೊಣೆ ನೀಡಿತ್ತು.

ಈ ಕಾಮಗಾರಿ ಪಡೆದ ಗುತ್ತಿಗೆದಾರರು ಹಳೆಯ ಕಟ್ಟಡವನ್ನು ಕೆಡವಲು ಆರಂಭಿಸಿದಾಗ, ಹಳೆಯ ಕಟ್ಟಡದ ಜೊತೆಗೆ ಪಕ್ಕದಲ್ಲಿದ್ದ ಶುದ್ಧ ಕುಡಿಯುವ ನೀರಿನ ಘಟಕವೂ ಸಂಪೂರ್ಣವಾಗಿ ನೆಲಕಚ್ಚಿದೆ. ಅಲ್ಲದೇ ಹಾಸ್ಟೆಲ್‌ ಕಾಂಪೌಡ್‌ ಕೂಡ ಧ್ವಂಸವಾಗಿದೆ. ಮಾಜಿ ಸಂಸದ ಆರ್‌.ಧ್ರುವನಾರಾಯಣ ಹಾಗೂ ಕಳಲೆ ಕೇಶವಮೂರ್ತಿ ಶಾಸಕರಾಗಿದ್ದಾಗ ಸುತ್ತಮುತ್ತಲಿನ ಜನತೆಯ ಅನುಕೂಲಕ್ಕಾಗಿ ನಿರ್ಮಿಸಿದ್ದ ಶುದ್ಧ ನೀರಿನ ಘಟಕ ನಿರ್ಮಿಸಲಾಗಿತ್ತು.

ಅಂಬೇಡ್ಕರ್‌ ಭವನ ಕಟ್ಟಡವನ್ನು ಕೆಡವಲು ಆರಂಭಿಸಿದಾಗ ನಗರಸಭೆಯ ಎಂಜಿನಿಯರ್‌ ಆಗಲಿ ಅಥವಾ ಗುತ್ತಿಗೆದಾರರಾಗಲಿಸ್ಥಳದಲ್ಲಿ ಇರಲಿಲ್ಲ. ಕೇವಲ ಕಾರ್ಮಿಕರು  ಮಾತ್ರ ಸ್ಥಳದಲ್ಲಿದ್ದು, ಹಿಂದೆ ಮುಂದೆ ನೋಡದೆ ಏಕಾಏಕಿ ಕಟ್ಟಡವನ್ನು ಬೀಳಿಸಲು ನಡೆಸಿದ ಪ್ರಯತ್ನವೇ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈಗ ಶ್ರೀರಾಂಪುರ, ಆನಂದಪುರ ಹಾಗೂ ಸುತ್ತಮುತ್ತಲಿನ ಬಡಾವಣೆಗಳ ನಿವಾಸಿಗರು ಶುದ್ಧ ನೀರು ಘಟಕ ನೆಲಕಚ್ಚಿದ್ದರಿಂದ ಪರದಾಡುವಂತಾಗಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆಯ ಆಧೀನದ ಬಾಲಕಿಯರೇ ಇರುವ ವಸತಿ ನಿಲಯದ ಕಾಂಪೌಂಡ್‌ ಬಿದ್ದು ಹೋಗಿರುವುದರಿಂದ ಅಲ್ಲಿನ ಬಾಲಕಿಯರ ರಕ್ಷಣೆಯ ಸಮಸ್ಯೆ ಕೂಡ ಎದುರಾಗಿದೆ.

ಇದನ್ನೂ ಓದಿ:ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕೇಂದ್ರಕ್ಕೆ ಶಿಫಾರಸ್ಸು : ಕಟೀಲ್ ಹೇಳಿಕೆ

13 ಲಕ ರೂ.ವೆಚ್ಚದ ಶುದ್ಧಕುಡಿವ ನೀರಿನ ಘಟಕ ಧ್ವಂಸ

ಸೂಕ್ತ ಸಿದ್ಧತೆ, ಪೂರ್ವ ತಯಾರಿ ಇಲ್ಲದ ಕಾರಣ ಅಂಬೇಡ್ಕರ್‌  ವನವನ್ನು ಕೆಡವಿದ್ದರಿಂದ 13 ಲಕ್ಷ ವೆಚ್ಚದ ಶುದ್ಧ ನೀರಿನ ಘಟಕ ಧ್ವಂಸವಾಗಿದೆ. ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು ಎಂಬುದು ಗೊಂದಲಕ್ಕೆ ಕಾರಣವಾಗಿದೆ. ಈಗಾಗಲೇ ನಗರಸಭೆ ಮುಖ್ಯಾಧಿಕಾರಿಗಳು ಕಟ್ಟಡದ ಹೊಣೆ ಹೊತ್ತಿರುವ ಗುತ್ತಿಗೆದಾರರೇ ಘಟಕ ಹಾಗೂ ಕಾಂಪೌಂಡ್‌ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಗುತ್ತಿಗೆದಾರರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಒಟ್ಟಾರೆ ಅಧಿಕಾರಿಗಳು ಹಾಗೂ ಗುತ್ತೆದಾರರ ಎಡವಟ್ಟಿನಿಂದ ಸ್ಥಳೀಯ ನಿವಾಸಿಗಳು ಶುದ್ಧ ನೀರಿಗಾಗಿ ತೊಂದರೆ ಅನುಭವಿಸುವಂತಾಗಿದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.