ಮೈಸೂರು-ಕುಶಾಲನಗರ ರೈಲು ಮಾರ್ಗಕ್ಕೆ 1,855 ಕೋಟಿ ಮೀಸಲು

87 ಕಿ.ಮೀ. ರೈಲು ಮಾರ್ಗ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ

Team Udayavani, Jul 12, 2019, 12:17 PM IST

mysuru-tdy-2..

ಮೈಸೂರು: ಮೈಸೂರು-ಕುಶಾಲನಗರ ನಡುವೆ ನೂತನ ರೈಲು ಮಾರ್ಗ ನಿರ್ಮಾ ಣಕ್ಕಾಗಿ ಕೇಂದ್ರ ಸರ್ಕಾರ 2019-20ನೇ ಸಾಲಿನ ಆಯವ್ಯಯದಲ್ಲಿ 1855 ಕೋಟಿ ರೂ. ಮೀಸಲಿರಿಸಿದೆ.

ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮೈಸೂರು (ಬೆಳಗೊಳ)-ಕುಶಾಲ ನಗರ ನಡುವಿನ 87 ಕಿ.ಮೀ. ರೈಲು ಮಾರ್ಗ ನಿರ್ಮಾಣವಾದಲ್ಲಿ ಹುಣಸೂರು, ಪಿರಿಯಾಪಟ್ಟಣ, ಟಿಬೆಟಿಯನ್ನರ ಪುನರ್‌ವಸತಿ ಕೇಂದ್ರ ಬೈಲಕುಪ್ಪೆ, ಕುಶಾಲ ನಗರದ ಜನತೆಗೆ ಅನುಕೂಲವಾಗಲಿದ್ದು, ಇದರೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ ಜೊತೆಗೆ ವಾಣಿಜ್ಯೋದ್ಯಮವು ಬೆಳವಣಿಗೆಯಾಗಲಿದೆ.

ಹಲವು ಅಡೆತಡೆಗಳ ನಡುವೆಯೂ ಕೇಂದ್ರ ಸರ್ಕಾರ ನೂತನ ರೈಲು ಮಾರ್ಗಕ್ಕೆ ಒಪ್ಪಿಗೆ ನೀಡಿ ಹಣ ಕಾದಿರಿಸಿದ್ದು, ರಾಜ್ಯ ಸರ್ಕಾರ ತನ್ನ ಪಾಲಿನ ಶೇ.50 ಸಹಭಾಗಿತ್ವದ ಭೂಮಿಯನ್ನು ಸ್ವಾಧೀನಪಡಿಸಿಕೊಡಬೇಕಿದೆ.

ಇದರೊಂದಿಗೆ ನೈಋತ್ಯ ರೈಲ್ವೆ ವಲಯದಲ್ಲಿ ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡಲು ಬಜೆಟ್‌ನಲ್ಲಿ ಒಟ್ಟಾರೆ 3,516 ಕೋಟಿ ಹಣ ನೀಡಲಾಗಿದ್ದು, ಕಳೆದ ಬಜೆಟ್‌ನಲ್ಲಿ ನೀಡಲಾಗಿದ್ದ 2,990 ಕೋಟಿಗಿಂತ ಶೇ.18ರಷ್ಟು ಹೆಚ್ಚು ಹಣ ನೀಡಲಾಗಿದೆ.

ಕೇಂದ್ರ ಸರ್ಕಾರ ಈ ಹಣವನ್ನು ಮೈಸೂರು (ಬೆಳಗೊಳ)-ಕುಶಾಲ ನಗರ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ 1855 ಕೋಟಿ, ಮೈಸೂರು ನಗರ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ 50 ಕೋಟಿ, ನಿಲ್ದಾಣದಲ್ಲಿನ ಶೌಚಾಲಯ, ಪ್ಲಾಟ್ಫಾರಂ, ಲಿಫ್ಟ್ ವ್ಯವಸ್ಥೆ ಕಲ್ಪಿಸಲು, ಅಶೋಕ±‌ುರಂ ಮತ್ತು ಕಡಕೊಳ ರೈಲು ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ 50 ಕೋಟಿ.

ಚಾಮರಾಜ ಪುರಂ, ನಂಜನಗೂಡು ಟೌನ್‌, ಕೆ.ಆರ್‌.ನಗರ, ಬದನಗುಪ್ಪೆ, ಕೊಣನೂರು, ಅರ್ಜುನಹಳ್ಳಿ, ಬೀರಹಳ್ಳಿ, ಕವಲಂದೆ, ಚಿನ್ನದಗುಡಿ ಹುಂಡಿ ಹಾಲ್r, ಅಕ್ಕಿ ಹೆಬ್ಟಾಳ್‌, ಸುಜಾತಪುರಂ ಹಾಲ್r, ತಾಂಡವಪುರ ಹಾಲ್r, ಕೆಆರ್‌ಎಸ್‌, ಬೆಳಗೊಳ, ಸಾಗರಕಟ್ಟೆ, ಹೊಸ ಅಗ್ರಹಾರ ನಿಲ್ದಾಣಗಳಲ್ಲಿ ಹೈಲೆವಲ್ ಪ್ಲಾಟ್ಫಾರಂಗಳ ನಿರ್ಮಾಣ.

ಅಶೋಕಪುರಂ – ಕಡಕೊಳ, ನಂಜನಗೂಡು ಟೌನ್‌- ಚಾಮರಾಜ ನಗರ ನಡುವೆ ಸಬ್‌ವೇಗಳ ನಿರ್ಮಾಣಕ್ಕಾಗಿ 5.70 ಕೋಟಿ. ಬೆಳಗೊಳ- ಸಾಗರಕಟ್ಟೆ, ಹೊಸ ಅಗ್ರಹಾರ- ಅಕ್ಕಿ ಹೆಬ್ಟಾಳು, ಅಕ್ಕಿ ಹೆಬ್ಟಾಳು- ಮಂದಗೆರೆ ನಡುವೆ ಸಬ್‌ವೇ ನಿರ್ಮಾಣಕ್ಕಾಗಿ 9.5 ಕೋಟಿ ಹಣ ಮೀಸಲಿಡಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.