ಮಾಗಿ ಉತ್ಸವದಲ್ಲಿ 2 ದಿನ ಪಕ್ಷಿ ಹಬ್ಬ


Team Udayavani, Dec 26, 2018, 11:19 AM IST

m5-maagi.jpg

ಮೈಸೂರು: ಮೈಸೂರು ಮಾಗಿ ಉತ್ಸವದ ಸಂದರ್ಭದಲ್ಲಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಡಿ.28 ಮತ್ತು 29 ರಂದು ಎರಡು ದಿನಗಳ ಪಕ್ಷಿ ಹಬ್ಬ ಆಯೋಜಿಸಿದೆ. 

ಪಕ್ಷಿಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಅವರು, ಪಕ್ಷಿ$ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಹಬ್ಬದಲ್ಲಿ ಮೈಸೂರಿನ ಕಾರಂಜಿ ಕೆರೆ, ಕುಕ್ಕರಹಳ್ಳಿ ಕೆರೆ, ಗಿರಿಬೆಟ್ಟದ ಕೆರೆ, ವರಕೋಡು ಕೆರೆ, ಲಿಂಗಾಂಬುದಿ ಕೆರೆ, ಹೆಬ್ಟಾಳ್‌ ಕೆರೆ ಸೇರಿದಂತೆ ವಿವಿಧ ಸ್ಥಳದಲ್ಲಿ ಪಕ್ಷಿಗಳ ವೀಕ್ಷಣೆ ಹಾಗೂ ಮೈಸೂರು ಮೃಗಾಲಯದ ಸಭಾಂಗಣದಲ್ಲಿ ತಾಂತ್ರಿಕ ಗೋಷ್ಠಿಗಳು ನಡೆಯಲಿದೆ. 

ಡಿ.28 ರಂದು ಬೆಳಗ್ಗೆ 11ಗಂಟೆಗೆ ಮೃಗಾಲಯದ ಸಭಾಂಗಣದಲ್ಲಿ ಮೈಸೂರು ಪಕ್ಷಿ ಹಬ್ಬ ಉದ್ಘಾಟನಾ ಸಮಾರಂಭದ ನಂತರ ಇದೇ ಸಭಾಂಗಣದಲ್ಲಿ ಮಧ್ಯಾಹ್ನ 12 ರಿಂದ 1.30 ರವರೆಗೆ ತಾಂತ್ರಿಕ ಅಧಿವೇಶನ ಇರುತ್ತದೆ. ಕು.ಅಭಿಷೇಕ ರಾಜ್‌ಗೊàಪಾಲ್‌ ಅವರು ಜನರಲ್ಲಿ ಪಕ್ಷಿಗಳ ಪ್ರೀತಿ ತರುವ ವಿಷಯದ ಬಗ್ಗೆ ಮಾತನಾಡುವರು. ಪಕ್ಷಿಗಳ ವೀಕ್ಷಣೆ ಹವ್ಯಾಸದ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಮಾತನಾಡುವರು.

ಮಧ್ಯಾಹ್ನ 2.30 ರಿಂದ 3 ಗಂಟೆವರೆಗೆ ಕ್ಷೇತ್ರ ಕಾರ್ಯಚಟುವಟಿಕೆ ಹಾಗೂ ಪಕ್ಷಿಗಳ ವೀಕ್ಷಣೆಗೆ ಹೊರಡಲು ಸಿದ್ಧತೆಯ ಬಗ್ಗೆ ಮೈಸೂರು ನೇಚರ್‌ನ ಸದಸ್ಯರು ವಿವರಿಸುವರು. ಮಧ್ಯಾಹ್ನ 3.30 ರಿಂದ ಸಂಜೆ 6 ಗಂಟೆಗೆ ವರೆಗೆ ಪ್ರತಿ ತಂಡದಲ್ಲಿ ಗರಿಷ್ಠ 20 ಸದಸ್ಯರಂತೆ 6 ತಂಡಗಳಲ್ಲಿ ವಿವಿಧ ಸ್ಥಳಗಳಲ್ಲಿ ಪಕ್ಷಿಗಳ ವೀಕ್ಷಣೆ ಇರುತ್ತದೆ. ಡಿ.29 ರಂದು ಬೆಳಗ್ಗೆ 6.30 ರಿಂದ 9.30 ವರೆಗೆ ಪಕ್ಷಿ ವೀಕ್ಷಣೆಯು ಹಿಂದಿನ ದಿನದ ಸ್ಥಳಗಳಲ್ಲೇ ಇರುತ್ತದೆ. 

ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.15 ರವರೆಗೆ ತಾಂತ್ರಿಕ ಅಧಿವೇಶನ, ಸುಹೇಲ್‌ ಖ್ವಾಡರ್‌ ಅವರು ನಾಗರಿಕರ ಜ್ಞಾನದ ಮೂಲಕ ಪಕ್ಷಿಗಳ ಬಗ್ಗೆ ಅರಿಯುವಿಕೆ ಬಗ್ಗೆ ಮಾತನಾಡುವರು. ಬಿ.ಆರ್‌.ಶೇಷಗಿರಿ ಅವರು ಮೈಸೂರು ಪ್ರಾಂತ್ಯದಲ್ಲಿ ವಲಸೆ ಹಕ್ಕಿಗಳ ಪ್ರಬೇಧಗಳ ಬಗ್ಗೆ ತಿಳಿಸುವರು. ಶಿವಪ್ರಕಾಶ್‌ ಅವರು ಮೈಸೂರು ಬರ್ಡ್ಸ್‌ ಅಟ್ಲಾಸ್‌ ಪರಿಚಯಿಸುವರು. ಮಧ್ಯಾಹ್ನ 2.30 ರಿಂದ 4 ಗಂಟೆ ವರೆಗೆ ಕ್ಷೇತ್ರ ಅನುಭವದ ಸಂಯೋಜನೆ ಹಾಗೂ ಅನುಭವ ವಿನಿಮಯ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.