2 ಸ್ಥಾನ ಕುಸಿದರೂ ಗುಣಮಟ್ಟದ ಫ‌ಲಿತಾಂಶ: ಬಿಇಒ


Team Udayavani, May 2, 2019, 3:00 AM IST

hd-kote-pal

ಎಚ್‌.ಡಿ.ಕೋಟೆ: ಮಾರ್ಚ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ತಾಲೂಕು ಶೇ.82.56 ಫಲಿತಾಂಶ ಪಡೆಯುವ ಮೂಲಕ ಈ ಬಾರಿ ಜಿಲ್ಲೆಗೆ 6 ಸ್ಥಾನ ಪಡೆದು, ಎರಡು ಸ್ಥಾನ ಕುಸಿತ ಕಂಡರೂ ಗುಣಮಟ್ಟದ ಫಲಿತಾಂಶ ಬಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸುಂದರ್‌ ತಿಳಿಸಿದ್ದಾರೆ.

ಕಳೆದ ವರ್ಷ ಜಿಲ್ಲೆಗೆ 4ನೇ ಸ್ಥಾನ ಲಭಿಸಿದ್ದರಿಂದ ಶೈಕ್ಷಣಿಕ ವರ್ಷದ ಆರಂಭದಿಂದಲೂ ಪರೀಕ್ಷಾ ಪೂರ್ವ ತರಬೇತಿಗಳನ್ನು ಕ್ರಮ ಬದ್ಧªವಾಗಿ ನಮ್ಮ ಶಿಕ್ಷಕರು ನಡೆಸಿಕೊಂಡು ಬಂದಿದ್ದರು. ಇದರ ಜೊತೆಗೆ ತಾನು ಕೂಡ ಆಗಾಗ ಪ್ರತಿ ಶಾಲೆಗೂ ಭೇಟಿ ನೀಡಿ ಪರಿಶೀಲಿಸುತ್ತಿದ್ದೆ.

ಹೀಗಾಗಿ ನಾವು ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಮೊದಲ ಸ್ಥಾನದ ನಿರೀಕ್ಷೆಯಲ್ಲಿದ್ದೇವು. ನಮ್ಮ ನಿರೀಕ್ಷೆ ಹುಸಿಯಾಗಿದೆ. ಅದರೆ, ಒಟ್ಟಾರೆ ಫಲಿತಾಂಶದಲ್ಲಿ ಗುಣಮಟ್ಟದ ಫಲಿತಾಂಶ ಲಭಿಸಿದ್ದು, ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿ ಎಂ.ಸುಪ್ರಿತ್‌ ತಾಲೂಕಿಗೆ ಮೊದಲ ಸ್ಥಾನ ಪಡೆಯುವುದರ ಜತೆಗೆ ಜಿಲ್ಲೆಗೆ ಎರಡನೇ ಸ್ಥಾನ ಪಡೆದಿದ್ದಾನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 93ನೇ ಸ್ಥಾನ: ತಾಲೂಕಿನಿಂದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 3,074 ವಿದ್ಯಾರ್ಥಿಗಳು ಹಾಜರಾಗಿದ್ದು, 2538 (ಶೇ.82.56)ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಗೆ 6 ಸ್ಥಾನ ಲಭಿಸಿದರೆ, ರಾಜ್ಯದಲ್ಲಿ 93ನೇ ಸ್ಥಾನ ದೊರೆತಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ಬಾರಿ ಹೆಚ್ಚಾಗಿ ತೇರ್ಗಡೆ ಹೊಂದಿದ್ದು, ಅದರಲ್ಲೂ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು (ಶೇ.78.90) ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು (ಶೇ.79.61) ಫಲಿತಾಂಶ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಶೇ.100 ಫಲಿತಾಂಶ ಪಡೆದ ಶಾಲೆಗಳು: ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯ, ಸೇಂಟ್‌ ಮೇರಿಸ್‌ ಪ್ರೌಢಶಾಲೆ, ಜ್ಞಾನಕೇಂದ್ರ ಪ್ರೌಢಶಾಲೆ ಹಾಗೂ ಸರಗೂರಿನ ಜೆಎಸ್‌ಎಸ್‌ ಅಂಗ್ಲ ಮಾಧ್ಯಮ ಶಾಲೆ, ಲಯನ್ಸ್‌ ಅಕಾಡೆಮಿ ಹೈಸ್ಕೂಲ್‌, ಹೊನ್ನಮ್ಮನಕಟ್ಟೆ ಸೆಂಟ್‌ ಥಾಮಸ್‌ ಅಂಗ್ಲ ಮಾಧ್ಯಮ ಶಾಲೆ ಶೇ.100 ರಷ್ಟು ಫಲಿತಾಂಶ ಪಡೆದಿವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.