ರಾಜ್ಯದಲ್ಲಿ 30 ಸಾವಿರ ಆಮ್ಲಜನಕ ಬೆಡ್


Team Udayavani, Apr 23, 2021, 4:27 PM IST

30 thousand oxygen bed in the state

ಮೈಸೂರು: ಮೇಟಗಳ್ಳಿಯಲ್ಲಿರುವ ಜಿಲ್ಲಾಆಸ್ಪತ್ರೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌,ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಗುರುವಾರ ಭೇಟಿ ನೀಡಿಪರಿಶೀಲನೆ ನಡೆಸಿದರು.ಆಸ್ಪತ್ರೆಗೆ ತೆರಳಿದ ಸಚಿವದ್ವಯರುಕೋವಿಡ್‌ ಸೋಂಕಿತರಿಗೆ ಕಲ್ಪಿಸಿರುವಅನುಕೂಲ, ಕೊರತೆ, ಸಿಬ್ಬಂದಿ ಸಮಸ್ಯೆ ಗಳುಇನ್ನಿತರ ವಿಚಾರಗಳನ್ನು ಪರಿಶೀಲಿಸಿ ಮಾಹಿತಿಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಮೈಸೂರು ಜಿಲ್ಲೆ ಸೇರಿ ರಾಜ್ಯದಲ್ಲಿ30 ಸಾವಿರ ಆಮ್ಲಜನಕ ಬೆಡ್‌ಗಳನ್ನಾಗಿಪರಿವರ್ತಿಸಿ ಸಜ್ಜುಗೊಳಿಸಲಾಗಿದೆ. ತಾ.ಆಸ್ಪತ್ರೆಗಳಲ್ಲೂ ಆಮ್ಲಜನಕ ಬೆಡ್‌ಗಳ ವ್ಯವಸ್ಥೆಮಾಡಿದ್ದೇವೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಸೋಂಕಿತರ ಪ್ರಮಾಣಏರಿಕೆಯಾದಲ್ಲಿ ಏನು ಮಾಡ ಬೇಕೆಂದುಚಿಂತನೆ ನಡೆಸಿ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತೇವೆ.

ತಾಲೂಕು ಕೇಂದ್ರಗಳ ಆಸ್ಪತ್ರೆಗಳಲ್ಲಿವೆಂಟಿಲೇಟರ್‌, ಆಮ್ಲಜನಕ ಬೆಡ್‌ಗಳನ್ನಾಗಿಪರಿವರ್ತಿಸ ಲಾಗುತ್ತಿದೆ. ಇದುವರೆಗೆ ಒಟ್ಟು 30ಸಾವಿರ ಆಮ್ಲಜನಕ ಬೆಡ್‌ಗಳಿವೆ. ಮುಂದಿನದಿನಗಳಲ್ಲಿ ಇದು ಸಾಲದಿದ್ದರೆ ಎಂಬ ಆತಂಕಇರುವುದರಿಂದ ಪರ್ಯಾಯ ವ್ಯವಸ್ಥೆಮಾಡಿಕೊಳ್ಳಲಾಗುತ್ತಿದೆ ಎಂದರು.

ಮೈಸೂರಿನಲ್ಲಿ ಆಮ್ಲಜನಕ ಬೆಡ್ಗಳ ಕೊರತೆಯಿಲ್ಲ: ಜಿಲ್ಲಾ ಅಸ್ಪತ್ರೆಗೆ ಅರಿವಳಿಕೆ (ಅನೆಸ್ತೇಸಿಯಾ) ವೈದ್ಯರನ್ನು ನೇಮಕ ಮಾಡಬೇಕೆಂಬಬೇಡಿಕೆ ಬಂದಿದ್ದರಿಂದ ತಕ್ಷಣವೇ ಮೈಸೂರುಮೆಡಿಕಲ್‌ ಕಾಲೇಜಿ ನಿಂದ ಇಬ್ಬರು-ಮೂವರು ವೈದ್ಯರನ್ನು ನಿಯೋಜನೆಮಾಡುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾಆಸ್ಪತ್ರೆಯಲ್ಲಿ 250 ಹಾಸಿಗೆಗಳಿದ್ದು, ಕೆ.ಆರ್‌.ಆಸ್ಪತ್ರೆಯಲ್ಲೂ ಶೇ.50ರಷ್ಟು ಹಾಸಿಗೆಗಳುಇವೆ. 39 ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌,ಆಮ್ಲಜನಕ ಬೆಡ್‌ಗಳನ್ನು ಮೀಸಲಿಡುವಂತೆಹೇಳಿದ್ದೇವೆ. ಮೈಸೂರಿನಲ್ಲಿ ಆಮ್ಲಜನಕ ಬೆಡ್‌ಗಳ ಕೊರತೆ ಇಲ್ಲ.

ಜಿಲ್ಲಾ ಆಸ್ಪತ್ರೆಗೆ ಗ್ರೂಪ್‌-ಡಿ,ಗ್ರೂಪ್‌-ಸಿ ನೌಕರರನ್ನು ನಿಯೋಜಿಸುವಂತೆಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.ತಾಲೂಕು ಆಸ್ಪತ್ರೆಗಳಲ್ಲೂ 50 ಹಾಸಿಗೆಗಳುಇರುವುದರಿಂದ ಕೊರತೆಯಾಗದಂತೆ ನೋಡಿಕೊಳ್ಳಲು ಸಮರೋಪಾದಿಯಲ್ಲಿ ಕೆಲಸಮಾಡಲಾಗುವುದು ಎಂದರು.

ಕೊರೊನಾ ಕರ್ತವ್ಯಕ್ಕೆ ವಿದ್ಯಾರ್ಥಿಗಳ ಬಳಕೆ:ಸ್ನಾತಕ-ಸ್ನಾತಕೋತ್ತರ ಪದವಿಯ ಅಂತಿಮವರ್ಷದ ಪರೀಕ್ಷೆಗಳನ್ನು ಎರಡು ತಿಂಗಳ ಕಾಲಮುಂದೂಡಿದ್ದೇವೆ. ಅಂತಿಮ ವರ್ಷದವಿದ್ಯಾರ್ಥಿಗಳನ್ನು ಕೊರೊನಾ ಕರ್ತವ್ಯಕ್ಕೆಬಳಸಿಕೊಳ್ಳಲಾಗು ವುದು.

ಆಯಾಯವೈದ್ಯಕೀಯ ಕಾಲೇ ಜಿನ ವ್ಯಾಪ್ತಿಗೆ ಬರುವಜಿಲ್ಲೆಗಳಿಗೆ ನಿಯೋ ಜಿಸಲು ವೈದ್ಯಕೀಯಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಆದೇಶ ಹೊರಡಿ ಸಿದ್ದಾರೆ ಎಂದು ಹೇಳಿದರು.

ತಪ್ಪು ಮಾಡಿದ್ದರೆ ಕ್ರಿಮಿನಲ್ಮೊಕದ್ದಮೆ:ಯಾವುದೋ ಒಂದು ಲ್ಯಾಬ್‌ನಲ್ಲಿ ಪಾಸಿಟಿವ್‌ಬದಲಿಗೆ ನೆಗೆಟಿವ್‌ ವರದಿ ನೀಡಲಾಗುತ್ತಿದೆಎನ್ನುವ ಕಾರಣಕ್ಕಾಗಿ ಇಡೀ ವ್ಯವಸ್ಥೆಯನ್ನೇದೂಷಿಸಬಾರದು. ಆತ್ಮಸ್ಥೆçರ್ಯ ಕುಗ್ಗಿಸುವಕೆಲಸ ಮಾಡಬಾರದು. ಒಂದು ಪ್ರಕರಣವನ್ನುವೈಭವೀಕರಿಸಿ ಇಡೀ ವ್ಯವಸ್ಥೆ ದೂಷಣೆಮಾಡುವ ಕೆಲಸ ಸರಿಯಲ್ಲ. ಬೆಂಗಳೂರಿನಲ್ಯಾಬ್‌ನಲ್ಲಿ ಇಂತಹ ತಪ್ಪು ನಡೆದಿರುವ ಬಗ್ಗೆನನ್ನ ಗಮನಕ್ಕೆ ಬಂದ ತಕ್ಷಣ ಅಗತ್ಯ ಕ್ರಮಕೈಗೊಳ್ಳುವಂತೆ ಬಿಬಿಎಂಪಿಗೆ ಸೂಚಿಸಿದ್ದೇನೆ.ತಪ್ಪು ಮಾಡಿದ್ದರೆ ಅಂತಹವರ ವಿರುದ್ಧಮೊಕದ್ದಮೆ ದಾಖಲಿಸಲಾಗುವುದೆಂದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.